ಬ್ರೇಕಿಂಗ್ ನ್ಯೂಸ್
13-07-23 11:04 pm HK News Desk ಕರ್ನಾಟಕ
ಕೋಲಾರ, ಜುಲೈ 13: ಮಾರುಕಟ್ಟೆಯಲ್ಲಿ ಟೊಮೆಟೊ ದರ ಕೇಜಿಗೆ 200 ರೂ. ತಲುಪಿದ್ದು ಕಳ್ಳತನದ ಭಯ ಶುರುವಾಗಿದೆ. ದರ ಹೆಚ್ಚಾದ್ದರಿಂದ ಟೊಮೆಟೋ ಕೃಷಿಕರು ಕಳವು ಆತಂಕದ ಹಿನ್ನೆಲೆಯಲ್ಲಿ ಪೊಲೀಸ್ ಭದ್ರತೆ ಮಾಡಿಕೊಂಡಿದ್ದಾರೆ. ಕೋಲಾರದ ತರಕಾರಿ ಮಾರುಕಟ್ಟೆಯಲ್ಲಿಯೂ ರಕ್ಷಣೆಗೆ ಪೊಲೀಸರನ್ನು ನೇಮಿಸಲಾಗಿದೆ.
ಕೋಲಾರ ಜಿಲ್ಲೆಯ ಕೆಲವು ತೋಟಗಳಲ್ಲಿ ಈಗಾಗಲೇ ಟೊಮೆಟೊ ಕಳವು ಪ್ರಕರಣ ನಡೆದಿದ್ದು ಕಳವು ತಡೆಯಲು ತೋಟಗಳಲ್ಲಿ ರೈತರು ಹಗಲಿರುಳು ಕಾವಲು ನಿಲ್ಲುತ್ತಿದ್ದಾರೆ. ಕೋಲಾರದ ಟೊಮೆಟೊ ಮಾರುಕಟ್ಟೆಯಲ್ಲಿ ನಿತ್ಯವೂ ಕೋಟ್ಯಾಂತರ ರುಪಾಯಿ ವಹಿವಾಟು ನಡೆಯುತ್ತದೆ. ಟೊಮೆಟೊಗೆ ಬಂಗಾರದ ಬೆಲೆ ಬಂದಿರೋದ್ರಿಂದ ಮಾರುಕಟ್ಟೆಯಲ್ಲಿ ರಕ್ಷಣೆ ಅನಿವಾರ್ಯ ಆಗಿದ್ದು ಬೆಳೆಗಾರರೇ ತಮ್ಮ ಟೊಮೆಟೋ ದಾಸ್ತಾನಿನ ಮೇಲೆ ಹೆಚ್ಚಿನ ನಿಗಾ ವಹಿಸುತ್ತಿದ್ದಾರೆ.
ಹೀಗಾಗಿ ಟೊಮೆಟೊ ಮಾರುಕಟ್ಟೆಯಲ್ಲಿ ಭದ್ರತೆಗಾಗಿ ಸಿಸಿ ಕ್ಯಾಮರಾ ಮತ್ತು ಖಾಸಗಿ ರಕ್ಷಕರನ್ನು ನೇಮಿಸಲಾಗಿದೆ. ಜೊತೆಗೆ, ಪೊಲೀಸರ ಭದ್ರತೆಯನ್ನೂ ಒದಗಿಸಲಾಗಿದೆ. ಕೋಲಾರ, ಚಿತ್ರದುರ್ಗ, ಚಿಕ್ಕಬಳ್ಳಾಪುರ ರಾಜ್ಯದಲ್ಲಿ ಅತಿ ಹೆಚ್ಚು ಟೊಮೆಟೊ ಬೆಳೆಯುವ ಜಿಲ್ಲೆಗಳಾಗಿದ್ದು ಈ ಭಾಗದ ರೈತರು ಬಂಗಾರದ ಬೆಳೆ ಬೆಳೆಯುತ್ತಿದ್ದಾರೆ. ದರ ಇಲ್ಲದೇ ಇದ್ದಾಗ ರಸ್ತೆಗೆ ಸುರಿಯುತ್ತಿದ್ದ ರೈತರು ಒಂದೊಂದು ಟೊಮ್ಯಾಟೊ ಕೂಡ ಅಮೂಲ್ಯ ಎನ್ನುವ ರೀತಿ ಕಣ್ಣಿಗೆ ಎಣ್ಣೆ ಬಿಟ್ಕೊಂಡು ಭದ್ರತೆ ನಿಲ್ಲುತ್ತಿದ್ದಾರೆ.
The price of tomatoes in the market has gone up by Rs 200 per kg. The fear of theft has begun. Tomato growers have taken up police security in the wake of fears of theft as the prices have gone up. Police have also been deployed at the vegetable market in Kolar for protection.
13-03-26 12:09 pm
HK News Staffer
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
13-03-26 04:18 pm
HK News Staffer
ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್...
13-03-26 11:24 am
ಅಮೆರಿಕದ ಪಶ್ಚಿಮ ಕರಾವಳಿಗೆ ಇರಾನ್ ದಾಳಿ ಸಾಧ್ಯತೆ ;...
12-03-26 09:03 pm
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
13-03-26 09:58 pm
Mangalore Correspondent
ರಸ್ತೆ ಬದಿ ಕಸ ಎಸೆಯುವವರ ವಿರುದ್ಧ ಕಠಿಣ ಕ್ರಮ ಜರುಗಿ...
13-03-26 09:38 pm
ಭ್ರಷ್ಟ ಅಬಕಾರಿ ಡೀಸಿ ಶ್ರೀನಿವಾಸ್ ; ಲೋಕಾಯುಕ್ತ ದಾಳ...
13-03-26 08:27 pm
Shiradi Ghat Accident, Mangalore: ಶಿರಾಡಿ - ಗು...
13-03-26 05:41 pm
ದ.ಕ. - ಉಡುಪಿ ಜಿಲ್ಲೆಯಲ್ಲಿ ಗೃಹ ಬಳಕೆಯ ಎಲ್ಪಿಜಿ ಸ...
13-03-26 01:51 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm