ಬ್ರೇಕಿಂಗ್ ನ್ಯೂಸ್
13-07-23 01:29 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 13: ಕಾಂಗ್ರೆಸ್ ಸರ್ಕಾರದಲ್ಲಿ ವರ್ಗಾವಣೆ ದಂಧೆ ನಡೆಯುತ್ತಿರುವ ಬಗ್ಗೆ ಗಂಭೀರ ಆರೋಪ ಮಾಡಿದ್ದ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ, ತಮ್ಮ ಆರೋಪದ ಬಗ್ಗೆ ದಾಖಲೆಗಳನ್ನು ಸರ್ಕಾರಕ್ಕೆ ಒಪ್ಪಿಸುವುದಾಗಿ ವಿಧಾನಸಭೆಯಲ್ಲಿ ತಿಳಿಸಿದ್ದಾರೆ.
ಅಧಿಕಾರಿಗಳ ವರ್ಗಾವಣೆಯಲ್ಲಿ ಭಾರೀ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಆರೋಪಿಸಿದ್ದ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ, ಕೃಷಿ ಇಲಾಖೆಯಲ್ಲಿ ಅಧಿಕಾರಿಗಳ ವರ್ಗಾವಣೆ ಮತ್ತು ವಿವಿಧ ಯೋಜನೆಗಳಿಗೆ ನಿಗದಿಪಡಿಸಲಾಗಿದೆ ಎನ್ನಲಾದ ‘ಕಮಿಷನ್ ದರಪಟ್ಟಿ’ಯನ್ನು ಬುಧವಾರ ವಿಧಾನಸಭೆಗೆ ಸಲ್ಲಿಸಿದರು.
ಎಲ್ಲ ಇಲಾಖೆಗಳಲ್ಲಿ ವರ್ಗಾವಣೆಗೆ ದರ ನಿಗದಿ ಆಗಿದೆ. ಈ ಬಗ್ಗೆ ಹಾದಿ ಬೀದಿಯಲ್ಲಿ ಜನರು ಆಡಿಕೊಳ್ಳುತ್ತಿದ್ದಾರೆ. ಅದಕ್ಕೆ ಪೂರಕವಾಗಿ ಯಾವುದೋ ಒಂದು ಇಲಾಖೆಯಲ್ಲಿ ನಿಗದಿ ಮಾಡಿರುವ ವರ್ಗಾವಣೆಯ ದರಪಟ್ಟಿ ನನ್ನ ಕೈಯ್ಯಲ್ಲಿ ಇದೆ. ಅದನ್ನು ಯಾರೋ ನನಗೆ ತಂದು ಸಂಪೂರ್ಣ ವಿವರ ನೀಡಿದ್ದಾರೆ ಎಂದರು.
ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದ ನೀವು (ಕಾಂಗ್ರೆಸ್), ನೇಮಕಾತಿ, ಅಧಿಕಾರಿಗಳ ವರ್ಗಾವಣೆ ಹಾಗೂ ಸ್ಥಳ ನಿಯುಕ್ತಿಗೆ ದರ ನಿಗದಿ ಮಾಡಿದ್ದ ಬಗ್ಗೆ ಜಾಹೀರಾತನ್ನೂ ನೀಡಿದ್ದೀರಿ. ದರಪಟ್ಟಿಯನ್ನೂ ಪ್ರಕಟಿಸಲಾಗಿತ್ತು. ಈಗ ಒಂದು ಇಲಾಖೆಯ ದರಪಟ್ಟಿ ನನ್ನ ಬಳಿ ಇದೆ. ಅಧಿಕಾರಿಗಳೇ ನನಗೆ ಕೊಟ್ಟಿದ್ದಾರೆ ಎಂದು ತಮ್ಮ ಬಳಿ ಇದ್ದ ಪಟ್ಟಿಯನ್ನು ವಿಧಾನಸಭೆಯಲ್ಲಿ ಪ್ರದರ್ಶಿಸಿದರು.
JD(S) leader H.D. Kumaraswamy, who has been alleging that there is a “transfer racket” of officials in the new dispensation, on Wednesday, displayed a sheet of paper in the Assembly that he claimed mentions different “rates” for transfers of officials in a particular department.
27-12-25 02:40 pm
Bangalore Correspondent
ಚಿತ್ರದುರ್ಗ ಬಸ್ ದುರಂತ ; ಗಾಯಗೊಂಡಿದ್ದ ಸೀಬರ್ಡ್...
26-12-25 09:38 pm
ಬೈಕ್ ಗೆ ಟಿಪ್ಪರ್ ಡಿಕ್ಕಿ ; ಚರ್ಚ್ ನಲ್ಲಿ ಕ್ರಿಸ್ ಮ...
26-12-25 01:35 pm
ಸದ್ಯಕ್ಕಿಲ್ಲ ಸಿಎಂ ಬದಲಾವಣೆ ! ರಾಜ್ಯದಿಂದ ಕೇಂದ್ರ ನ...
25-12-25 08:00 pm
Chitradurga Seabird Bus accident: ಚಿತ್ರದುರ್ಗ...
25-12-25 06:26 pm
27-12-25 04:29 pm
HK News Desk
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
ಕ್ರೈಸ್ತರ ಮೇಲೆ ದಾಳಿ ; ನೈಜೀರಿಯಾದಲ್ಲಿ ಐಸಿಸ್ ಉಗ್ರ...
26-12-25 05:50 pm
ರೈಲ್ವೆಯಲ್ಲಿ ಒಂದೇ ವರ್ಷಕ್ಕೆ ಎರಡನೇ ಬಾರಿ ಪ್ರಯಾಣ ದ...
26-12-25 03:04 pm
26-12-25 10:34 pm
Mangalore Correspondent
Grace Ministry Christmas 2025: ಗ್ರೇಸ್ ಮಿನಿಸ್ಟ...
26-12-25 06:37 pm
ಎಂಆರ್ ಜಿ ಗ್ರೂಪಿನಿಂದ ಆಶಾ ಪ್ರಕಾಶ್ ಶೆಟ್ಟಿ ನೆರವು...
25-12-25 10:54 pm
ಡಿ.27ರಂದು 9ನೇ ವರ್ಷದ ಮಂಗಳೂರು ಕಂಬಳ ; ನವ ವರ್ಷ- ನ...
24-12-25 10:30 pm
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
27-12-25 07:42 pm
Mangalore Correspondent
ಧನದಾಹಕ್ಕೆ ನವ ವಿವಾಹಿತೆ ಗಾನವಿ ಬಲಿ ಪ್ರಕರಣ ; ತಲೆಮ...
27-12-25 02:28 pm
ಪ್ಯಾಲೆಸ್ ಗ್ರೌಂಡ್ನಲ್ಲಿ ಅದ್ದೂರಿ ರಿಸೆಪ್ಷನ್, ಶ್...
26-12-25 11:21 pm
ಪಡುಬಿದ್ರೆ ; ನೇಮೊತ್ಸದಲ್ಲಿ ವೃದ್ಧೆಯ ಸರ ಕಳ್ಳತನ, ಮ...
26-12-25 11:06 pm
ವರದಕ್ಷಿಣೆಗಾಗಿ ದೌರ್ಜನ್ಯ- ಕಿರುಕುಳ ; ಗಂಡನ ಮನೆಯಲ್...
26-12-25 10:44 pm