ಬ್ರೇಕಿಂಗ್ ನ್ಯೂಸ್
08-07-23 02:53 pm HK News Desk ಕರ್ನಾಟಕ
ಹುಬ್ಬಳ್ಳಿ, ಜು.7: ಕಳೆನಾಶಕ ಸಿಂಪಡನೆ ಬಳಿಕ ಅಸ್ವಸ್ಥಗೊಂಡಿದ್ದ ಅರಣ್ಯಾಧಿಕಾರಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ.
ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಕುಮಟಾ ತಾಲೂಕಿನ ಬಾಡ ಗ್ರಾಮದ ನಿವಾಸಿ ಯೋಗೇಶ್ ನಾಯಕ್ ಮೃತಪಟ್ಟಿದ್ದಾರೆ.
ಯೋಗೇಶ್ ನಾಯಕ್ ಹಳಿಯಾಳ ವಿಭಾಗದ ಕುಳಗಿ ಶಾಖೆಯ ವಿರ್ನೋಲಿ ವಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಜೂನ್ 27 ರಂದು ಸಾಗವಾನಿ ಸಸಿಗಳ ಕಳೆಯನ್ನು ನಾಶಪಡಿಸಲು ಹಾಗೂ ಭೂಮಿ ಒಳಗಡೆ ಇರುವ ಹುಳಹುಪ್ಪಡಿಗಳನ್ನು ಸಾಯಿಸಲು ಯೋಗೇಶ ನಾಯಕ್ ಪ್ಯಾರಾಗ್ಯೂಟ್ ಎಂಬ ವಿಷಪೂರಿತ ಕೀಟ ನಾಶಕವನ್ನು ಸಿಂಪಡಿಸಿದ್ದರು. ಬಳಿಕ ಕೈ ತೊಳೆಯದೆ ಊಟ, ನೀರು ಸೇವಿಸಿದ್ದಾರೆ ಎನ್ನಲಾಗಿದೆ.
ಬಳಿಕ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆ ಹುಬ್ಬಳ್ಳಿಯ ಎಸ್ಡಿಎಂಗೆ ದಾಖಲಾಗಿದ್ದರು. ಅಲ್ಲಿ ಪರೀಕ್ಷೆ ನಡೆಸಿದಾಗ ಆಗಲೇ ಕಿಡ್ನಿ, ಲಿವರ್, ಲಂಗ್ಸ್ಗಳು ಡ್ಯಾಮೇಜ್ ಆಗಿದ್ದವು. ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.
ಈ ವೇಳೆಗೆ ಯೋಗೇಶ್ ನಾಯ್ಕ್ ಕೋಮಾ ಸ್ಥಿತಿಗೆ ತಲುಪಿದ್ದರು. ಅಲ್ಲೂ ಕೂಡ ಚಿಕಿತ್ಸೆಗೆ ಸ್ಪಂಧಿಸದ ಕಾರಣ ಹುಬ್ಬಳ್ಳಿಯ ಕಿಮ್ಸ್ಗೆ ಶಿಪ್ಟ್ ಆಗಿದ್ದರು.
Forgetting to wash his hands after spraying insecticide and consuming food has cost a forest officer his life in Hubballi, Karnataka, according to sources. The deceased is identified as forest officer Yogesh Nayak, a resident of Bada village in Kumta taluk.
19-05-26 11:34 pm
HK News Desk
ಮೋರ್ಬಿ ಘಟನೆ ಗುಜರಾತ್ ಮಾದರಿಯನ್ನು ಟೊಳ್ಳಾಗಿಸಿದೆ,...
19-05-26 09:09 pm
ದಕ್ಷಿಣ ಭಾರತದಲ್ಲೇ ಮೊದಲ ಪ್ರಯೋಗ ; ಚಿಕ್ಕಮಗಳೂರಿನಲ್...
17-05-26 08:55 pm
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
20-05-26 11:23 pm
HK News Desk
ಆನ್ಲೈನ್ ಔಷಧ ಮಾರಾಟ ವಿರುದ್ಧ ದೇಶವ್ಯಾಪಿ ಪ್ರತಿಭಟ...
20-05-26 10:33 am
ಆನೆಗಳ ಕಾದಾಟ; ದುಬಾರೆ ಕ್ಯಾಂಪ್ನಲ್ಲಿ ಗಾಯಗೊಂಡಿದ್ದ...
19-05-26 04:27 pm
ಮತ್ತೆ ಬೆಲೆ ಏರಿಕೆ ಶಾಕ್! ಒಂದೇ ವಾರದಲ್ಲಿ 2ನೇ ಬಾರಿ...
19-05-26 01:06 pm
ಕಾಂಗೋ, ಉಗಾಂಡದಲ್ಲಿ ಎಬೋಲಾ ಸೋಂಕು ತೀವ್ರ ; ಮಾರಣಾಂತ...
18-05-26 02:18 pm
20-05-26 06:51 pm
HK News Staffer
ಬೆಳ್ತಂಗಡಿ ; ನೇತ್ರಾವತಿ ನದಿಯಲ್ಲಿ ಸ್ನಾನಕ್ಕಿಳಿದು...
19-05-26 10:47 pm
ಬಾವಿಯಲ್ಲಿ ನೀರಲ್ಲ , ಡೀಸೆಲ್ ! ಮಂಗಳೂರಿನಲ್ಲಿ ಆತಂಕ...
19-05-26 05:57 pm
ಒಂದು ರೂ.ಗೆ ಒಂದು ಶರ್ಟ್ ! ಆಫರ್ ಕೇಳಿ ಮುಗಿಬಿದ್ದ ಜ...
19-05-26 10:44 am
ಬೈಕಂಪಾಡಿ, ಕೂಳೂರು ಜಂಕ್ಷನ್ ಬಳಿ ಅಂಡರ್ ಪಾಸ್ ; ಕೇಂ...
18-05-26 10:47 pm
20-05-26 03:08 pm
HK News Staffer
ಶಿವಮೊಗ್ಗದ ಒಂದೇ ಕುಟುಂಬದ ನಾಲ್ವರು ನಿಗೂಢ ನಾಪತ್ತೆ,...
20-05-26 09:53 am
ತಾಯಿ ಬೈದಿದ್ದಕ್ಕೆ ಅಪ್ಪ, ಅಮ್ಮ ಸಾರಿ, ನಿಮ್ಮೆದುರು...
19-05-26 05:55 pm
ಕಾಶ್ಮೀರಕ್ಕೆ ಕೆಲಸಕ್ಕೆಂದು ಕರೆದೊಯ್ದು ಉತ್ತರ ಪ್ರದೇ...
19-05-26 05:23 pm
‘ದಿನಕ್ಕೆ ₹1 ಲಕ್ಷ ರೂ. ಗಳಿಸಿ’ ; ಮೋದಿ, ಪ್ರಿಯಾಂಕ...
19-05-26 04:23 pm