ಬ್ರೇಕಿಂಗ್ ನ್ಯೂಸ್
10-07-23 10:58 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 10: ವಿಧಾನಸೌಧದಲ್ಲಿ ನಮಾಜ್ ಮಾಡಲು ಅವಕಾಶ ಮಾಡಿಕೊಡಿ ಎಂದು ಜೆಡಿಎಸ್ ಪರಿಷತ್ ಸದಸ್ಯ ಫಾರೂಕ್ ಒತ್ತಾಯಿಸಿದ್ದಾರೆ.
ವಿಧಾನಸೌಧದಲ್ಲಿ ನಮಗೆ ನಮಾಜ್ಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಿಕೊಡಬೇಕು ಎಂದು ವಿಧಾನ ಪರಿಷತ್ನಲ್ಲಿ ಸಭಾಪತಿಗಳ ಗಮನಕ್ಕೆ ತಂದಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಹೆಚ್.ಕೆ ಪಾಟೀಲ್, ಸಭಾದ್ಯಕ್ಷರ ಕೊಠಡಿಯಲ್ಲಿ ಸಭೆ ಕರೆದ ವೇಳೆ ನಾಯಕರ ಮಾತುಗಳನ್ನು ಕೇಳಿ, ಅಧ್ಯಕ್ಷರು ಏನು ಅಪೇಕ್ಷೆ ಮಾಡುತ್ತಾರೆ ಎಂದು ಒಂದು ನಿರ್ಣಯ ಮಾಡಲು ಸರ್ಕಾರ ತೀರ್ಮಾನಿಸುತ್ತದೆ ಎಂದರು.
ಶಾಲಾ ಪಠ್ಯದಲ್ಲಿ ಜಾತ್ಯಾತೀತ ಪಠ್ಯ ತರಬೇಕು ಎಂದ ಅಬ್ದುಲ್ ಜಬ್ಬಾರ್ ಮಾತಿಗೆ ವಿರೋಧ ವ್ಯಕ್ತಪಡಿಸಿದ ಬಿಜೆಪಿ ಎಂಎಲ್ಸಿ ನಾರಾಯಣಸ್ವಾಮಿ, ಯಾರು ಜಾತ್ಯಾತೀತ ಪಠ್ಯ ತಂದಿದ್ದರು. ಯಾರು ಏನು ಸೇರಿಸಿದ್ರು ಅಂತ ಚರ್ಚೆ ಆಗಲಿ ಎಂದು ಒತ್ತಾಯಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಅಬ್ದುಲ್ ಜಬ್ಬಾರ್, ಜಾತ್ಯಾತೀತ ಅಂದ್ರೆ ನಿಮಗೆ ಯಾಕೆ ಚುರ್ ಅನ್ನುತ್ತೆ. ಜಾತ್ಯಾತೀತ ಕಂಡರೆ ಆಗೊಲ್ಲವಾ ಅಂದಿದ್ದಾರೆ. ಇಬ್ಬರನ್ನೂ ಸಭಾಪತಿ ಸಮಾಧಾನ ಪಡಿಸಿದ್ದಾರೆ.
Separate room for Namaz inside Karnataka Vidhana Soudha demands MLC Farooq.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm