ಬ್ರೇಕಿಂಗ್ ನ್ಯೂಸ್
15-07-23 04:29 pm HK News Desk ಕರ್ನಾಟಕ
ಹಾಸನ, ಜುಲೈ 15: ಉತ್ತರ ಭಾರತದ ಕಾರ್ಮಿಕರಿಬ್ಬರು ಮಲಗಿದಲ್ಲಿಯೇ ನಿಗೂಢ ರೀತಿಯಲ್ಲಿ ಪ್ರಾಣಬಿಟ್ಟ ಘಟನೆ ಹಾಸನ ತಾಲ್ಲೂಕಿನ ಹನುಮಂತಪುರ ಗ್ರಾಮದಲ್ಲಿ ನಡೆದಿದೆ.
ಕೊಠಡಿಯಲ್ಲಿ ಮಲಗಿದ್ದ ಸ್ಥಳದಲ್ಲೇ ಇಬ್ಬರು ಯುವಕರು ಸಾವು ಕಂಡಿದ್ದಾರೆ. ಉದ್ಯೋಗ ಅರಸಿ ಉತ್ತರ ಪ್ರದೇಶದಿಂದ ಬಂದಿದ್ದ ನಬಾಬ್ (24) ಮತ್ತು ರಾಮ್ಸಂಜೀವನ್ (30) ಎಂಬವರು ಮೃತರು. ಉತ್ತರ ಪ್ರದೇಶದ ನಯನಪುರ್ ಗ್ರಾಮದ ಯುವಕರು ಕೆಲಸ ಅರಸಿ ಹಾಸನಕ್ಕೆ ಬಂದಿದ್ದು ಎರಡು ದಿನ ಕೆಲಸ ಮಾಡಿ ಜ್ವರದಿಂದ ಬಳಲಿ ಕೆಲಸಕ್ಕೆ ರಜೆ ಮಾಡಿದ್ದರು. ಆಸ್ಪತ್ರೆಗೆ ಹೋಗಿ ಬಂದು ಔಷಧಿ ಸೇವಿಸಿ ಮಲಗಿದ್ದವರು ನಿಗೂಢ ಸಾವನ್ನಪ್ಪಿದ್ದಾರೆ.
ಹನುಮಂತಪುರ ಗ್ರಾಮದ ಮಹೇಶ್ ಎಂಬವರಿಗೆ ಸೇರಿದ ಬಾಡಿಗೆ ಮನೆಯಲ್ಲಿ ರೂಂ ಪಡೆದು ಯುವಕರು ವಾಸವಿದ್ದರು. ಬುಧವಾರ ರಾತ್ರಿ ಊಟ ಮುಗಿಸಿ ರೂಮಿನಲ್ಲಿ ಮಲಗಿದ್ದ ಇಬ್ಬರು ಯುವಕರು, ಶುಕ್ರವಾರದ ವರೆಗೂ ಕೊಠಡಿ ಬಾಗಿಲು ತೆರೆದಿರಲಿಲ್ಲ. ಹಾಗಾಗಿ ಬಾಗಿಲು ಒಡೆದು ಮನೆಯ ಮಾಲೀಕ ಪರಿಶೀಲನೆ ನಡೆಸಿದ್ದು ಯುವಕರು ತಾವು ಮಲಗಿದ್ದ ಜಾಗದಲ್ಲಿಯೇ ಸಾವನ್ನಪ್ಪಿದ್ದು ಪತ್ತೆಯಾಗಿದೆ. ಇಬ್ಬರ ಮೂಗಿನಲ್ಲು ರಕ್ತ ಬಂದಿದ್ದು ಒಂದೇ ರೀತಿಯ ಸಾವಿಗೇನು ಕಾರಣ ಎಂದು ಪರಿಶೀಲನೆ ಆಗಬೇಕಷ್ಟೆ.
ಕೊಳೆಯಲಾರಂಭಿಸಿದ್ದ ಮೃತದೇಹಗಳನ್ನು ಹಾಸನ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಸ್ಥಳಕ್ಕೆ ಹಾಸನ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
Hassan two laboures from north found dead as sleeping.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 03:47 pm
HK News Staffer
ಚರಕದಿಂದ ನೂಲು ತೆಗೆದು, ಸಮುದ್ರ ಕಿನಾರೆಯಲ್ಲಿ ಉಪ್ಪು...
15-08-26 10:08 pm
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm