ಬ್ರೇಕಿಂಗ್ ನ್ಯೂಸ್
08-07-23 02:53 pm HK News Desk ಕರ್ನಾಟಕ
ಹುಬ್ಬಳ್ಳಿ, ಜು.7: ಕಳೆನಾಶಕ ಸಿಂಪಡನೆ ಬಳಿಕ ಅಸ್ವಸ್ಥಗೊಂಡಿದ್ದ ಅರಣ್ಯಾಧಿಕಾರಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ.
ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಕುಮಟಾ ತಾಲೂಕಿನ ಬಾಡ ಗ್ರಾಮದ ನಿವಾಸಿ ಯೋಗೇಶ್ ನಾಯಕ್ ಮೃತಪಟ್ಟಿದ್ದಾರೆ.
ಯೋಗೇಶ್ ನಾಯಕ್ ಹಳಿಯಾಳ ವಿಭಾಗದ ಕುಳಗಿ ಶಾಖೆಯ ವಿರ್ನೋಲಿ ವಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಜೂನ್ 27 ರಂದು ಸಾಗವಾನಿ ಸಸಿಗಳ ಕಳೆಯನ್ನು ನಾಶಪಡಿಸಲು ಹಾಗೂ ಭೂಮಿ ಒಳಗಡೆ ಇರುವ ಹುಳಹುಪ್ಪಡಿಗಳನ್ನು ಸಾಯಿಸಲು ಯೋಗೇಶ ನಾಯಕ್ ಪ್ಯಾರಾಗ್ಯೂಟ್ ಎಂಬ ವಿಷಪೂರಿತ ಕೀಟ ನಾಶಕವನ್ನು ಸಿಂಪಡಿಸಿದ್ದರು. ಬಳಿಕ ಕೈ ತೊಳೆಯದೆ ಊಟ, ನೀರು ಸೇವಿಸಿದ್ದಾರೆ ಎನ್ನಲಾಗಿದೆ.
ಬಳಿಕ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆ ಹುಬ್ಬಳ್ಳಿಯ ಎಸ್ಡಿಎಂಗೆ ದಾಖಲಾಗಿದ್ದರು. ಅಲ್ಲಿ ಪರೀಕ್ಷೆ ನಡೆಸಿದಾಗ ಆಗಲೇ ಕಿಡ್ನಿ, ಲಿವರ್, ಲಂಗ್ಸ್ಗಳು ಡ್ಯಾಮೇಜ್ ಆಗಿದ್ದವು. ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.
ಈ ವೇಳೆಗೆ ಯೋಗೇಶ್ ನಾಯ್ಕ್ ಕೋಮಾ ಸ್ಥಿತಿಗೆ ತಲುಪಿದ್ದರು. ಅಲ್ಲೂ ಕೂಡ ಚಿಕಿತ್ಸೆಗೆ ಸ್ಪಂಧಿಸದ ಕಾರಣ ಹುಬ್ಬಳ್ಳಿಯ ಕಿಮ್ಸ್ಗೆ ಶಿಪ್ಟ್ ಆಗಿದ್ದರು.
Forgetting to wash his hands after spraying insecticide and consuming food has cost a forest officer his life in Hubballi, Karnataka, according to sources. The deceased is identified as forest officer Yogesh Nayak, a resident of Bada village in Kumta taluk.
10-02-25 07:01 pm
HK News Desk
13th edition Kumbh Mela, Triveni Sangama, T N...
10-02-25 05:18 pm
Magadi MLA Balakrishna, Bdcc bank, fake gold:...
10-02-25 01:40 pm
Bengaluru-Mysuru Expressway: ಟೈರ್ ಸ್ಫೋಟಗೊಂಡು...
09-02-25 07:58 pm
Renukacharya, Yatnal: ನೀನು ಜೆಡಿಎಸ್ ಸೇರಿ ಬಿರಿಯ...
09-02-25 06:58 pm
10-02-25 05:48 pm
HK News Desk
CBI arrest, Tirupati laddu: ತಿರುಪತಿ ಲಡ್ಡಿನಲ್ಲ...
10-02-25 02:13 pm
ಮೆಕ್ಸಿಕೋ ; ಟ್ರಕ್ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ...
09-02-25 09:32 pm
Delhi Election Results 2025, BJP Win; ದೆಹಲಿಯಲ...
08-02-25 02:23 pm
BJP Delhi, AAP, Live result, Election: 27 ವರ್...
08-02-25 12:14 pm
09-02-25 11:03 pm
Mangalore Correspondent
ಸುಳ್ಯದಲ್ಲಿ ಬೈಕ್ ಅಪಘಾತ ; ತೀವ್ರ ಗಾಯಗೊಂಡಿದ್ದ ಕಂಕ...
09-02-25 10:31 pm
Mangalore, Derlakatte, Drowning: ಕಪ್ಪೆ ಚಿಪ್ಪು...
09-02-25 07:40 pm
Job News, Yaticorp, Mangalore, AI; ಎಐ ಕ್ಷೇತ್...
08-02-25 10:46 pm
Mines, Krishnaveni Mangalore, Dinesh gundrao;...
08-02-25 01:08 pm
09-02-25 07:35 pm
Mangalore Correspondent
Bangalore, Udupi crime, Fraud: ಕ್ಯಾಸಿನೋ, ಬಿಟ್...
08-02-25 10:16 pm
ಕಲಬುರಗಿ | ಪರಸ್ತ್ರೀ ಜೊತೆ ಸುತ್ತಾಡುತ್ತಿದ್ದ ಪತಿಯ...
08-02-25 06:21 pm
Mangalore Mayor raid, slaughterhouse Kudroli:...
08-02-25 04:36 pm
Bidar murder crime: ಬೀದರ್ ; ಮನೆಮಂದಿ ನೋಡಿದ ಹುಡ...
08-02-25 01:00 pm