ಬ್ರೇಕಿಂಗ್ ನ್ಯೂಸ್
07-07-23 03:25 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 7: ವಿಧಾನಸಭೆ ಅಧಿವೇಶನದಲ್ಲಿ ಶಾಸಕರ ನಡುವೆ ಜಟಾಪಟಿ ನಡೆಯುತ್ತಿದ್ದಾಗ ಸ್ಪೀಕರ್ ಯು.ಟಿ.ಖಾದರ್ ತುಳು ಭಾಷೆಯಲ್ಲಿ ಗದರಿದ ಪ್ರಸಂಗ ನಡೆಯಿತು. ಗುರುವಾರ ಸಂಜೆ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಮತ್ತು ಸಚಿವ ಎಂ.ಬಿ.ಪಾಟೀಲ್ ನಡುವೆ ಮಾತಿನ ಚಕಮಕಿ ನಡೆಯುತ್ತಿದ್ದಾಗ ಸ್ಪೀಕರ್ ಕುಳಿತುಕೊಳ್ಳುವಂತೆ ಜೋರು ದನಿಯಲ್ಲಿ ಅಬ್ಬರಿಸಿದ್ದಾರೆ.
ಆದರೆ ಯತ್ನಾಳ್ ಮಾತು ಕೇಳದೇ ಇದ್ದಾಗ ಖಾದರ್ ಹೇಳಿ ಹೇಳಿ ಸಾಕಾಗಿ, ಕೊನೆಗೆ ಹತ್ತಿರದಲ್ಲೇ ಇದ್ದ ಸುನಿಲ್ ಕುಮಾರ್ ಬಳಿ ಖಾದರ್ 'ಆಯಗ್ ಒರ ಪನ್ಲೆಯಾ..' (ಅವರಿಗೊಂದು ಹೇಳಿಯಪ್ಪಾ..) ಎಂದು ಹೇಳಿದ್ದಾರೆ. ತುಳು ಭಾಷೆ ಅರ್ಥವಾಗದ ಯತ್ನಾಳ್ ಇದರಿಂದ ಸಿಡಿಮಿಡಿಗೊಂಡು, ಖಾದರ್ ಸಾಹೇಬ್ರ ಕನ್ನಡ ಅರ್ಥ ಮಾಡಿಸ್ಲಿಕ್ಕೆ ಒಂದು ಏಪ್ ಮಾಡಿಕೊಡಿ ಎಂದು ಕಿಚಾಯಿಸಿದ್ದಾರೆ. ಕನ್ನಡದ ಬಗ್ಗೆ ಚರ್ಚೆ ಹಿನ್ನೆಲೆಯಲ್ಲಿ ವಿಷಯ ಪ್ರಸ್ತಾಪ ಮಾಡಿದ ಸ್ಪೀಕರ್ ಖಾದರ್, ಯತ್ನಾಳ್ ಪದೇ ಪದೇ ನನ್ನ ಕನ್ನಡ ಭಾಷೆ ಸರಿಪಡಿಸುತ್ತಾರೆ. ನನ್ನ ಕನ್ನಡ ಹೆಚ್ಚು ಕಡಿಮೆ ಇರಬಹುದು. ಆದರೆ ಅದು ನಮ್ಮ ಪ್ರೀತಿಯ ಭಾಷೆ ಎಂದು ಹೇಳಿದರು.
ಈ ಬಗ್ಗೆ ಯತ್ನಾಳ್ ಪ್ರತಿಕ್ರಿಯಿಸಿ, ಸಮಸ್ಯೆ ಏನೆಂದರೆ ನಮ್ಮ ಕನ್ನಡ ಬೇರೆ ಹಾಗೂ ಮೈಸೂರು ಕನ್ನಡ ಬೇರೆ, ಹೈದರಾಬಾದ್ ಕನ್ನಡ ಮುಂಬೈ ಕನ್ನಡ ಬೇರೆ. ಮಂಗಳೂರು ಕನ್ನಡ ಸುಂದರ ಭಾಷೆ. ನಮಗೆ ನಿಮ್ಮ ಕನ್ನಡ ಭಾಷೆ ಅರ್ಥ ಆಗಬೇಕು. ಅದಕ್ಕೆ ಆಪ್ ಹಾಕಿಕೊಡಿ. ಅವಾಗ ನಮಗೆ ಅರ್ಥ ಆಗುತ್ತದೆ ಎಂದು ಕಾಲೆಳೆದರು. ಮೊಬೈಲ್ ನಲ್ಲಿ ಯುಎಸ್ ಇಂಗ್ಲಿಷ್, ಇಂಗ್ಲೆಂಡ್ ಇಂಗ್ಲಿಷ್ ಇದ್ದ ಹಾಗೆ ಅದೇ ರೀತಿಯಲ್ಲಿ ಲೋಕಸಭೆಯಲ್ಲಿ ಹಿಂದಿ ಟು ಕನ್ನಡ ಕನ್ನಡ ಟು ಹಿಂದಿ ಇದ್ದ ಹಾಗೆ ಸ್ಪೀಕರ್ ಟು ಕನ್ನಡ ಮಾಡಿ ಎಂದು ಕಾಲೆಳೆದರು.
Speaker #UTKhader slams Basangouda Patil #Yatnal in #Tulu, #video goes viral pic.twitter.com/2gIri7JoDW
— Headline Karnataka (@hknewsonline) July 7, 2023
Speaker UT Khader slams Basangouda Patil Yatnal in Tulu, video goes viral.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm