ಬ್ರೇಕಿಂಗ್ ನ್ಯೂಸ್
16-07-23 02:48 pm HK News Desk ಕರ್ನಾಟಕ
ಮೈಸೂರು, ಜುಲೈ 16: ಮೈಸೂರಿನ ಟಿ.ನರಸೀಪುರದಲ್ಲಿ ವೇಣು ಗೋಪಾಲ್ ಹತ್ಯೆಗೆ ಸಂಬಂಧಿಸಿ, ಸಿಎಂ ಸಿದ್ದರಾಮಯ್ಯ ಅವರನ್ನು ನಿಂದಿಸಿ ಇನ್ಟಾಗ್ರಾಂ ನಲ್ಲಿ ಪೋಸ್ಟ್ ಹಾಕಲಾಗಿದ್ದು ಈ ಬಗ್ಗೆ ಪೊಲೀಸ್ ದೂರು ನೀಡಲಾಗಿದೆ.
ರಾಜೀ ಹಿಂದೂ ಎಂಬ ಹೆಸರಲ್ಲಿ ಇನ್ಸ್ ಟಾ ಗ್ರಾಂ ಜಾಲತಾಣದಲ್ಲಿ ಪೋಸ್ಟ್ ಹಾಕಿರುವುದು ವೈರಲ್ ಆಗಿದೆ. ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಿದ್ದೆ ತಡ ಕೊಲೆಗಳು ನಡೀತಿದೆ, ಸಿದ್ರಾಮುಲ್ಲ ಖಾನ್ ಸರ್ಕಾರದಲ್ಲಿ ಹಿಂದೂಗಳಿಗೆ ಉಳಿಗಾಲವಿಲ್ಲ. ಹಿಂದೂ ಕಾರ್ಯಕರ್ತರ ಶಕ್ತಿ ದಮನ ಮಾಡಲು ಈ ಸರ್ಕಾರ ಹೊರಟಿದೆ ಎಂದು ಬರೆಯಲಾಗಿದೆ.
ಇನ್ನೊಂದು ಪೋಸ್ಟ್ ನಲ್ಲಿ ನಾವೆಲ್ಲ ಒಗ್ಗಟ್ಟಾಗಿ ನಮ್ಮ ಕಾರ್ಯಕರ್ತರ ಬೆನ್ನಿಗೆ ನಿಲ್ಲಬೇಕಿದೆ. ನಾವೆಲ್ಲರೂ ಸೇರಿ ಸ್ವಯಂಪ್ರೇರಿತವಾಗಿ ತಿ.ನರಸೀಪುರದಲ್ಲಿ ಬಂದ್ ಮಾಡೋಣ. ಸಿದ್ದರಾಮಯ್ಯ ಡ್ಯಾಶ್ ಡ್ಯಾಶ್ ಎಂದು ಕೆಟ್ಟದಾಗಿ ಬರೆಯಲಾಗಿದೆ. ಈ ಬಗ್ಗೆ ಮೈಸೂರು ಸೈಬರ್ ಕ್ರೈಮ್ ಬ್ರಾಂಚ್ ಠಾಣೆಯಲ್ಲಿ ವರುಣ ಹೋಬಳಿಯ ಮೆಲ್ಲಹಳ್ಳಿ ಗ್ರಾಮದ ಕಾಂಗ್ರೆಸ್ ಕಾರ್ಯಕರ್ತ ರವಿ ಕುಮಾರ್ ಎಂಬವರು ದೂರು ದಾಖಲಿಸಿದ್ದಾರೆ. ಪೊಲೀಸರು ಎಫ್ಐಆರ್ ದಾಖಲಿಸಿದ್ದು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
In connection with the murder of Venugopal at T. Narasipur in Mysuru, a police complaint has been lodged against Chief Minister Siddharamaiah for allegedly posting derogatory remarks against him on Instagram.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm