ಬ್ರೇಕಿಂಗ್ ನ್ಯೂಸ್
16-07-23 02:48 pm HK News Desk ಕರ್ನಾಟಕ
ಮೈಸೂರು, ಜುಲೈ 16: ಮೈಸೂರಿನ ಟಿ.ನರಸೀಪುರದಲ್ಲಿ ವೇಣು ಗೋಪಾಲ್ ಹತ್ಯೆಗೆ ಸಂಬಂಧಿಸಿ, ಸಿಎಂ ಸಿದ್ದರಾಮಯ್ಯ ಅವರನ್ನು ನಿಂದಿಸಿ ಇನ್ಟಾಗ್ರಾಂ ನಲ್ಲಿ ಪೋಸ್ಟ್ ಹಾಕಲಾಗಿದ್ದು ಈ ಬಗ್ಗೆ ಪೊಲೀಸ್ ದೂರು ನೀಡಲಾಗಿದೆ.
ರಾಜೀ ಹಿಂದೂ ಎಂಬ ಹೆಸರಲ್ಲಿ ಇನ್ಸ್ ಟಾ ಗ್ರಾಂ ಜಾಲತಾಣದಲ್ಲಿ ಪೋಸ್ಟ್ ಹಾಕಿರುವುದು ವೈರಲ್ ಆಗಿದೆ. ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಿದ್ದೆ ತಡ ಕೊಲೆಗಳು ನಡೀತಿದೆ, ಸಿದ್ರಾಮುಲ್ಲ ಖಾನ್ ಸರ್ಕಾರದಲ್ಲಿ ಹಿಂದೂಗಳಿಗೆ ಉಳಿಗಾಲವಿಲ್ಲ. ಹಿಂದೂ ಕಾರ್ಯಕರ್ತರ ಶಕ್ತಿ ದಮನ ಮಾಡಲು ಈ ಸರ್ಕಾರ ಹೊರಟಿದೆ ಎಂದು ಬರೆಯಲಾಗಿದೆ.
ಇನ್ನೊಂದು ಪೋಸ್ಟ್ ನಲ್ಲಿ ನಾವೆಲ್ಲ ಒಗ್ಗಟ್ಟಾಗಿ ನಮ್ಮ ಕಾರ್ಯಕರ್ತರ ಬೆನ್ನಿಗೆ ನಿಲ್ಲಬೇಕಿದೆ. ನಾವೆಲ್ಲರೂ ಸೇರಿ ಸ್ವಯಂಪ್ರೇರಿತವಾಗಿ ತಿ.ನರಸೀಪುರದಲ್ಲಿ ಬಂದ್ ಮಾಡೋಣ. ಸಿದ್ದರಾಮಯ್ಯ ಡ್ಯಾಶ್ ಡ್ಯಾಶ್ ಎಂದು ಕೆಟ್ಟದಾಗಿ ಬರೆಯಲಾಗಿದೆ. ಈ ಬಗ್ಗೆ ಮೈಸೂರು ಸೈಬರ್ ಕ್ರೈಮ್ ಬ್ರಾಂಚ್ ಠಾಣೆಯಲ್ಲಿ ವರುಣ ಹೋಬಳಿಯ ಮೆಲ್ಲಹಳ್ಳಿ ಗ್ರಾಮದ ಕಾಂಗ್ರೆಸ್ ಕಾರ್ಯಕರ್ತ ರವಿ ಕುಮಾರ್ ಎಂಬವರು ದೂರು ದಾಖಲಿಸಿದ್ದಾರೆ. ಪೊಲೀಸರು ಎಫ್ಐಆರ್ ದಾಖಲಿಸಿದ್ದು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
In connection with the murder of Venugopal at T. Narasipur in Mysuru, a police complaint has been lodged against Chief Minister Siddharamaiah for allegedly posting derogatory remarks against him on Instagram.
22-08-25 10:28 pm
Bangalore Correspondent
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
Tumkur School, Compound News, Student: ಸ್ಕೂಲ್...
22-08-25 12:29 pm
Mahesh Thimarodi, Kalladka Prabhakar Bhat: ಮಹ...
22-08-25 09:47 am
Dharmasthala Case, Minister Eshwar Khandre: ಧ...
21-08-25 10:31 pm
22-08-25 10:00 pm
HK News Desk
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
ಚಿತ್ರನಟಿ ಆರೋಪ ಬೆನ್ನಲ್ಲೇ ಮಂಗಳಮುಖಿಯಿಂದಲೂ ದೂರು,...
22-08-25 01:11 pm
ಮಹಾ ಸಿಎಂ ದೇವೇಂದ್ರ ಫಡ್ನವೀಸ್ - ಎಂಎನ್ಎಸ್ ಮುಖ್ಯಸ್...
21-08-25 06:09 pm
23-08-25 01:29 pm
Udupi Correspondent
ಹಿಂದುಗಳ ಹಬ್ಬ, ಆಚರಣೆಗೆ ತೊಂದರೆ ಇಲ್ಲ, ಬಿಜೆಪಿ ಶಾಸ...
22-08-25 05:07 pm
ಪೊಲೀಸರ ಕರ್ತವ್ಯಕ್ಕೆ ಅಡ್ಡಿ ; ಬೆಳ್ತಂಗಡಿ ಠಾಣೆಯಲ್ಲ...
22-08-25 04:21 pm
Activist Mahesh Shetty Timarodi Arrest: ಬಿ.ಎಲ...
21-08-25 09:35 pm
Vhp, Mangalore, Sharan Pumpwell: ಗಣೇಶೋತ್ಸವ, ದ...
21-08-25 09:12 pm
23-08-25 11:11 am
Mangaluru Correspondent
ಕ್ಲಾಸ್ ನಲ್ಲಿ ಹೊಡೆದಿದ್ದಕ್ಕೆ ಶಿಕ್ಷಕನ ಮೇಲೆ 9ನೇ ತ...
22-08-25 09:57 pm
Lucky Scheme, Shine Enterprises, Arrest, Mang...
22-08-25 09:17 pm
Mangalore Church, Moodbidri, Fraud: ಕಿಡ್ನಿ ವೈ...
21-08-25 11:00 pm
ಶೀಲ ಶಂಕೆ ; ಕ್ರಿಮಿನಾಶಕ ಕೊಡಿಸಿ ಕೊಲೆ, ಪ್ರಿಯಕರನೊ...
21-08-25 10:39 pm