ಬ್ರೇಕಿಂಗ್ ನ್ಯೂಸ್
13-07-23 01:29 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 13: ಕಾಂಗ್ರೆಸ್ ಸರ್ಕಾರದಲ್ಲಿ ವರ್ಗಾವಣೆ ದಂಧೆ ನಡೆಯುತ್ತಿರುವ ಬಗ್ಗೆ ಗಂಭೀರ ಆರೋಪ ಮಾಡಿದ್ದ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ, ತಮ್ಮ ಆರೋಪದ ಬಗ್ಗೆ ದಾಖಲೆಗಳನ್ನು ಸರ್ಕಾರಕ್ಕೆ ಒಪ್ಪಿಸುವುದಾಗಿ ವಿಧಾನಸಭೆಯಲ್ಲಿ ತಿಳಿಸಿದ್ದಾರೆ.
ಅಧಿಕಾರಿಗಳ ವರ್ಗಾವಣೆಯಲ್ಲಿ ಭಾರೀ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಆರೋಪಿಸಿದ್ದ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ, ಕೃಷಿ ಇಲಾಖೆಯಲ್ಲಿ ಅಧಿಕಾರಿಗಳ ವರ್ಗಾವಣೆ ಮತ್ತು ವಿವಿಧ ಯೋಜನೆಗಳಿಗೆ ನಿಗದಿಪಡಿಸಲಾಗಿದೆ ಎನ್ನಲಾದ ‘ಕಮಿಷನ್ ದರಪಟ್ಟಿ’ಯನ್ನು ಬುಧವಾರ ವಿಧಾನಸಭೆಗೆ ಸಲ್ಲಿಸಿದರು.
ಎಲ್ಲ ಇಲಾಖೆಗಳಲ್ಲಿ ವರ್ಗಾವಣೆಗೆ ದರ ನಿಗದಿ ಆಗಿದೆ. ಈ ಬಗ್ಗೆ ಹಾದಿ ಬೀದಿಯಲ್ಲಿ ಜನರು ಆಡಿಕೊಳ್ಳುತ್ತಿದ್ದಾರೆ. ಅದಕ್ಕೆ ಪೂರಕವಾಗಿ ಯಾವುದೋ ಒಂದು ಇಲಾಖೆಯಲ್ಲಿ ನಿಗದಿ ಮಾಡಿರುವ ವರ್ಗಾವಣೆಯ ದರಪಟ್ಟಿ ನನ್ನ ಕೈಯ್ಯಲ್ಲಿ ಇದೆ. ಅದನ್ನು ಯಾರೋ ನನಗೆ ತಂದು ಸಂಪೂರ್ಣ ವಿವರ ನೀಡಿದ್ದಾರೆ ಎಂದರು.
ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದ ನೀವು (ಕಾಂಗ್ರೆಸ್), ನೇಮಕಾತಿ, ಅಧಿಕಾರಿಗಳ ವರ್ಗಾವಣೆ ಹಾಗೂ ಸ್ಥಳ ನಿಯುಕ್ತಿಗೆ ದರ ನಿಗದಿ ಮಾಡಿದ್ದ ಬಗ್ಗೆ ಜಾಹೀರಾತನ್ನೂ ನೀಡಿದ್ದೀರಿ. ದರಪಟ್ಟಿಯನ್ನೂ ಪ್ರಕಟಿಸಲಾಗಿತ್ತು. ಈಗ ಒಂದು ಇಲಾಖೆಯ ದರಪಟ್ಟಿ ನನ್ನ ಬಳಿ ಇದೆ. ಅಧಿಕಾರಿಗಳೇ ನನಗೆ ಕೊಟ್ಟಿದ್ದಾರೆ ಎಂದು ತಮ್ಮ ಬಳಿ ಇದ್ದ ಪಟ್ಟಿಯನ್ನು ವಿಧಾನಸಭೆಯಲ್ಲಿ ಪ್ರದರ್ಶಿಸಿದರು.
JD(S) leader H.D. Kumaraswamy, who has been alleging that there is a “transfer racket” of officials in the new dispensation, on Wednesday, displayed a sheet of paper in the Assembly that he claimed mentions different “rates” for transfers of officials in a particular department.
19-05-26 11:34 pm
HK News Desk
ಮೋರ್ಬಿ ಘಟನೆ ಗುಜರಾತ್ ಮಾದರಿಯನ್ನು ಟೊಳ್ಳಾಗಿಸಿದೆ,...
19-05-26 09:09 pm
ದಕ್ಷಿಣ ಭಾರತದಲ್ಲೇ ಮೊದಲ ಪ್ರಯೋಗ ; ಚಿಕ್ಕಮಗಳೂರಿನಲ್...
17-05-26 08:55 pm
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
20-05-26 11:23 pm
HK News Desk
ಆನ್ಲೈನ್ ಔಷಧ ಮಾರಾಟ ವಿರುದ್ಧ ದೇಶವ್ಯಾಪಿ ಪ್ರತಿಭಟ...
20-05-26 10:33 am
ಆನೆಗಳ ಕಾದಾಟ; ದುಬಾರೆ ಕ್ಯಾಂಪ್ನಲ್ಲಿ ಗಾಯಗೊಂಡಿದ್ದ...
19-05-26 04:27 pm
ಮತ್ತೆ ಬೆಲೆ ಏರಿಕೆ ಶಾಕ್! ಒಂದೇ ವಾರದಲ್ಲಿ 2ನೇ ಬಾರಿ...
19-05-26 01:06 pm
ಕಾಂಗೋ, ಉಗಾಂಡದಲ್ಲಿ ಎಬೋಲಾ ಸೋಂಕು ತೀವ್ರ ; ಮಾರಣಾಂತ...
18-05-26 02:18 pm
20-05-26 06:51 pm
HK News Staffer
ಬೆಳ್ತಂಗಡಿ ; ನೇತ್ರಾವತಿ ನದಿಯಲ್ಲಿ ಸ್ನಾನಕ್ಕಿಳಿದು...
19-05-26 10:47 pm
ಬಾವಿಯಲ್ಲಿ ನೀರಲ್ಲ , ಡೀಸೆಲ್ ! ಮಂಗಳೂರಿನಲ್ಲಿ ಆತಂಕ...
19-05-26 05:57 pm
ಒಂದು ರೂ.ಗೆ ಒಂದು ಶರ್ಟ್ ! ಆಫರ್ ಕೇಳಿ ಮುಗಿಬಿದ್ದ ಜ...
19-05-26 10:44 am
ಬೈಕಂಪಾಡಿ, ಕೂಳೂರು ಜಂಕ್ಷನ್ ಬಳಿ ಅಂಡರ್ ಪಾಸ್ ; ಕೇಂ...
18-05-26 10:47 pm
20-05-26 03:08 pm
HK News Staffer
ಶಿವಮೊಗ್ಗದ ಒಂದೇ ಕುಟುಂಬದ ನಾಲ್ವರು ನಿಗೂಢ ನಾಪತ್ತೆ,...
20-05-26 09:53 am
ತಾಯಿ ಬೈದಿದ್ದಕ್ಕೆ ಅಪ್ಪ, ಅಮ್ಮ ಸಾರಿ, ನಿಮ್ಮೆದುರು...
19-05-26 05:55 pm
ಕಾಶ್ಮೀರಕ್ಕೆ ಕೆಲಸಕ್ಕೆಂದು ಕರೆದೊಯ್ದು ಉತ್ತರ ಪ್ರದೇ...
19-05-26 05:23 pm
‘ದಿನಕ್ಕೆ ₹1 ಲಕ್ಷ ರೂ. ಗಳಿಸಿ’ ; ಮೋದಿ, ಪ್ರಿಯಾಂಕ...
19-05-26 04:23 pm