ಬ್ರೇಕಿಂಗ್ ನ್ಯೂಸ್
12-07-23 08:07 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 12: ಚೀನಾ ಆ್ಯಪ್ ಮೂಲಕ ಸಾಲ ಪಡೆದಿದ್ದ ವಿದ್ಯಾರ್ಥಿ ಟಾರ್ಚರ್ ತಾಳದೆ ನೇಣಿಗೆ ಶರಣಾಗಿರುವ ದಾರುಣ ಘಟನೆ ಬೆಂಗಳೂರಿನ ಎಚ್ಎಂಟಿ ಕ್ವಾರ್ಟರ್ಸ್ನಲ್ಲಿ ನಡೆದಿದೆ.
ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿಯನ್ನು ತೇಜಸ್ ಎಂದು ಗುರುತಿಸಲಾಗಿದ್ದು, ಸ್ನೇಹಿತ ಮಹೇಶ್ಗಾಗಿ ಸ್ಲೈಲ್ಸ್ ಪೇ, ಕಿಸಾತ್ ಹಾಗೂ ಕೋಟಕ್ ಮಹೀಂದ್ರಾ ಮೂಲಕ ಲೋನ್ ಪಡೆದಿದ್ದ. ಆದರೆ ಕಳೆದ ಒಂದು ವರ್ಷದಿಂದ ಸ್ನೇಹಿತ ಮಹೇಶ್ ಇಎಂಐ ಕಟ್ಟಿರಲಿಲ್ಲ. ಈ ಹಿನ್ನೆಲೆಯಲ್ಲಿ ಲೋನ್ ಕೊಟ್ಟವರು ತೇಜಸ್ ಗೆ ಇಎಂಐ ಕಟ್ಟುವಂತೆ ಟಾರ್ಚರ್ ನೀಡುತ್ತಿದ್ದರಂತೆ.
ತೇಜಸ್ ಟಾರ್ಚರ್ ತಾಳದೆ ಡೆತ್ ನೋಟ್ ಬರೆದಿಟ್ಟು ನಿನ್ನೆ ಸಂಜೆ 6 ಗಂಟೆ ಸುಮಾರಿಗೆ ತಾಯಿಯ ವೇಲ್ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
‘ಅಪ್ಪ ಅಮ್ಮ ನನ್ನನ್ನ ಕ್ಷಮಿಸಿ. ನಾನು ಮಾಡಿರುವ ತಪ್ಪಿಗೆ ಬೇರೆ ದಾರಿಯಿಲ್ಲ’ ‘ಮಾಡಿರುವ ಸಾಲ ತೀರಿಸಲು ಆಗುವುದಿಲ್ಲ, ಇದು ನನ್ನ ಕೊನೆ ತೀರ್ಮಾನ’ ‘ಥ್ಯಾಂಕ್ಸ್ ಗುಡ್ ಬೈ’ ಎಂದು ಡೆತ್ ನೋಟ್ ಬರೆದಿಟ್ಟು ತೇಜಸ್ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಈ ಸಂಬಂಧ ಜಾಲಹಳ್ಳಿ ಪೊಲೀಸ್ ಠಾಣೆಗೆ ತೇಜಸ್ ಪೋಷಕರು ದೂರು ನೀಡಿದಿದ್ದಾರೆ.
In a tragic incident, a student, who had taken a loan through a Chinese app, committed suicide by hanging himself at hmt quarters in Bengaluru on Wednesday. The student, identified as Tejas, had taken loans for his friend Mahesh through Silspey, Kisat and Kotak Mahindra. But for the past one year, his friend Mahesh has not paid the EMI. In this context, the lenders were harassing Tejas to pay the EMI.
13-03-26 12:09 pm
HK News Staffer
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
13-03-26 04:18 pm
HK News Staffer
ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್...
13-03-26 11:24 am
ಅಮೆರಿಕದ ಪಶ್ಚಿಮ ಕರಾವಳಿಗೆ ಇರಾನ್ ದಾಳಿ ಸಾಧ್ಯತೆ ;...
12-03-26 09:03 pm
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
13-03-26 09:38 pm
HK News Staffer
ಭ್ರಷ್ಟ ಅಬಕಾರಿ ಡೀಸಿ ಶ್ರೀನಿವಾಸ್ ; ಲೋಕಾಯುಕ್ತ ದಾಳ...
13-03-26 08:27 pm
Shiradi Ghat Accident, Mangalore: ಶಿರಾಡಿ - ಗು...
13-03-26 05:41 pm
ದ.ಕ. - ಉಡುಪಿ ಜಿಲ್ಲೆಯಲ್ಲಿ ಗೃಹ ಬಳಕೆಯ ಎಲ್ಪಿಜಿ ಸ...
13-03-26 01:51 pm
ಶಿವಮೊಗ್ಗದಲ್ಲಿ ಅಪಘಾತ ; ಕಾರ್ಕಳ ಮೂಲದ ಮೆಡಿಕಲ್ ವಿದ...
13-03-26 11:46 am
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm