ಬ್ರೇಕಿಂಗ್ ನ್ಯೂಸ್
13-07-23 11:04 pm HK News Desk ಕರ್ನಾಟಕ
ಕೋಲಾರ, ಜುಲೈ 13: ಮಾರುಕಟ್ಟೆಯಲ್ಲಿ ಟೊಮೆಟೊ ದರ ಕೇಜಿಗೆ 200 ರೂ. ತಲುಪಿದ್ದು ಕಳ್ಳತನದ ಭಯ ಶುರುವಾಗಿದೆ. ದರ ಹೆಚ್ಚಾದ್ದರಿಂದ ಟೊಮೆಟೋ ಕೃಷಿಕರು ಕಳವು ಆತಂಕದ ಹಿನ್ನೆಲೆಯಲ್ಲಿ ಪೊಲೀಸ್ ಭದ್ರತೆ ಮಾಡಿಕೊಂಡಿದ್ದಾರೆ. ಕೋಲಾರದ ತರಕಾರಿ ಮಾರುಕಟ್ಟೆಯಲ್ಲಿಯೂ ರಕ್ಷಣೆಗೆ ಪೊಲೀಸರನ್ನು ನೇಮಿಸಲಾಗಿದೆ.
ಕೋಲಾರ ಜಿಲ್ಲೆಯ ಕೆಲವು ತೋಟಗಳಲ್ಲಿ ಈಗಾಗಲೇ ಟೊಮೆಟೊ ಕಳವು ಪ್ರಕರಣ ನಡೆದಿದ್ದು ಕಳವು ತಡೆಯಲು ತೋಟಗಳಲ್ಲಿ ರೈತರು ಹಗಲಿರುಳು ಕಾವಲು ನಿಲ್ಲುತ್ತಿದ್ದಾರೆ. ಕೋಲಾರದ ಟೊಮೆಟೊ ಮಾರುಕಟ್ಟೆಯಲ್ಲಿ ನಿತ್ಯವೂ ಕೋಟ್ಯಾಂತರ ರುಪಾಯಿ ವಹಿವಾಟು ನಡೆಯುತ್ತದೆ. ಟೊಮೆಟೊಗೆ ಬಂಗಾರದ ಬೆಲೆ ಬಂದಿರೋದ್ರಿಂದ ಮಾರುಕಟ್ಟೆಯಲ್ಲಿ ರಕ್ಷಣೆ ಅನಿವಾರ್ಯ ಆಗಿದ್ದು ಬೆಳೆಗಾರರೇ ತಮ್ಮ ಟೊಮೆಟೋ ದಾಸ್ತಾನಿನ ಮೇಲೆ ಹೆಚ್ಚಿನ ನಿಗಾ ವಹಿಸುತ್ತಿದ್ದಾರೆ.
ಹೀಗಾಗಿ ಟೊಮೆಟೊ ಮಾರುಕಟ್ಟೆಯಲ್ಲಿ ಭದ್ರತೆಗಾಗಿ ಸಿಸಿ ಕ್ಯಾಮರಾ ಮತ್ತು ಖಾಸಗಿ ರಕ್ಷಕರನ್ನು ನೇಮಿಸಲಾಗಿದೆ. ಜೊತೆಗೆ, ಪೊಲೀಸರ ಭದ್ರತೆಯನ್ನೂ ಒದಗಿಸಲಾಗಿದೆ. ಕೋಲಾರ, ಚಿತ್ರದುರ್ಗ, ಚಿಕ್ಕಬಳ್ಳಾಪುರ ರಾಜ್ಯದಲ್ಲಿ ಅತಿ ಹೆಚ್ಚು ಟೊಮೆಟೊ ಬೆಳೆಯುವ ಜಿಲ್ಲೆಗಳಾಗಿದ್ದು ಈ ಭಾಗದ ರೈತರು ಬಂಗಾರದ ಬೆಳೆ ಬೆಳೆಯುತ್ತಿದ್ದಾರೆ. ದರ ಇಲ್ಲದೇ ಇದ್ದಾಗ ರಸ್ತೆಗೆ ಸುರಿಯುತ್ತಿದ್ದ ರೈತರು ಒಂದೊಂದು ಟೊಮ್ಯಾಟೊ ಕೂಡ ಅಮೂಲ್ಯ ಎನ್ನುವ ರೀತಿ ಕಣ್ಣಿಗೆ ಎಣ್ಣೆ ಬಿಟ್ಕೊಂಡು ಭದ್ರತೆ ನಿಲ್ಲುತ್ತಿದ್ದಾರೆ.
The price of tomatoes in the market has gone up by Rs 200 per kg. The fear of theft has begun. Tomato growers have taken up police security in the wake of fears of theft as the prices have gone up. Police have also been deployed at the vegetable market in Kolar for protection.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm