ಬ್ರೇಕಿಂಗ್ ನ್ಯೂಸ್
13-07-23 11:04 pm HK News Desk ಕರ್ನಾಟಕ
ಕೋಲಾರ, ಜುಲೈ 13: ಮಾರುಕಟ್ಟೆಯಲ್ಲಿ ಟೊಮೆಟೊ ದರ ಕೇಜಿಗೆ 200 ರೂ. ತಲುಪಿದ್ದು ಕಳ್ಳತನದ ಭಯ ಶುರುವಾಗಿದೆ. ದರ ಹೆಚ್ಚಾದ್ದರಿಂದ ಟೊಮೆಟೋ ಕೃಷಿಕರು ಕಳವು ಆತಂಕದ ಹಿನ್ನೆಲೆಯಲ್ಲಿ ಪೊಲೀಸ್ ಭದ್ರತೆ ಮಾಡಿಕೊಂಡಿದ್ದಾರೆ. ಕೋಲಾರದ ತರಕಾರಿ ಮಾರುಕಟ್ಟೆಯಲ್ಲಿಯೂ ರಕ್ಷಣೆಗೆ ಪೊಲೀಸರನ್ನು ನೇಮಿಸಲಾಗಿದೆ.
ಕೋಲಾರ ಜಿಲ್ಲೆಯ ಕೆಲವು ತೋಟಗಳಲ್ಲಿ ಈಗಾಗಲೇ ಟೊಮೆಟೊ ಕಳವು ಪ್ರಕರಣ ನಡೆದಿದ್ದು ಕಳವು ತಡೆಯಲು ತೋಟಗಳಲ್ಲಿ ರೈತರು ಹಗಲಿರುಳು ಕಾವಲು ನಿಲ್ಲುತ್ತಿದ್ದಾರೆ. ಕೋಲಾರದ ಟೊಮೆಟೊ ಮಾರುಕಟ್ಟೆಯಲ್ಲಿ ನಿತ್ಯವೂ ಕೋಟ್ಯಾಂತರ ರುಪಾಯಿ ವಹಿವಾಟು ನಡೆಯುತ್ತದೆ. ಟೊಮೆಟೊಗೆ ಬಂಗಾರದ ಬೆಲೆ ಬಂದಿರೋದ್ರಿಂದ ಮಾರುಕಟ್ಟೆಯಲ್ಲಿ ರಕ್ಷಣೆ ಅನಿವಾರ್ಯ ಆಗಿದ್ದು ಬೆಳೆಗಾರರೇ ತಮ್ಮ ಟೊಮೆಟೋ ದಾಸ್ತಾನಿನ ಮೇಲೆ ಹೆಚ್ಚಿನ ನಿಗಾ ವಹಿಸುತ್ತಿದ್ದಾರೆ.
ಹೀಗಾಗಿ ಟೊಮೆಟೊ ಮಾರುಕಟ್ಟೆಯಲ್ಲಿ ಭದ್ರತೆಗಾಗಿ ಸಿಸಿ ಕ್ಯಾಮರಾ ಮತ್ತು ಖಾಸಗಿ ರಕ್ಷಕರನ್ನು ನೇಮಿಸಲಾಗಿದೆ. ಜೊತೆಗೆ, ಪೊಲೀಸರ ಭದ್ರತೆಯನ್ನೂ ಒದಗಿಸಲಾಗಿದೆ. ಕೋಲಾರ, ಚಿತ್ರದುರ್ಗ, ಚಿಕ್ಕಬಳ್ಳಾಪುರ ರಾಜ್ಯದಲ್ಲಿ ಅತಿ ಹೆಚ್ಚು ಟೊಮೆಟೊ ಬೆಳೆಯುವ ಜಿಲ್ಲೆಗಳಾಗಿದ್ದು ಈ ಭಾಗದ ರೈತರು ಬಂಗಾರದ ಬೆಳೆ ಬೆಳೆಯುತ್ತಿದ್ದಾರೆ. ದರ ಇಲ್ಲದೇ ಇದ್ದಾಗ ರಸ್ತೆಗೆ ಸುರಿಯುತ್ತಿದ್ದ ರೈತರು ಒಂದೊಂದು ಟೊಮ್ಯಾಟೊ ಕೂಡ ಅಮೂಲ್ಯ ಎನ್ನುವ ರೀತಿ ಕಣ್ಣಿಗೆ ಎಣ್ಣೆ ಬಿಟ್ಕೊಂಡು ಭದ್ರತೆ ನಿಲ್ಲುತ್ತಿದ್ದಾರೆ.
The price of tomatoes in the market has gone up by Rs 200 per kg. The fear of theft has begun. Tomato growers have taken up police security in the wake of fears of theft as the prices have gone up. Police have also been deployed at the vegetable market in Kolar for protection.
22-08-25 10:28 pm
Bangalore Correspondent
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
Tumkur School, Compound News, Student: ಸ್ಕೂಲ್...
22-08-25 12:29 pm
Mahesh Thimarodi, Kalladka Prabhakar Bhat: ಮಹ...
22-08-25 09:47 am
Dharmasthala Case, Minister Eshwar Khandre: ಧ...
21-08-25 10:31 pm
22-08-25 10:00 pm
HK News Desk
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
ಚಿತ್ರನಟಿ ಆರೋಪ ಬೆನ್ನಲ್ಲೇ ಮಂಗಳಮುಖಿಯಿಂದಲೂ ದೂರು,...
22-08-25 01:11 pm
ಮಹಾ ಸಿಎಂ ದೇವೇಂದ್ರ ಫಡ್ನವೀಸ್ - ಎಂಎನ್ಎಸ್ ಮುಖ್ಯಸ್...
21-08-25 06:09 pm
23-08-25 01:29 pm
Udupi Correspondent
ಹಿಂದುಗಳ ಹಬ್ಬ, ಆಚರಣೆಗೆ ತೊಂದರೆ ಇಲ್ಲ, ಬಿಜೆಪಿ ಶಾಸ...
22-08-25 05:07 pm
ಪೊಲೀಸರ ಕರ್ತವ್ಯಕ್ಕೆ ಅಡ್ಡಿ ; ಬೆಳ್ತಂಗಡಿ ಠಾಣೆಯಲ್ಲ...
22-08-25 04:21 pm
Activist Mahesh Shetty Timarodi Arrest: ಬಿ.ಎಲ...
21-08-25 09:35 pm
Vhp, Mangalore, Sharan Pumpwell: ಗಣೇಶೋತ್ಸವ, ದ...
21-08-25 09:12 pm
23-08-25 11:11 am
Mangaluru Correspondent
ಕ್ಲಾಸ್ ನಲ್ಲಿ ಹೊಡೆದಿದ್ದಕ್ಕೆ ಶಿಕ್ಷಕನ ಮೇಲೆ 9ನೇ ತ...
22-08-25 09:57 pm
Lucky Scheme, Shine Enterprises, Arrest, Mang...
22-08-25 09:17 pm
Mangalore Church, Moodbidri, Fraud: ಕಿಡ್ನಿ ವೈ...
21-08-25 11:00 pm
ಶೀಲ ಶಂಕೆ ; ಕ್ರಿಮಿನಾಶಕ ಕೊಡಿಸಿ ಕೊಲೆ, ಪ್ರಿಯಕರನೊ...
21-08-25 10:39 pm