ಬ್ರೇಕಿಂಗ್ ನ್ಯೂಸ್
16-07-23 02:48 pm HK News Desk ಕರ್ನಾಟಕ
ಮೈಸೂರು, ಜುಲೈ 16: ಮೈಸೂರಿನ ಟಿ.ನರಸೀಪುರದಲ್ಲಿ ವೇಣು ಗೋಪಾಲ್ ಹತ್ಯೆಗೆ ಸಂಬಂಧಿಸಿ, ಸಿಎಂ ಸಿದ್ದರಾಮಯ್ಯ ಅವರನ್ನು ನಿಂದಿಸಿ ಇನ್ಟಾಗ್ರಾಂ ನಲ್ಲಿ ಪೋಸ್ಟ್ ಹಾಕಲಾಗಿದ್ದು ಈ ಬಗ್ಗೆ ಪೊಲೀಸ್ ದೂರು ನೀಡಲಾಗಿದೆ.
ರಾಜೀ ಹಿಂದೂ ಎಂಬ ಹೆಸರಲ್ಲಿ ಇನ್ಸ್ ಟಾ ಗ್ರಾಂ ಜಾಲತಾಣದಲ್ಲಿ ಪೋಸ್ಟ್ ಹಾಕಿರುವುದು ವೈರಲ್ ಆಗಿದೆ. ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಿದ್ದೆ ತಡ ಕೊಲೆಗಳು ನಡೀತಿದೆ, ಸಿದ್ರಾಮುಲ್ಲ ಖಾನ್ ಸರ್ಕಾರದಲ್ಲಿ ಹಿಂದೂಗಳಿಗೆ ಉಳಿಗಾಲವಿಲ್ಲ. ಹಿಂದೂ ಕಾರ್ಯಕರ್ತರ ಶಕ್ತಿ ದಮನ ಮಾಡಲು ಈ ಸರ್ಕಾರ ಹೊರಟಿದೆ ಎಂದು ಬರೆಯಲಾಗಿದೆ.


ಇನ್ನೊಂದು ಪೋಸ್ಟ್ ನಲ್ಲಿ ನಾವೆಲ್ಲ ಒಗ್ಗಟ್ಟಾಗಿ ನಮ್ಮ ಕಾರ್ಯಕರ್ತರ ಬೆನ್ನಿಗೆ ನಿಲ್ಲಬೇಕಿದೆ. ನಾವೆಲ್ಲರೂ ಸೇರಿ ಸ್ವಯಂಪ್ರೇರಿತವಾಗಿ ತಿ.ನರಸೀಪುರದಲ್ಲಿ ಬಂದ್ ಮಾಡೋಣ. ಸಿದ್ದರಾಮಯ್ಯ ಡ್ಯಾಶ್ ಡ್ಯಾಶ್ ಎಂದು ಕೆಟ್ಟದಾಗಿ ಬರೆಯಲಾಗಿದೆ. ಈ ಬಗ್ಗೆ ಮೈಸೂರು ಸೈಬರ್ ಕ್ರೈಮ್ ಬ್ರಾಂಚ್ ಠಾಣೆಯಲ್ಲಿ ವರುಣ ಹೋಬಳಿಯ ಮೆಲ್ಲಹಳ್ಳಿ ಗ್ರಾಮದ ಕಾಂಗ್ರೆಸ್ ಕಾರ್ಯಕರ್ತ ರವಿ ಕುಮಾರ್ ಎಂಬವರು ದೂರು ದಾಖಲಿಸಿದ್ದಾರೆ. ಪೊಲೀಸರು ಎಫ್ಐಆರ್ ದಾಖಲಿಸಿದ್ದು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
In connection with the murder of Venugopal at T. Narasipur in Mysuru, a police complaint has been lodged against Chief Minister Siddharamaiah for allegedly posting derogatory remarks against him on Instagram.
15-02-26 10:22 am
HK News Staffer
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
15-02-26 04:01 pm
HK Desk
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
80 ವರ್ಷಗಳ ಬಳಿಕ ಪ್ರಧಾನಿ ಕಚೇರಿಗೆ ಹೊಸ ಭವನ, 'ಸೇವಾ...
13-02-26 11:00 pm
15-02-26 08:52 pm
Mangalore Correspondent
Pumpwell Road Close, Mangalore: ಪಂಪ್ವೆಲ್ ಸರ್...
14-02-26 07:16 pm
CT Ravi, Mangalore: ಕಾಂಗ್ರೆಸ್ ಸಂಭ್ರಮ ಭ್ರಷ್ಟಾ...
14-02-26 05:16 pm
Lotus Builder Jitendra Kottary, FIR: ಗನ್ ಹಿಡಿ...
14-02-26 04:38 pm
ವಿದೇಶಿ ಉದ್ಯೋಗ ; ಗಲ್ಫ್, ದಕ್ಷಿಣ ಏಷ್ಯಾ ರಾಷ್ಟ್ರಗ...
13-02-26 09:52 pm
15-02-26 05:08 pm
Mangaluru Staffer
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am