ಬ್ರೇಕಿಂಗ್ ನ್ಯೂಸ್
10-07-23 10:58 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 10: ವಿಧಾನಸೌಧದಲ್ಲಿ ನಮಾಜ್ ಮಾಡಲು ಅವಕಾಶ ಮಾಡಿಕೊಡಿ ಎಂದು ಜೆಡಿಎಸ್ ಪರಿಷತ್ ಸದಸ್ಯ ಫಾರೂಕ್ ಒತ್ತಾಯಿಸಿದ್ದಾರೆ.
ವಿಧಾನಸೌಧದಲ್ಲಿ ನಮಗೆ ನಮಾಜ್ಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಿಕೊಡಬೇಕು ಎಂದು ವಿಧಾನ ಪರಿಷತ್ನಲ್ಲಿ ಸಭಾಪತಿಗಳ ಗಮನಕ್ಕೆ ತಂದಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಹೆಚ್.ಕೆ ಪಾಟೀಲ್, ಸಭಾದ್ಯಕ್ಷರ ಕೊಠಡಿಯಲ್ಲಿ ಸಭೆ ಕರೆದ ವೇಳೆ ನಾಯಕರ ಮಾತುಗಳನ್ನು ಕೇಳಿ, ಅಧ್ಯಕ್ಷರು ಏನು ಅಪೇಕ್ಷೆ ಮಾಡುತ್ತಾರೆ ಎಂದು ಒಂದು ನಿರ್ಣಯ ಮಾಡಲು ಸರ್ಕಾರ ತೀರ್ಮಾನಿಸುತ್ತದೆ ಎಂದರು.
ಶಾಲಾ ಪಠ್ಯದಲ್ಲಿ ಜಾತ್ಯಾತೀತ ಪಠ್ಯ ತರಬೇಕು ಎಂದ ಅಬ್ದುಲ್ ಜಬ್ಬಾರ್ ಮಾತಿಗೆ ವಿರೋಧ ವ್ಯಕ್ತಪಡಿಸಿದ ಬಿಜೆಪಿ ಎಂಎಲ್ಸಿ ನಾರಾಯಣಸ್ವಾಮಿ, ಯಾರು ಜಾತ್ಯಾತೀತ ಪಠ್ಯ ತಂದಿದ್ದರು. ಯಾರು ಏನು ಸೇರಿಸಿದ್ರು ಅಂತ ಚರ್ಚೆ ಆಗಲಿ ಎಂದು ಒತ್ತಾಯಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಅಬ್ದುಲ್ ಜಬ್ಬಾರ್, ಜಾತ್ಯಾತೀತ ಅಂದ್ರೆ ನಿಮಗೆ ಯಾಕೆ ಚುರ್ ಅನ್ನುತ್ತೆ. ಜಾತ್ಯಾತೀತ ಕಂಡರೆ ಆಗೊಲ್ಲವಾ ಅಂದಿದ್ದಾರೆ. ಇಬ್ಬರನ್ನೂ ಸಭಾಪತಿ ಸಮಾಧಾನ ಪಡಿಸಿದ್ದಾರೆ.
Separate room for Namaz inside Karnataka Vidhana Soudha demands MLC Farooq.
22-08-25 10:28 pm
Bangalore Correspondent
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
Tumkur School, Compound News, Student: ಸ್ಕೂಲ್...
22-08-25 12:29 pm
Mahesh Thimarodi, Kalladka Prabhakar Bhat: ಮಹ...
22-08-25 09:47 am
Dharmasthala Case, Minister Eshwar Khandre: ಧ...
21-08-25 10:31 pm
22-08-25 10:00 pm
HK News Desk
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
ಚಿತ್ರನಟಿ ಆರೋಪ ಬೆನ್ನಲ್ಲೇ ಮಂಗಳಮುಖಿಯಿಂದಲೂ ದೂರು,...
22-08-25 01:11 pm
ಮಹಾ ಸಿಎಂ ದೇವೇಂದ್ರ ಫಡ್ನವೀಸ್ - ಎಂಎನ್ಎಸ್ ಮುಖ್ಯಸ್...
21-08-25 06:09 pm
23-08-25 01:29 pm
Udupi Correspondent
ಹಿಂದುಗಳ ಹಬ್ಬ, ಆಚರಣೆಗೆ ತೊಂದರೆ ಇಲ್ಲ, ಬಿಜೆಪಿ ಶಾಸ...
22-08-25 05:07 pm
ಪೊಲೀಸರ ಕರ್ತವ್ಯಕ್ಕೆ ಅಡ್ಡಿ ; ಬೆಳ್ತಂಗಡಿ ಠಾಣೆಯಲ್ಲ...
22-08-25 04:21 pm
Activist Mahesh Shetty Timarodi Arrest: ಬಿ.ಎಲ...
21-08-25 09:35 pm
Vhp, Mangalore, Sharan Pumpwell: ಗಣೇಶೋತ್ಸವ, ದ...
21-08-25 09:12 pm
23-08-25 11:11 am
Mangaluru Correspondent
ಕ್ಲಾಸ್ ನಲ್ಲಿ ಹೊಡೆದಿದ್ದಕ್ಕೆ ಶಿಕ್ಷಕನ ಮೇಲೆ 9ನೇ ತ...
22-08-25 09:57 pm
Lucky Scheme, Shine Enterprises, Arrest, Mang...
22-08-25 09:17 pm
Mangalore Church, Moodbidri, Fraud: ಕಿಡ್ನಿ ವೈ...
21-08-25 11:00 pm
ಶೀಲ ಶಂಕೆ ; ಕ್ರಿಮಿನಾಶಕ ಕೊಡಿಸಿ ಕೊಲೆ, ಪ್ರಿಯಕರನೊ...
21-08-25 10:39 pm