ಬ್ರೇಕಿಂಗ್ ನ್ಯೂಸ್
13-07-23 01:29 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 13: ಕಾಂಗ್ರೆಸ್ ಸರ್ಕಾರದಲ್ಲಿ ವರ್ಗಾವಣೆ ದಂಧೆ ನಡೆಯುತ್ತಿರುವ ಬಗ್ಗೆ ಗಂಭೀರ ಆರೋಪ ಮಾಡಿದ್ದ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ, ತಮ್ಮ ಆರೋಪದ ಬಗ್ಗೆ ದಾಖಲೆಗಳನ್ನು ಸರ್ಕಾರಕ್ಕೆ ಒಪ್ಪಿಸುವುದಾಗಿ ವಿಧಾನಸಭೆಯಲ್ಲಿ ತಿಳಿಸಿದ್ದಾರೆ.
ಅಧಿಕಾರಿಗಳ ವರ್ಗಾವಣೆಯಲ್ಲಿ ಭಾರೀ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಆರೋಪಿಸಿದ್ದ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ, ಕೃಷಿ ಇಲಾಖೆಯಲ್ಲಿ ಅಧಿಕಾರಿಗಳ ವರ್ಗಾವಣೆ ಮತ್ತು ವಿವಿಧ ಯೋಜನೆಗಳಿಗೆ ನಿಗದಿಪಡಿಸಲಾಗಿದೆ ಎನ್ನಲಾದ ‘ಕಮಿಷನ್ ದರಪಟ್ಟಿ’ಯನ್ನು ಬುಧವಾರ ವಿಧಾನಸಭೆಗೆ ಸಲ್ಲಿಸಿದರು.
ಎಲ್ಲ ಇಲಾಖೆಗಳಲ್ಲಿ ವರ್ಗಾವಣೆಗೆ ದರ ನಿಗದಿ ಆಗಿದೆ. ಈ ಬಗ್ಗೆ ಹಾದಿ ಬೀದಿಯಲ್ಲಿ ಜನರು ಆಡಿಕೊಳ್ಳುತ್ತಿದ್ದಾರೆ. ಅದಕ್ಕೆ ಪೂರಕವಾಗಿ ಯಾವುದೋ ಒಂದು ಇಲಾಖೆಯಲ್ಲಿ ನಿಗದಿ ಮಾಡಿರುವ ವರ್ಗಾವಣೆಯ ದರಪಟ್ಟಿ ನನ್ನ ಕೈಯ್ಯಲ್ಲಿ ಇದೆ. ಅದನ್ನು ಯಾರೋ ನನಗೆ ತಂದು ಸಂಪೂರ್ಣ ವಿವರ ನೀಡಿದ್ದಾರೆ ಎಂದರು.
ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದ ನೀವು (ಕಾಂಗ್ರೆಸ್), ನೇಮಕಾತಿ, ಅಧಿಕಾರಿಗಳ ವರ್ಗಾವಣೆ ಹಾಗೂ ಸ್ಥಳ ನಿಯುಕ್ತಿಗೆ ದರ ನಿಗದಿ ಮಾಡಿದ್ದ ಬಗ್ಗೆ ಜಾಹೀರಾತನ್ನೂ ನೀಡಿದ್ದೀರಿ. ದರಪಟ್ಟಿಯನ್ನೂ ಪ್ರಕಟಿಸಲಾಗಿತ್ತು. ಈಗ ಒಂದು ಇಲಾಖೆಯ ದರಪಟ್ಟಿ ನನ್ನ ಬಳಿ ಇದೆ. ಅಧಿಕಾರಿಗಳೇ ನನಗೆ ಕೊಟ್ಟಿದ್ದಾರೆ ಎಂದು ತಮ್ಮ ಬಳಿ ಇದ್ದ ಪಟ್ಟಿಯನ್ನು ವಿಧಾನಸಭೆಯಲ್ಲಿ ಪ್ರದರ್ಶಿಸಿದರು.
JD(S) leader H.D. Kumaraswamy, who has been alleging that there is a “transfer racket” of officials in the new dispensation, on Wednesday, displayed a sheet of paper in the Assembly that he claimed mentions different “rates” for transfers of officials in a particular department.
12-02-25 12:55 pm
HK News Desk
ಬೆಂಗಳೂರಿನಲ್ಲಿ ಮೂರು ದಿನ ಜಾಗತಿಕ ಹೂಡಿಕೆದಾರರ ಸಮಾವ...
11-02-25 11:12 pm
R Ashok, CM Siddaramaiah, Mysuru Fight: ಒಳಿತು...
11-02-25 10:57 pm
Bjp Sandeep Reddy, Dr Sudhakar: ನಿನ್ನ ಅಕ್ರಮಗಳ...
11-02-25 10:34 pm
Mysuru Fight, Crime Update: ಉದಯಗಿರಿ ಠಾಣೆಗೆ ಖಾ...
11-02-25 03:40 pm
11-02-25 04:19 pm
HK News Desk
Wedding, Cibil Score: ಸಿಬಿಲ್ ಸ್ಕೋರ್ ಚೆನ್ನಾಗಿಲ...
10-02-25 05:48 pm
CBI arrest, Tirupati laddu: ತಿರುಪತಿ ಲಡ್ಡಿನಲ್ಲ...
10-02-25 02:13 pm
ಮೆಕ್ಸಿಕೋ ; ಟ್ರಕ್ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ...
09-02-25 09:32 pm
Delhi Election Results 2025, BJP Win; ದೆಹಲಿಯಲ...
08-02-25 02:23 pm
11-02-25 07:44 pm
Mangalore Correspondent
Ashok Rai, Temple, Nalin Kateel : ನಳಿನ್ ಅವರೇ...
11-02-25 04:50 pm
Mangalore, Brijesh Chowta, Wenlock hospital:...
10-02-25 11:09 pm
Drone, Puttur Konark Rai, Indian Army: ಆಕಾಶದಿ...
10-02-25 10:34 pm
Mangalore News, Wenlock hospital, operation:...
09-02-25 11:03 pm
12-02-25 12:27 pm
HK News Desk
ಮ್ಯಾಟ್ರಿಮನಿ ಸೈಟ್ ನಲ್ಲಿ ಗಾಳ ; ಸರ್ಕಾರಿ ನೌಕರನೆಂದ...
11-02-25 06:41 pm
Mangalore Police, Crime: ಕೊಲೆ ಅಪರಾಧಿಗೆ ಆಶ್ರಯ...
09-02-25 07:35 pm
Bangalore, Udupi crime, Fraud: ಕ್ಯಾಸಿನೋ, ಬಿಟ್...
08-02-25 10:16 pm
ಕಲಬುರಗಿ | ಪರಸ್ತ್ರೀ ಜೊತೆ ಸುತ್ತಾಡುತ್ತಿದ್ದ ಪತಿಯ...
08-02-25 06:21 pm