ಬ್ರೇಕಿಂಗ್ ನ್ಯೂಸ್
12-07-23 08:07 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 12: ಚೀನಾ ಆ್ಯಪ್ ಮೂಲಕ ಸಾಲ ಪಡೆದಿದ್ದ ವಿದ್ಯಾರ್ಥಿ ಟಾರ್ಚರ್ ತಾಳದೆ ನೇಣಿಗೆ ಶರಣಾಗಿರುವ ದಾರುಣ ಘಟನೆ ಬೆಂಗಳೂರಿನ ಎಚ್ಎಂಟಿ ಕ್ವಾರ್ಟರ್ಸ್ನಲ್ಲಿ ನಡೆದಿದೆ.
ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿಯನ್ನು ತೇಜಸ್ ಎಂದು ಗುರುತಿಸಲಾಗಿದ್ದು, ಸ್ನೇಹಿತ ಮಹೇಶ್ಗಾಗಿ ಸ್ಲೈಲ್ಸ್ ಪೇ, ಕಿಸಾತ್ ಹಾಗೂ ಕೋಟಕ್ ಮಹೀಂದ್ರಾ ಮೂಲಕ ಲೋನ್ ಪಡೆದಿದ್ದ. ಆದರೆ ಕಳೆದ ಒಂದು ವರ್ಷದಿಂದ ಸ್ನೇಹಿತ ಮಹೇಶ್ ಇಎಂಐ ಕಟ್ಟಿರಲಿಲ್ಲ. ಈ ಹಿನ್ನೆಲೆಯಲ್ಲಿ ಲೋನ್ ಕೊಟ್ಟವರು ತೇಜಸ್ ಗೆ ಇಎಂಐ ಕಟ್ಟುವಂತೆ ಟಾರ್ಚರ್ ನೀಡುತ್ತಿದ್ದರಂತೆ.
ತೇಜಸ್ ಟಾರ್ಚರ್ ತಾಳದೆ ಡೆತ್ ನೋಟ್ ಬರೆದಿಟ್ಟು ನಿನ್ನೆ ಸಂಜೆ 6 ಗಂಟೆ ಸುಮಾರಿಗೆ ತಾಯಿಯ ವೇಲ್ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
‘ಅಪ್ಪ ಅಮ್ಮ ನನ್ನನ್ನ ಕ್ಷಮಿಸಿ. ನಾನು ಮಾಡಿರುವ ತಪ್ಪಿಗೆ ಬೇರೆ ದಾರಿಯಿಲ್ಲ’ ‘ಮಾಡಿರುವ ಸಾಲ ತೀರಿಸಲು ಆಗುವುದಿಲ್ಲ, ಇದು ನನ್ನ ಕೊನೆ ತೀರ್ಮಾನ’ ‘ಥ್ಯಾಂಕ್ಸ್ ಗುಡ್ ಬೈ’ ಎಂದು ಡೆತ್ ನೋಟ್ ಬರೆದಿಟ್ಟು ತೇಜಸ್ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಈ ಸಂಬಂಧ ಜಾಲಹಳ್ಳಿ ಪೊಲೀಸ್ ಠಾಣೆಗೆ ತೇಜಸ್ ಪೋಷಕರು ದೂರು ನೀಡಿದಿದ್ದಾರೆ.
In a tragic incident, a student, who had taken a loan through a Chinese app, committed suicide by hanging himself at hmt quarters in Bengaluru on Wednesday. The student, identified as Tejas, had taken loans for his friend Mahesh through Silspey, Kisat and Kotak Mahindra. But for the past one year, his friend Mahesh has not paid the EMI. In this context, the lenders were harassing Tejas to pay the EMI.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm