ಬ್ರೇಕಿಂಗ್ ನ್ಯೂಸ್
07-07-23 09:12 pm HK News Desk ಕರ್ನಾಟಕ
ಕಲಬುರ್ಗಿ, ಜುಲೈ 7: ಪ್ರಧಾನಿ ವಿರುದ್ಧದ ನಿಂದನೆಯನ್ನು ಕೇವಲ ಅವಹೇಳನ ಅಥವಾ ಬೇಜವಾಬ್ದಾರಿ ಹೇಳಿಕೆ ಎಂದು ಪರಿಗಣಿಸಬಹುದೇ ಹೊರತು, ದೇಶದ್ರೋಹ ಎಂದು ಹೇಳಲು ಆಗುವುದಿಲ್ಲ ಎಂಬುದಾಗಿ ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪನ್ನು ನೀಡಿದೆ.
ಈ ಸಂಬಂಧ ಕಲಬುರ್ಗಿ ಹೈಕೋರ್ಟ್ ಪೀಠದ ನ್ಯಾಯಮೂರ್ತಿ ಹೇಮಂತ್ ಚಂದ್ರಚೂಡ್ ಅವರ ಏಕಸದಸ್ಯ ನ್ಯಾಯಪೀಠ ಬೀದರಿನ ಶಹೀನ್ ಶಾಲೆಯ ಆಡಳಿತ ಮಂಡಳಿ ಸದಸ್ಯರ ವಿರುದ್ಧ ಪೊಲೀಸರು ದಾಖಲಿಸಿದ್ದ ಪ್ರಕರಣದಲ್ಲಿ ಈ ಅಭಿಪ್ರಾಯ ಪಟ್ಟಿದೆ.
ಬೀದರ್ ನ ಶಹೀನ್ ಶಾಲೆಯ ಆಡಳಿತ ಮಂಡಳಿ ಸದಸ್ಯರಾದ ಅಲ್ಲಾವುದ್ದೀನ್ ಅಬ್ದುಲ್ ಖಾಲಿದ್, ಮೊಹಮ್ಮದ್ ಬಿಲಾಲ್ ಇನಾಂದರ್, ಮೊಹ್ಮದ್ ಮೆತಾಬ್ ವಿರುದ್ಧ ಪೊಲೀಸರು ಸೆಕ್ಷನ್ 153(ಎ) ಅಡಿ ದಾಖಲಿಸಿದ ಆರೋಪಗಳು ದೇಶದ್ರೋಹಕ್ಕೆ ಸಮವಾದುದೆಂದು ಕಂಡುಬರುತ್ತಿಲ್ಲ ಎಂಬುದಾಗಿ ನ್ಯಾಯಪೀಠ ಅಭಿಪ್ರಾಯ ಪಟ್ಟಿದೆ. ಅಲ್ಲದೆ, ಶಾಲಾಡಳಿತ ಮಂಡಳಿ ವಿರುದ್ಧ ದಾಖಲಿಸಿದ್ದ ಪ್ರಕರಣವನ್ನು ಕೋರ್ಟ್ ರದ್ದುಗೊಳಿಸಿದೆ.
ಆದರೆ, ದೇಶದ ಪ್ರಧಾನಿ ಸ್ಥಾನದಲ್ಲಿ ಇರುವವರನ್ನು ಚಪ್ಪಲಿಯಿಂದ ಹೊಡೆಯಬೇಕು ಎಂದು ಹೇಳಿರುವುದು ಬೇಜವಾಬ್ದಾರಿ ಮತ್ತು ಅವಹೇಳನಕಾರಿಯಾಗುತ್ತದೆ. ಆದರೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರ ಹಾಗೂ ಸರ್ಕಾರದಲ್ಲಿರುವ ವ್ಯಕ್ತಿಯನ್ನು ಟೀಕಿಸುವುದು ಸಹಜವಾಗಿದೆ. ಇದೇ ಕಾರಣಕ್ಕೆ ಮುಸ್ಲಿಮರು ದೇಶಬಿಟ್ಟು ಹೋಗಿ ಎಂದು ಹೇಳುವುದು ಸರಿಯಲ್ಲ ಎಂಬುದಾಗಿ ನ್ಯಾಯಮೂರ್ತಿ ಹೇಮಂತ್ ಚಂದ್ರಚೂಡ್ ಅಭಿಪ್ರಾಯ ಪಟ್ಟಿದ್ದಾರೆ.
ಇದಲ್ಲದೆ, ಪ್ರಧಾನಿ ನಿಂದಿಸಿದ ಘಟನೆ ಶಾಲೆಯ ಆವರಣದಲ್ಲಿ ನಡೆದಿದೆ ಹೊರತು, ಮಕ್ಕಳು ಹೇಳುವ ಘೋಷಣೆಗಳು ಪ್ರಚೋದನೆಯಿಂದ ಆಗಿದ್ದಲ್ಲ. ಈ ಕಾರಣಕ್ಕೆ ಸಮಾಜದಲ್ಲಿ ಕೋಮುಗಲಭೆ ಸಂಭವಿಸುತ್ತದೆ ಎಂದು ಬಿಂಬಿಸುವುದು ಕ್ರೌರ್ಯವಾಗಿದೆ ಎಂದು ಕೋರ್ಟ್ ಹೇಳಿದೆ.
The school management had petitioned the court to quash an FIR registered by local activist Neelesh Rakshyal in 2020. The petition alleged that a school play which was critical of Prime Minister Narendra Modi as well as the Citizenship (Amendment) Act (CAA) and the National Register of Citizens (NRC) was posted on social media to create religious enmity and that it was an anti-national act. The FIR had been registered under IPC sections pertaining to sedition and provocation.
20-05-24 07:03 pm
Bangalore Correspondent
Zip line accident at Jungle Trailz Bangalore:...
20-05-24 05:53 pm
Bangalore rave party raid, drugs, actors: ಇಲೆ...
20-05-24 01:44 pm
Charmadi Ghat, Blocked: ಚಾರ್ಮಾಡಿ ಘಾಟಿಯಲ್ಲಿ ಕೆ...
20-05-24 12:38 pm
ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನದಲ್ಲಿ ಬೆಂಕಿ ; ಬ...
19-05-24 11:54 am
20-05-24 08:15 pm
HK News Desk
Ebrahim Raisi dead in helicopter crash: ಹೆಲಿಕ...
20-05-24 11:35 am
ಬ್ಯಾಂಕ್ ಖಾತೆಗೆ ಬರೋಬ್ಬರಿ 9900 ಕೋಟಿ ಹಣ ಜಮೆ ; ಮ...
19-05-24 04:30 pm
Priyanka Gandhi, Rahul Gandhi: ರಾಹುಲ್ ಗೆ ದೇಶದ...
18-05-24 10:18 pm
Pavithra Jayaram, Chandrakanth suicide: ಸೀರಿಯ...
18-05-24 09:15 pm
20-05-24 10:43 pm
Mangalore Correspondent
Mangalore Rain News: ಮಂಗಳೂರಿನಲ್ಲಿ ದಿಢೀರ್ ಬಿರು...
20-05-24 10:34 pm
Mangalore crime, CCB Police, Talapady: ಗಡಿಭಾಗ...
20-05-24 10:17 pm
Mangalore News, Rain, Harekala girl death: ಹ...
20-05-24 09:56 pm
Dr Dhananjaya Sarji campaigns in Bantwal, Man...
20-05-24 09:39 pm
18-05-24 04:05 pm
HK News Desk
ಹೊಸದುರ್ಗ ; ಮನೆಯಲ್ಲಿ ಮಲಗಿದ್ದ ಬಾಲಕಿಯನ್ನು ನಸುಕಿನ...
17-05-24 09:52 pm
Kalaburagi police bus, crime: ಕುಡಿದ ನಶೆಯಲ್ಲಿ...
17-05-24 07:23 pm
7-8 ಬಾರಿ ಎದೆ, ಹೊಟ್ಟೆಗೆ ತಿವಿದಿದ್ದಾನೆ, ನೆಲಕ್ಕೆ...
17-05-24 05:38 pm
Bangalore crime, Police: ಇವ್ನು ಬೆಸ್ಕಾಂ ಸಹಾಯಕ...
17-05-24 05:17 pm