ಬ್ರೇಕಿಂಗ್ ನ್ಯೂಸ್
15-07-23 04:29 pm HK News Desk ಕರ್ನಾಟಕ
ಹಾಸನ, ಜುಲೈ 15: ಉತ್ತರ ಭಾರತದ ಕಾರ್ಮಿಕರಿಬ್ಬರು ಮಲಗಿದಲ್ಲಿಯೇ ನಿಗೂಢ ರೀತಿಯಲ್ಲಿ ಪ್ರಾಣಬಿಟ್ಟ ಘಟನೆ ಹಾಸನ ತಾಲ್ಲೂಕಿನ ಹನುಮಂತಪುರ ಗ್ರಾಮದಲ್ಲಿ ನಡೆದಿದೆ.
ಕೊಠಡಿಯಲ್ಲಿ ಮಲಗಿದ್ದ ಸ್ಥಳದಲ್ಲೇ ಇಬ್ಬರು ಯುವಕರು ಸಾವು ಕಂಡಿದ್ದಾರೆ. ಉದ್ಯೋಗ ಅರಸಿ ಉತ್ತರ ಪ್ರದೇಶದಿಂದ ಬಂದಿದ್ದ ನಬಾಬ್ (24) ಮತ್ತು ರಾಮ್ಸಂಜೀವನ್ (30) ಎಂಬವರು ಮೃತರು. ಉತ್ತರ ಪ್ರದೇಶದ ನಯನಪುರ್ ಗ್ರಾಮದ ಯುವಕರು ಕೆಲಸ ಅರಸಿ ಹಾಸನಕ್ಕೆ ಬಂದಿದ್ದು ಎರಡು ದಿನ ಕೆಲಸ ಮಾಡಿ ಜ್ವರದಿಂದ ಬಳಲಿ ಕೆಲಸಕ್ಕೆ ರಜೆ ಮಾಡಿದ್ದರು. ಆಸ್ಪತ್ರೆಗೆ ಹೋಗಿ ಬಂದು ಔಷಧಿ ಸೇವಿಸಿ ಮಲಗಿದ್ದವರು ನಿಗೂಢ ಸಾವನ್ನಪ್ಪಿದ್ದಾರೆ.
ಹನುಮಂತಪುರ ಗ್ರಾಮದ ಮಹೇಶ್ ಎಂಬವರಿಗೆ ಸೇರಿದ ಬಾಡಿಗೆ ಮನೆಯಲ್ಲಿ ರೂಂ ಪಡೆದು ಯುವಕರು ವಾಸವಿದ್ದರು. ಬುಧವಾರ ರಾತ್ರಿ ಊಟ ಮುಗಿಸಿ ರೂಮಿನಲ್ಲಿ ಮಲಗಿದ್ದ ಇಬ್ಬರು ಯುವಕರು, ಶುಕ್ರವಾರದ ವರೆಗೂ ಕೊಠಡಿ ಬಾಗಿಲು ತೆರೆದಿರಲಿಲ್ಲ. ಹಾಗಾಗಿ ಬಾಗಿಲು ಒಡೆದು ಮನೆಯ ಮಾಲೀಕ ಪರಿಶೀಲನೆ ನಡೆಸಿದ್ದು ಯುವಕರು ತಾವು ಮಲಗಿದ್ದ ಜಾಗದಲ್ಲಿಯೇ ಸಾವನ್ನಪ್ಪಿದ್ದು ಪತ್ತೆಯಾಗಿದೆ. ಇಬ್ಬರ ಮೂಗಿನಲ್ಲು ರಕ್ತ ಬಂದಿದ್ದು ಒಂದೇ ರೀತಿಯ ಸಾವಿಗೇನು ಕಾರಣ ಎಂದು ಪರಿಶೀಲನೆ ಆಗಬೇಕಷ್ಟೆ.
ಕೊಳೆಯಲಾರಂಭಿಸಿದ್ದ ಮೃತದೇಹಗಳನ್ನು ಹಾಸನ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಸ್ಥಳಕ್ಕೆ ಹಾಸನ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
Hassan two laboures from north found dead as sleeping.
11-06-26 01:53 pm
HK News Staffer
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 04:21 pm
HK News Staffer
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
11-06-26 11:43 am
HK News Staffer
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm