ಬ್ರೇಕಿಂಗ್ ನ್ಯೂಸ್
16-07-23 02:48 pm HK News Desk ಕರ್ನಾಟಕ
ಮೈಸೂರು, ಜುಲೈ 16: ಮೈಸೂರಿನ ಟಿ.ನರಸೀಪುರದಲ್ಲಿ ವೇಣು ಗೋಪಾಲ್ ಹತ್ಯೆಗೆ ಸಂಬಂಧಿಸಿ, ಸಿಎಂ ಸಿದ್ದರಾಮಯ್ಯ ಅವರನ್ನು ನಿಂದಿಸಿ ಇನ್ಟಾಗ್ರಾಂ ನಲ್ಲಿ ಪೋಸ್ಟ್ ಹಾಕಲಾಗಿದ್ದು ಈ ಬಗ್ಗೆ ಪೊಲೀಸ್ ದೂರು ನೀಡಲಾಗಿದೆ.
ರಾಜೀ ಹಿಂದೂ ಎಂಬ ಹೆಸರಲ್ಲಿ ಇನ್ಸ್ ಟಾ ಗ್ರಾಂ ಜಾಲತಾಣದಲ್ಲಿ ಪೋಸ್ಟ್ ಹಾಕಿರುವುದು ವೈರಲ್ ಆಗಿದೆ. ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಿದ್ದೆ ತಡ ಕೊಲೆಗಳು ನಡೀತಿದೆ, ಸಿದ್ರಾಮುಲ್ಲ ಖಾನ್ ಸರ್ಕಾರದಲ್ಲಿ ಹಿಂದೂಗಳಿಗೆ ಉಳಿಗಾಲವಿಲ್ಲ. ಹಿಂದೂ ಕಾರ್ಯಕರ್ತರ ಶಕ್ತಿ ದಮನ ಮಾಡಲು ಈ ಸರ್ಕಾರ ಹೊರಟಿದೆ ಎಂದು ಬರೆಯಲಾಗಿದೆ.


ಇನ್ನೊಂದು ಪೋಸ್ಟ್ ನಲ್ಲಿ ನಾವೆಲ್ಲ ಒಗ್ಗಟ್ಟಾಗಿ ನಮ್ಮ ಕಾರ್ಯಕರ್ತರ ಬೆನ್ನಿಗೆ ನಿಲ್ಲಬೇಕಿದೆ. ನಾವೆಲ್ಲರೂ ಸೇರಿ ಸ್ವಯಂಪ್ರೇರಿತವಾಗಿ ತಿ.ನರಸೀಪುರದಲ್ಲಿ ಬಂದ್ ಮಾಡೋಣ. ಸಿದ್ದರಾಮಯ್ಯ ಡ್ಯಾಶ್ ಡ್ಯಾಶ್ ಎಂದು ಕೆಟ್ಟದಾಗಿ ಬರೆಯಲಾಗಿದೆ. ಈ ಬಗ್ಗೆ ಮೈಸೂರು ಸೈಬರ್ ಕ್ರೈಮ್ ಬ್ರಾಂಚ್ ಠಾಣೆಯಲ್ಲಿ ವರುಣ ಹೋಬಳಿಯ ಮೆಲ್ಲಹಳ್ಳಿ ಗ್ರಾಮದ ಕಾಂಗ್ರೆಸ್ ಕಾರ್ಯಕರ್ತ ರವಿ ಕುಮಾರ್ ಎಂಬವರು ದೂರು ದಾಖಲಿಸಿದ್ದಾರೆ. ಪೊಲೀಸರು ಎಫ್ಐಆರ್ ದಾಖಲಿಸಿದ್ದು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
In connection with the murder of Venugopal at T. Narasipur in Mysuru, a police complaint has been lodged against Chief Minister Siddharamaiah for allegedly posting derogatory remarks against him on Instagram.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 11:38 am
HK News Staffer
ಅಡುಗೆ ವಿಚಾರದಲ್ಲಿ ಹೆಂಡತಿಯೊಂದಿಗೆ ಜಗಳ ; ಅಡ್ಡ ಬಂದ...
07-07-26 08:07 pm
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm