ಬ್ರೇಕಿಂಗ್ ನ್ಯೂಸ್
03-11-20 09:09 pm Headline Karnataka News Network ಕರ್ನಾಟಕ
ಬೆಂಗಳೂರು, ನವೆಂಬರ್ 3: ಲವ್ ಜಿಹಾದ್ ವಿರುದ್ಧ ಸೂಕ್ತ ಕಾನೂನು ರೂಪಿಸಲು ರಾಜ್ಯದಲ್ಲೂ ಚಿಂತನೆ ನಡೆದಿದೆ. ರಾಜ್ಯದಲ್ಲಿ ಮದುವೆಗಾಗಿ ಮತಾಂತರ ಆಗುವುದನ್ನು ತಪ್ಪಿಸಲು ಪ್ರತ್ಯೇಕ ಕಾನೂನು ತರುವುದಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ.ರವಿ ಸುಳಿವು ನೀಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಸಿ.ಟಿ. ರವಿ, ಮದುವೆಗಾಗಿ ಮತಾಂತರ ಆಗುವುದು ತಪ್ಪು ಎಂಬ ಅಲಹಾಬಾದ್ ಹೈಕೋರ್ಟ್ ತೀರ್ಪನ್ನು ಉಲ್ಲೇಖಿಸಿದ್ದಲ್ಲದೆ, ಜಿಹಾದಿ ಶಕ್ತಿಗಳು ನಮ್ಮ ಸೋದರಿಯರ ಮಾನ, ಘನತೆಯನ್ನು ಹರಣ ಮಾಡುವುದನ್ನು ನೋಡುತ್ತಾ ಕೂರಲು ಸಾಧ್ಯವಿಲ್ಲ ಎಂದಿದ್ದಾರೆ.
ಯಾರೇ ಆಗಲಿ, ಮತಾಂತರದಂತಹ ಕೃತ್ಯದಲ್ಲಿ ತೊಡಗಿದ್ದು ಕಂಡುಬಂದರೆ ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎಂದು ಸಿಟಿ ರವಿ ಹೇಳಿದ್ದಾರೆ. ಈಗಾಗ್ಲೇ ಉತ್ತರ ಪ್ರದೇಶ ಮತ್ತು ಹರಿಯಾಣ ರಾಜ್ಯಗಳು ಲವ್ ಜಿಹಾದ್ ವಿರುದ್ಧ ಕಠಿಣ ಕಾನೂನು ತರುವ ಮುನ್ಸೂಚನೆ ನೀಡಿವೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಆಡಳಿತ ರಾಜ್ಯಗಳಲ್ಲಿ ಇಂಥ ಕಾನೂನು ಬರುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
Minister for Kannada and culture, C T Ravi, said that Karnataka will soon pass an anti-religious conversion act.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
11-08-26 04:49 pm
HK News Staffer
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
11-08-26 03:08 pm
HK News Staffer
Mangalore Suicide: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ...
10-08-26 11:00 pm
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
11-08-26 05:34 pm
HK News Staffer
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm