ಬ್ರೇಕಿಂಗ್ ನ್ಯೂಸ್
13-07-23 01:29 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 13: ಕಾಂಗ್ರೆಸ್ ಸರ್ಕಾರದಲ್ಲಿ ವರ್ಗಾವಣೆ ದಂಧೆ ನಡೆಯುತ್ತಿರುವ ಬಗ್ಗೆ ಗಂಭೀರ ಆರೋಪ ಮಾಡಿದ್ದ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ, ತಮ್ಮ ಆರೋಪದ ಬಗ್ಗೆ ದಾಖಲೆಗಳನ್ನು ಸರ್ಕಾರಕ್ಕೆ ಒಪ್ಪಿಸುವುದಾಗಿ ವಿಧಾನಸಭೆಯಲ್ಲಿ ತಿಳಿಸಿದ್ದಾರೆ.
ಅಧಿಕಾರಿಗಳ ವರ್ಗಾವಣೆಯಲ್ಲಿ ಭಾರೀ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಆರೋಪಿಸಿದ್ದ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ, ಕೃಷಿ ಇಲಾಖೆಯಲ್ಲಿ ಅಧಿಕಾರಿಗಳ ವರ್ಗಾವಣೆ ಮತ್ತು ವಿವಿಧ ಯೋಜನೆಗಳಿಗೆ ನಿಗದಿಪಡಿಸಲಾಗಿದೆ ಎನ್ನಲಾದ ‘ಕಮಿಷನ್ ದರಪಟ್ಟಿ’ಯನ್ನು ಬುಧವಾರ ವಿಧಾನಸಭೆಗೆ ಸಲ್ಲಿಸಿದರು.
ಎಲ್ಲ ಇಲಾಖೆಗಳಲ್ಲಿ ವರ್ಗಾವಣೆಗೆ ದರ ನಿಗದಿ ಆಗಿದೆ. ಈ ಬಗ್ಗೆ ಹಾದಿ ಬೀದಿಯಲ್ಲಿ ಜನರು ಆಡಿಕೊಳ್ಳುತ್ತಿದ್ದಾರೆ. ಅದಕ್ಕೆ ಪೂರಕವಾಗಿ ಯಾವುದೋ ಒಂದು ಇಲಾಖೆಯಲ್ಲಿ ನಿಗದಿ ಮಾಡಿರುವ ವರ್ಗಾವಣೆಯ ದರಪಟ್ಟಿ ನನ್ನ ಕೈಯ್ಯಲ್ಲಿ ಇದೆ. ಅದನ್ನು ಯಾರೋ ನನಗೆ ತಂದು ಸಂಪೂರ್ಣ ವಿವರ ನೀಡಿದ್ದಾರೆ ಎಂದರು.
ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದ ನೀವು (ಕಾಂಗ್ರೆಸ್), ನೇಮಕಾತಿ, ಅಧಿಕಾರಿಗಳ ವರ್ಗಾವಣೆ ಹಾಗೂ ಸ್ಥಳ ನಿಯುಕ್ತಿಗೆ ದರ ನಿಗದಿ ಮಾಡಿದ್ದ ಬಗ್ಗೆ ಜಾಹೀರಾತನ್ನೂ ನೀಡಿದ್ದೀರಿ. ದರಪಟ್ಟಿಯನ್ನೂ ಪ್ರಕಟಿಸಲಾಗಿತ್ತು. ಈಗ ಒಂದು ಇಲಾಖೆಯ ದರಪಟ್ಟಿ ನನ್ನ ಬಳಿ ಇದೆ. ಅಧಿಕಾರಿಗಳೇ ನನಗೆ ಕೊಟ್ಟಿದ್ದಾರೆ ಎಂದು ತಮ್ಮ ಬಳಿ ಇದ್ದ ಪಟ್ಟಿಯನ್ನು ವಿಧಾನಸಭೆಯಲ್ಲಿ ಪ್ರದರ್ಶಿಸಿದರು.
JD(S) leader H.D. Kumaraswamy, who has been alleging that there is a “transfer racket” of officials in the new dispensation, on Wednesday, displayed a sheet of paper in the Assembly that he claimed mentions different “rates” for transfers of officials in a particular department.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm