ಬ್ರೇಕಿಂಗ್ ನ್ಯೂಸ್
08-07-23 02:53 pm HK News Desk ಕರ್ನಾಟಕ
ಹುಬ್ಬಳ್ಳಿ, ಜು.7: ಕಳೆನಾಶಕ ಸಿಂಪಡನೆ ಬಳಿಕ ಅಸ್ವಸ್ಥಗೊಂಡಿದ್ದ ಅರಣ್ಯಾಧಿಕಾರಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ.
ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಕುಮಟಾ ತಾಲೂಕಿನ ಬಾಡ ಗ್ರಾಮದ ನಿವಾಸಿ ಯೋಗೇಶ್ ನಾಯಕ್ ಮೃತಪಟ್ಟಿದ್ದಾರೆ.
ಯೋಗೇಶ್ ನಾಯಕ್ ಹಳಿಯಾಳ ವಿಭಾಗದ ಕುಳಗಿ ಶಾಖೆಯ ವಿರ್ನೋಲಿ ವಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಜೂನ್ 27 ರಂದು ಸಾಗವಾನಿ ಸಸಿಗಳ ಕಳೆಯನ್ನು ನಾಶಪಡಿಸಲು ಹಾಗೂ ಭೂಮಿ ಒಳಗಡೆ ಇರುವ ಹುಳಹುಪ್ಪಡಿಗಳನ್ನು ಸಾಯಿಸಲು ಯೋಗೇಶ ನಾಯಕ್ ಪ್ಯಾರಾಗ್ಯೂಟ್ ಎಂಬ ವಿಷಪೂರಿತ ಕೀಟ ನಾಶಕವನ್ನು ಸಿಂಪಡಿಸಿದ್ದರು. ಬಳಿಕ ಕೈ ತೊಳೆಯದೆ ಊಟ, ನೀರು ಸೇವಿಸಿದ್ದಾರೆ ಎನ್ನಲಾಗಿದೆ.
ಬಳಿಕ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆ ಹುಬ್ಬಳ್ಳಿಯ ಎಸ್ಡಿಎಂಗೆ ದಾಖಲಾಗಿದ್ದರು. ಅಲ್ಲಿ ಪರೀಕ್ಷೆ ನಡೆಸಿದಾಗ ಆಗಲೇ ಕಿಡ್ನಿ, ಲಿವರ್, ಲಂಗ್ಸ್ಗಳು ಡ್ಯಾಮೇಜ್ ಆಗಿದ್ದವು. ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.
ಈ ವೇಳೆಗೆ ಯೋಗೇಶ್ ನಾಯ್ಕ್ ಕೋಮಾ ಸ್ಥಿತಿಗೆ ತಲುಪಿದ್ದರು. ಅಲ್ಲೂ ಕೂಡ ಚಿಕಿತ್ಸೆಗೆ ಸ್ಪಂಧಿಸದ ಕಾರಣ ಹುಬ್ಬಳ್ಳಿಯ ಕಿಮ್ಸ್ಗೆ ಶಿಪ್ಟ್ ಆಗಿದ್ದರು.
Forgetting to wash his hands after spraying insecticide and consuming food has cost a forest officer his life in Hubballi, Karnataka, according to sources. The deceased is identified as forest officer Yogesh Nayak, a resident of Bada village in Kumta taluk.
27-12-25 02:40 pm
Bangalore Correspondent
ಚಿತ್ರದುರ್ಗ ಬಸ್ ದುರಂತ ; ಗಾಯಗೊಂಡಿದ್ದ ಸೀಬರ್ಡ್...
26-12-25 09:38 pm
ಬೈಕ್ ಗೆ ಟಿಪ್ಪರ್ ಡಿಕ್ಕಿ ; ಚರ್ಚ್ ನಲ್ಲಿ ಕ್ರಿಸ್ ಮ...
26-12-25 01:35 pm
ಸದ್ಯಕ್ಕಿಲ್ಲ ಸಿಎಂ ಬದಲಾವಣೆ ! ರಾಜ್ಯದಿಂದ ಕೇಂದ್ರ ನ...
25-12-25 08:00 pm
Chitradurga Seabird Bus accident: ಚಿತ್ರದುರ್ಗ...
25-12-25 06:26 pm
27-12-25 04:29 pm
HK News Desk
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
ಕ್ರೈಸ್ತರ ಮೇಲೆ ದಾಳಿ ; ನೈಜೀರಿಯಾದಲ್ಲಿ ಐಸಿಸ್ ಉಗ್ರ...
26-12-25 05:50 pm
ರೈಲ್ವೆಯಲ್ಲಿ ಒಂದೇ ವರ್ಷಕ್ಕೆ ಎರಡನೇ ಬಾರಿ ಪ್ರಯಾಣ ದ...
26-12-25 03:04 pm
26-12-25 10:34 pm
Mangalore Correspondent
Grace Ministry Christmas 2025: ಗ್ರೇಸ್ ಮಿನಿಸ್ಟ...
26-12-25 06:37 pm
ಎಂಆರ್ ಜಿ ಗ್ರೂಪಿನಿಂದ ಆಶಾ ಪ್ರಕಾಶ್ ಶೆಟ್ಟಿ ನೆರವು...
25-12-25 10:54 pm
ಡಿ.27ರಂದು 9ನೇ ವರ್ಷದ ಮಂಗಳೂರು ಕಂಬಳ ; ನವ ವರ್ಷ- ನ...
24-12-25 10:30 pm
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
27-12-25 07:42 pm
Mangalore Correspondent
ಧನದಾಹಕ್ಕೆ ನವ ವಿವಾಹಿತೆ ಗಾನವಿ ಬಲಿ ಪ್ರಕರಣ ; ತಲೆಮ...
27-12-25 02:28 pm
ಪ್ಯಾಲೆಸ್ ಗ್ರೌಂಡ್ನಲ್ಲಿ ಅದ್ದೂರಿ ರಿಸೆಪ್ಷನ್, ಶ್...
26-12-25 11:21 pm
ಪಡುಬಿದ್ರೆ ; ನೇಮೊತ್ಸದಲ್ಲಿ ವೃದ್ಧೆಯ ಸರ ಕಳ್ಳತನ, ಮ...
26-12-25 11:06 pm
ವರದಕ್ಷಿಣೆಗಾಗಿ ದೌರ್ಜನ್ಯ- ಕಿರುಕುಳ ; ಗಂಡನ ಮನೆಯಲ್...
26-12-25 10:44 pm