ಬ್ರೇಕಿಂಗ್ ನ್ಯೂಸ್
12-07-23 08:07 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 12: ಚೀನಾ ಆ್ಯಪ್ ಮೂಲಕ ಸಾಲ ಪಡೆದಿದ್ದ ವಿದ್ಯಾರ್ಥಿ ಟಾರ್ಚರ್ ತಾಳದೆ ನೇಣಿಗೆ ಶರಣಾಗಿರುವ ದಾರುಣ ಘಟನೆ ಬೆಂಗಳೂರಿನ ಎಚ್ಎಂಟಿ ಕ್ವಾರ್ಟರ್ಸ್ನಲ್ಲಿ ನಡೆದಿದೆ.
ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿಯನ್ನು ತೇಜಸ್ ಎಂದು ಗುರುತಿಸಲಾಗಿದ್ದು, ಸ್ನೇಹಿತ ಮಹೇಶ್ಗಾಗಿ ಸ್ಲೈಲ್ಸ್ ಪೇ, ಕಿಸಾತ್ ಹಾಗೂ ಕೋಟಕ್ ಮಹೀಂದ್ರಾ ಮೂಲಕ ಲೋನ್ ಪಡೆದಿದ್ದ. ಆದರೆ ಕಳೆದ ಒಂದು ವರ್ಷದಿಂದ ಸ್ನೇಹಿತ ಮಹೇಶ್ ಇಎಂಐ ಕಟ್ಟಿರಲಿಲ್ಲ. ಈ ಹಿನ್ನೆಲೆಯಲ್ಲಿ ಲೋನ್ ಕೊಟ್ಟವರು ತೇಜಸ್ ಗೆ ಇಎಂಐ ಕಟ್ಟುವಂತೆ ಟಾರ್ಚರ್ ನೀಡುತ್ತಿದ್ದರಂತೆ.
ತೇಜಸ್ ಟಾರ್ಚರ್ ತಾಳದೆ ಡೆತ್ ನೋಟ್ ಬರೆದಿಟ್ಟು ನಿನ್ನೆ ಸಂಜೆ 6 ಗಂಟೆ ಸುಮಾರಿಗೆ ತಾಯಿಯ ವೇಲ್ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
‘ಅಪ್ಪ ಅಮ್ಮ ನನ್ನನ್ನ ಕ್ಷಮಿಸಿ. ನಾನು ಮಾಡಿರುವ ತಪ್ಪಿಗೆ ಬೇರೆ ದಾರಿಯಿಲ್ಲ’ ‘ಮಾಡಿರುವ ಸಾಲ ತೀರಿಸಲು ಆಗುವುದಿಲ್ಲ, ಇದು ನನ್ನ ಕೊನೆ ತೀರ್ಮಾನ’ ‘ಥ್ಯಾಂಕ್ಸ್ ಗುಡ್ ಬೈ’ ಎಂದು ಡೆತ್ ನೋಟ್ ಬರೆದಿಟ್ಟು ತೇಜಸ್ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಈ ಸಂಬಂಧ ಜಾಲಹಳ್ಳಿ ಪೊಲೀಸ್ ಠಾಣೆಗೆ ತೇಜಸ್ ಪೋಷಕರು ದೂರು ನೀಡಿದಿದ್ದಾರೆ.
In a tragic incident, a student, who had taken a loan through a Chinese app, committed suicide by hanging himself at hmt quarters in Bengaluru on Wednesday. The student, identified as Tejas, had taken loans for his friend Mahesh through Silspey, Kisat and Kotak Mahindra. But for the past one year, his friend Mahesh has not paid the EMI. In this context, the lenders were harassing Tejas to pay the EMI.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm