ಬ್ರೇಕಿಂಗ್ ನ್ಯೂಸ್
15-07-23 04:29 pm HK News Desk ಕರ್ನಾಟಕ
ಹಾಸನ, ಜುಲೈ 15: ಉತ್ತರ ಭಾರತದ ಕಾರ್ಮಿಕರಿಬ್ಬರು ಮಲಗಿದಲ್ಲಿಯೇ ನಿಗೂಢ ರೀತಿಯಲ್ಲಿ ಪ್ರಾಣಬಿಟ್ಟ ಘಟನೆ ಹಾಸನ ತಾಲ್ಲೂಕಿನ ಹನುಮಂತಪುರ ಗ್ರಾಮದಲ್ಲಿ ನಡೆದಿದೆ.
ಕೊಠಡಿಯಲ್ಲಿ ಮಲಗಿದ್ದ ಸ್ಥಳದಲ್ಲೇ ಇಬ್ಬರು ಯುವಕರು ಸಾವು ಕಂಡಿದ್ದಾರೆ. ಉದ್ಯೋಗ ಅರಸಿ ಉತ್ತರ ಪ್ರದೇಶದಿಂದ ಬಂದಿದ್ದ ನಬಾಬ್ (24) ಮತ್ತು ರಾಮ್ಸಂಜೀವನ್ (30) ಎಂಬವರು ಮೃತರು. ಉತ್ತರ ಪ್ರದೇಶದ ನಯನಪುರ್ ಗ್ರಾಮದ ಯುವಕರು ಕೆಲಸ ಅರಸಿ ಹಾಸನಕ್ಕೆ ಬಂದಿದ್ದು ಎರಡು ದಿನ ಕೆಲಸ ಮಾಡಿ ಜ್ವರದಿಂದ ಬಳಲಿ ಕೆಲಸಕ್ಕೆ ರಜೆ ಮಾಡಿದ್ದರು. ಆಸ್ಪತ್ರೆಗೆ ಹೋಗಿ ಬಂದು ಔಷಧಿ ಸೇವಿಸಿ ಮಲಗಿದ್ದವರು ನಿಗೂಢ ಸಾವನ್ನಪ್ಪಿದ್ದಾರೆ.
ಹನುಮಂತಪುರ ಗ್ರಾಮದ ಮಹೇಶ್ ಎಂಬವರಿಗೆ ಸೇರಿದ ಬಾಡಿಗೆ ಮನೆಯಲ್ಲಿ ರೂಂ ಪಡೆದು ಯುವಕರು ವಾಸವಿದ್ದರು. ಬುಧವಾರ ರಾತ್ರಿ ಊಟ ಮುಗಿಸಿ ರೂಮಿನಲ್ಲಿ ಮಲಗಿದ್ದ ಇಬ್ಬರು ಯುವಕರು, ಶುಕ್ರವಾರದ ವರೆಗೂ ಕೊಠಡಿ ಬಾಗಿಲು ತೆರೆದಿರಲಿಲ್ಲ. ಹಾಗಾಗಿ ಬಾಗಿಲು ಒಡೆದು ಮನೆಯ ಮಾಲೀಕ ಪರಿಶೀಲನೆ ನಡೆಸಿದ್ದು ಯುವಕರು ತಾವು ಮಲಗಿದ್ದ ಜಾಗದಲ್ಲಿಯೇ ಸಾವನ್ನಪ್ಪಿದ್ದು ಪತ್ತೆಯಾಗಿದೆ. ಇಬ್ಬರ ಮೂಗಿನಲ್ಲು ರಕ್ತ ಬಂದಿದ್ದು ಒಂದೇ ರೀತಿಯ ಸಾವಿಗೇನು ಕಾರಣ ಎಂದು ಪರಿಶೀಲನೆ ಆಗಬೇಕಷ್ಟೆ.
ಕೊಳೆಯಲಾರಂಭಿಸಿದ್ದ ಮೃತದೇಹಗಳನ್ನು ಹಾಸನ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಸ್ಥಳಕ್ಕೆ ಹಾಸನ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
Hassan two laboures from north found dead as sleeping.
19-05-26 11:34 pm
HK News Desk
ಮೋರ್ಬಿ ಘಟನೆ ಗುಜರಾತ್ ಮಾದರಿಯನ್ನು ಟೊಳ್ಳಾಗಿಸಿದೆ,...
19-05-26 09:09 pm
ದಕ್ಷಿಣ ಭಾರತದಲ್ಲೇ ಮೊದಲ ಪ್ರಯೋಗ ; ಚಿಕ್ಕಮಗಳೂರಿನಲ್...
17-05-26 08:55 pm
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
20-05-26 11:23 pm
HK News Desk
ಆನ್ಲೈನ್ ಔಷಧ ಮಾರಾಟ ವಿರುದ್ಧ ದೇಶವ್ಯಾಪಿ ಪ್ರತಿಭಟ...
20-05-26 10:33 am
ಆನೆಗಳ ಕಾದಾಟ; ದುಬಾರೆ ಕ್ಯಾಂಪ್ನಲ್ಲಿ ಗಾಯಗೊಂಡಿದ್ದ...
19-05-26 04:27 pm
ಮತ್ತೆ ಬೆಲೆ ಏರಿಕೆ ಶಾಕ್! ಒಂದೇ ವಾರದಲ್ಲಿ 2ನೇ ಬಾರಿ...
19-05-26 01:06 pm
ಕಾಂಗೋ, ಉಗಾಂಡದಲ್ಲಿ ಎಬೋಲಾ ಸೋಂಕು ತೀವ್ರ ; ಮಾರಣಾಂತ...
18-05-26 02:18 pm
20-05-26 06:51 pm
HK News Staffer
ಬೆಳ್ತಂಗಡಿ ; ನೇತ್ರಾವತಿ ನದಿಯಲ್ಲಿ ಸ್ನಾನಕ್ಕಿಳಿದು...
19-05-26 10:47 pm
ಬಾವಿಯಲ್ಲಿ ನೀರಲ್ಲ , ಡೀಸೆಲ್ ! ಮಂಗಳೂರಿನಲ್ಲಿ ಆತಂಕ...
19-05-26 05:57 pm
ಒಂದು ರೂ.ಗೆ ಒಂದು ಶರ್ಟ್ ! ಆಫರ್ ಕೇಳಿ ಮುಗಿಬಿದ್ದ ಜ...
19-05-26 10:44 am
ಬೈಕಂಪಾಡಿ, ಕೂಳೂರು ಜಂಕ್ಷನ್ ಬಳಿ ಅಂಡರ್ ಪಾಸ್ ; ಕೇಂ...
18-05-26 10:47 pm
20-05-26 03:08 pm
HK News Staffer
ಶಿವಮೊಗ್ಗದ ಒಂದೇ ಕುಟುಂಬದ ನಾಲ್ವರು ನಿಗೂಢ ನಾಪತ್ತೆ,...
20-05-26 09:53 am
ತಾಯಿ ಬೈದಿದ್ದಕ್ಕೆ ಅಪ್ಪ, ಅಮ್ಮ ಸಾರಿ, ನಿಮ್ಮೆದುರು...
19-05-26 05:55 pm
ಕಾಶ್ಮೀರಕ್ಕೆ ಕೆಲಸಕ್ಕೆಂದು ಕರೆದೊಯ್ದು ಉತ್ತರ ಪ್ರದೇ...
19-05-26 05:23 pm
‘ದಿನಕ್ಕೆ ₹1 ಲಕ್ಷ ರೂ. ಗಳಿಸಿ’ ; ಮೋದಿ, ಪ್ರಿಯಾಂಕ...
19-05-26 04:23 pm