ಬ್ರೇಕಿಂಗ್ ನ್ಯೂಸ್
10-07-23 10:58 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 10: ವಿಧಾನಸೌಧದಲ್ಲಿ ನಮಾಜ್ ಮಾಡಲು ಅವಕಾಶ ಮಾಡಿಕೊಡಿ ಎಂದು ಜೆಡಿಎಸ್ ಪರಿಷತ್ ಸದಸ್ಯ ಫಾರೂಕ್ ಒತ್ತಾಯಿಸಿದ್ದಾರೆ.
ವಿಧಾನಸೌಧದಲ್ಲಿ ನಮಗೆ ನಮಾಜ್ಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಿಕೊಡಬೇಕು ಎಂದು ವಿಧಾನ ಪರಿಷತ್ನಲ್ಲಿ ಸಭಾಪತಿಗಳ ಗಮನಕ್ಕೆ ತಂದಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಹೆಚ್.ಕೆ ಪಾಟೀಲ್, ಸಭಾದ್ಯಕ್ಷರ ಕೊಠಡಿಯಲ್ಲಿ ಸಭೆ ಕರೆದ ವೇಳೆ ನಾಯಕರ ಮಾತುಗಳನ್ನು ಕೇಳಿ, ಅಧ್ಯಕ್ಷರು ಏನು ಅಪೇಕ್ಷೆ ಮಾಡುತ್ತಾರೆ ಎಂದು ಒಂದು ನಿರ್ಣಯ ಮಾಡಲು ಸರ್ಕಾರ ತೀರ್ಮಾನಿಸುತ್ತದೆ ಎಂದರು.
ಶಾಲಾ ಪಠ್ಯದಲ್ಲಿ ಜಾತ್ಯಾತೀತ ಪಠ್ಯ ತರಬೇಕು ಎಂದ ಅಬ್ದುಲ್ ಜಬ್ಬಾರ್ ಮಾತಿಗೆ ವಿರೋಧ ವ್ಯಕ್ತಪಡಿಸಿದ ಬಿಜೆಪಿ ಎಂಎಲ್ಸಿ ನಾರಾಯಣಸ್ವಾಮಿ, ಯಾರು ಜಾತ್ಯಾತೀತ ಪಠ್ಯ ತಂದಿದ್ದರು. ಯಾರು ಏನು ಸೇರಿಸಿದ್ರು ಅಂತ ಚರ್ಚೆ ಆಗಲಿ ಎಂದು ಒತ್ತಾಯಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಅಬ್ದುಲ್ ಜಬ್ಬಾರ್, ಜಾತ್ಯಾತೀತ ಅಂದ್ರೆ ನಿಮಗೆ ಯಾಕೆ ಚುರ್ ಅನ್ನುತ್ತೆ. ಜಾತ್ಯಾತೀತ ಕಂಡರೆ ಆಗೊಲ್ಲವಾ ಅಂದಿದ್ದಾರೆ. ಇಬ್ಬರನ್ನೂ ಸಭಾಪತಿ ಸಮಾಧಾನ ಪಡಿಸಿದ್ದಾರೆ.
Separate room for Namaz inside Karnataka Vidhana Soudha demands MLC Farooq.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm