ಬ್ರೇಕಿಂಗ್ ನ್ಯೂಸ್
07-07-23 03:25 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 7: ವಿಧಾನಸಭೆ ಅಧಿವೇಶನದಲ್ಲಿ ಶಾಸಕರ ನಡುವೆ ಜಟಾಪಟಿ ನಡೆಯುತ್ತಿದ್ದಾಗ ಸ್ಪೀಕರ್ ಯು.ಟಿ.ಖಾದರ್ ತುಳು ಭಾಷೆಯಲ್ಲಿ ಗದರಿದ ಪ್ರಸಂಗ ನಡೆಯಿತು. ಗುರುವಾರ ಸಂಜೆ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಮತ್ತು ಸಚಿವ ಎಂ.ಬಿ.ಪಾಟೀಲ್ ನಡುವೆ ಮಾತಿನ ಚಕಮಕಿ ನಡೆಯುತ್ತಿದ್ದಾಗ ಸ್ಪೀಕರ್ ಕುಳಿತುಕೊಳ್ಳುವಂತೆ ಜೋರು ದನಿಯಲ್ಲಿ ಅಬ್ಬರಿಸಿದ್ದಾರೆ.
ಆದರೆ ಯತ್ನಾಳ್ ಮಾತು ಕೇಳದೇ ಇದ್ದಾಗ ಖಾದರ್ ಹೇಳಿ ಹೇಳಿ ಸಾಕಾಗಿ, ಕೊನೆಗೆ ಹತ್ತಿರದಲ್ಲೇ ಇದ್ದ ಸುನಿಲ್ ಕುಮಾರ್ ಬಳಿ ಖಾದರ್ 'ಆಯಗ್ ಒರ ಪನ್ಲೆಯಾ..' (ಅವರಿಗೊಂದು ಹೇಳಿಯಪ್ಪಾ..) ಎಂದು ಹೇಳಿದ್ದಾರೆ. ತುಳು ಭಾಷೆ ಅರ್ಥವಾಗದ ಯತ್ನಾಳ್ ಇದರಿಂದ ಸಿಡಿಮಿಡಿಗೊಂಡು, ಖಾದರ್ ಸಾಹೇಬ್ರ ಕನ್ನಡ ಅರ್ಥ ಮಾಡಿಸ್ಲಿಕ್ಕೆ ಒಂದು ಏಪ್ ಮಾಡಿಕೊಡಿ ಎಂದು ಕಿಚಾಯಿಸಿದ್ದಾರೆ. ಕನ್ನಡದ ಬಗ್ಗೆ ಚರ್ಚೆ ಹಿನ್ನೆಲೆಯಲ್ಲಿ ವಿಷಯ ಪ್ರಸ್ತಾಪ ಮಾಡಿದ ಸ್ಪೀಕರ್ ಖಾದರ್, ಯತ್ನಾಳ್ ಪದೇ ಪದೇ ನನ್ನ ಕನ್ನಡ ಭಾಷೆ ಸರಿಪಡಿಸುತ್ತಾರೆ. ನನ್ನ ಕನ್ನಡ ಹೆಚ್ಚು ಕಡಿಮೆ ಇರಬಹುದು. ಆದರೆ ಅದು ನಮ್ಮ ಪ್ರೀತಿಯ ಭಾಷೆ ಎಂದು ಹೇಳಿದರು.
ಈ ಬಗ್ಗೆ ಯತ್ನಾಳ್ ಪ್ರತಿಕ್ರಿಯಿಸಿ, ಸಮಸ್ಯೆ ಏನೆಂದರೆ ನಮ್ಮ ಕನ್ನಡ ಬೇರೆ ಹಾಗೂ ಮೈಸೂರು ಕನ್ನಡ ಬೇರೆ, ಹೈದರಾಬಾದ್ ಕನ್ನಡ ಮುಂಬೈ ಕನ್ನಡ ಬೇರೆ. ಮಂಗಳೂರು ಕನ್ನಡ ಸುಂದರ ಭಾಷೆ. ನಮಗೆ ನಿಮ್ಮ ಕನ್ನಡ ಭಾಷೆ ಅರ್ಥ ಆಗಬೇಕು. ಅದಕ್ಕೆ ಆಪ್ ಹಾಕಿಕೊಡಿ. ಅವಾಗ ನಮಗೆ ಅರ್ಥ ಆಗುತ್ತದೆ ಎಂದು ಕಾಲೆಳೆದರು. ಮೊಬೈಲ್ ನಲ್ಲಿ ಯುಎಸ್ ಇಂಗ್ಲಿಷ್, ಇಂಗ್ಲೆಂಡ್ ಇಂಗ್ಲಿಷ್ ಇದ್ದ ಹಾಗೆ ಅದೇ ರೀತಿಯಲ್ಲಿ ಲೋಕಸಭೆಯಲ್ಲಿ ಹಿಂದಿ ಟು ಕನ್ನಡ ಕನ್ನಡ ಟು ಹಿಂದಿ ಇದ್ದ ಹಾಗೆ ಸ್ಪೀಕರ್ ಟು ಕನ್ನಡ ಮಾಡಿ ಎಂದು ಕಾಲೆಳೆದರು.
Speaker #UTKhader slams Basangouda Patil #Yatnal in #Tulu, #video goes viral pic.twitter.com/2gIri7JoDW
— Headline Karnataka (@hknewsonline) July 7, 2023
Speaker UT Khader slams Basangouda Patil Yatnal in Tulu, video goes viral.
11-06-26 01:53 pm
HK News Staffer
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 04:21 pm
HK News Staffer
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
11-06-26 11:43 am
HK News Staffer
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm