ಬ್ರೇಕಿಂಗ್ ನ್ಯೂಸ್
10-07-23 10:58 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 10: ವಿಧಾನಸೌಧದಲ್ಲಿ ನಮಾಜ್ ಮಾಡಲು ಅವಕಾಶ ಮಾಡಿಕೊಡಿ ಎಂದು ಜೆಡಿಎಸ್ ಪರಿಷತ್ ಸದಸ್ಯ ಫಾರೂಕ್ ಒತ್ತಾಯಿಸಿದ್ದಾರೆ.
ವಿಧಾನಸೌಧದಲ್ಲಿ ನಮಗೆ ನಮಾಜ್ಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಿಕೊಡಬೇಕು ಎಂದು ವಿಧಾನ ಪರಿಷತ್ನಲ್ಲಿ ಸಭಾಪತಿಗಳ ಗಮನಕ್ಕೆ ತಂದಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಹೆಚ್.ಕೆ ಪಾಟೀಲ್, ಸಭಾದ್ಯಕ್ಷರ ಕೊಠಡಿಯಲ್ಲಿ ಸಭೆ ಕರೆದ ವೇಳೆ ನಾಯಕರ ಮಾತುಗಳನ್ನು ಕೇಳಿ, ಅಧ್ಯಕ್ಷರು ಏನು ಅಪೇಕ್ಷೆ ಮಾಡುತ್ತಾರೆ ಎಂದು ಒಂದು ನಿರ್ಣಯ ಮಾಡಲು ಸರ್ಕಾರ ತೀರ್ಮಾನಿಸುತ್ತದೆ ಎಂದರು.
ಶಾಲಾ ಪಠ್ಯದಲ್ಲಿ ಜಾತ್ಯಾತೀತ ಪಠ್ಯ ತರಬೇಕು ಎಂದ ಅಬ್ದುಲ್ ಜಬ್ಬಾರ್ ಮಾತಿಗೆ ವಿರೋಧ ವ್ಯಕ್ತಪಡಿಸಿದ ಬಿಜೆಪಿ ಎಂಎಲ್ಸಿ ನಾರಾಯಣಸ್ವಾಮಿ, ಯಾರು ಜಾತ್ಯಾತೀತ ಪಠ್ಯ ತಂದಿದ್ದರು. ಯಾರು ಏನು ಸೇರಿಸಿದ್ರು ಅಂತ ಚರ್ಚೆ ಆಗಲಿ ಎಂದು ಒತ್ತಾಯಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಅಬ್ದುಲ್ ಜಬ್ಬಾರ್, ಜಾತ್ಯಾತೀತ ಅಂದ್ರೆ ನಿಮಗೆ ಯಾಕೆ ಚುರ್ ಅನ್ನುತ್ತೆ. ಜಾತ್ಯಾತೀತ ಕಂಡರೆ ಆಗೊಲ್ಲವಾ ಅಂದಿದ್ದಾರೆ. ಇಬ್ಬರನ್ನೂ ಸಭಾಪತಿ ಸಮಾಧಾನ ಪಡಿಸಿದ್ದಾರೆ.
Separate room for Namaz inside Karnataka Vidhana Soudha demands MLC Farooq.
13-03-26 12:09 pm
HK News Staffer
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
13-03-26 04:18 pm
HK News Staffer
ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್...
13-03-26 11:24 am
ಅಮೆರಿಕದ ಪಶ್ಚಿಮ ಕರಾವಳಿಗೆ ಇರಾನ್ ದಾಳಿ ಸಾಧ್ಯತೆ ;...
12-03-26 09:03 pm
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
13-03-26 10:04 pm
Mangaluru Staffer
ಬಿಲ್ ಕಟ್ಟದ ನೆಪದಲ್ಲಿ ಕೊರಗ ಸಮುದಾಯಕ್ಕೆ ನೀರಿನ ಸಂಪ...
13-03-26 09:58 pm
ರಸ್ತೆ ಬದಿ ಕಸ ಎಸೆಯುವವರ ವಿರುದ್ಧ ಕಠಿಣ ಕ್ರಮ ಜರುಗಿ...
13-03-26 09:38 pm
ಭ್ರಷ್ಟ ಅಬಕಾರಿ ಡೀಸಿ ಶ್ರೀನಿವಾಸ್ ; ಲೋಕಾಯುಕ್ತ ದಾಳ...
13-03-26 08:27 pm
Shiradi Ghat Accident, Mangalore: ಶಿರಾಡಿ - ಗು...
13-03-26 05:41 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm