ಬ್ರೇಕಿಂಗ್ ನ್ಯೂಸ್
18-07-23 10:31 pm HK News Desk ಕರ್ನಾಟಕ
ಚಿಕ್ಕಮಗಳೂರು, ಜುಲೈ 18: ರಾಜ್ಯ ಸರ್ಕಾರ ಮಹಿಳೆಯರಿಗೆ ಎರಡು ಸಾವಿರ ಕೊಡುವ ಗೃಹಲಕ್ಷ್ಮಿ ಯೋಜನೆಯನ್ನು ಅಧಿಕೃತ ಜಾರಿಗೊಳಿಸುವ ಮೊದಲೇ ನಕಲಿ ಅರ್ಜಿಗಳು ಕಾಣಿಸಿಕೊಂಡಿದ್ದು ಜನರನ್ನು ಯಾಮಾರಿಸುವ ಪ್ರಯತ್ನ ಚಿಕ್ಕಮಗಳೂರಿನಲ್ಲಿ ನಡೆದಿದೆ.
ಗೃಹ ಲಕ್ಷ್ಮಿ ಯೋಜನೆ ಪಡೆಯಲೆಂದು ನಕಲಿ ಅರ್ಜಿಗಳನ್ನು ಮಾರಾಟ ಮಾಡಲಾಗುತ್ತಿದೆ. ಈ ರೀತಿಯ ನಕಲಿ ನೋಂದಣಿ ಪತ್ರಗಳು ಜಿಲ್ಲೆಯ ಹಲವೆಡೆ ಕಂಡುಬಂದಿವೆ. ನಕಲಿ ಅರ್ಜಿಗಳನ್ನು 100 ರಿಂದ 200 ರೂಪಾಯಿಗೆ ಮಾರಾಟ ಮಾಡುತ್ತಿದ್ದಾರೆ. ಅರ್ಜಿಯಲ್ಲಿ ಸಿಎಂ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆಶಿ, ಮಕ್ಕಳ ಮತ್ತು ಮಹಿಳಾ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಫೋಟೋ ಬಳಸಲಾಗಿದೆ. ನಕಲಿ ಅರ್ಜಿಯನ್ನು ಸಿಎಂ, ಸಚಿವರ ಫೋಟೋ ಬಳಸಿ ಮಾರಾಟ ಮಾಡಿದ್ದಲ್ಲದೆ, ಜನರನ್ನು ಯಾಮಾರಿಸುವ ಯತ್ನ ನಡೆದಿದೆ.


ಚಿಕ್ಕಮಗಳೂರು ಜಿಲ್ಲೆಯ ಹಲವು ಕಡೆಗಳ ಸೈಬರ್ ಸೆಂಟರ್ ಗಳಲ್ಲಿ ನಕಲಿ ಅರ್ಜಿಯ ಹಾವಳಿ ಕಂಡುಬಂದಿದ್ದು ರಾಜ್ಯ ಸರ್ಕಾರ ಅಧಿಕೃತವಾಗಿ ಯೋಜನೆ ಜಾರಿ ಮಾಡುವ ಮೊದಲೇ ಅರ್ಜಿಗಳನ್ನು ಕೊಟ್ಟು ಜನರಿಂದ ಹಣ ವಸೂಲಿ ಮಾಡುತ್ತಿದ್ದಾರೆ. ನಕಲಿ ಅರ್ಜಿಯ ಜಾಲ ಪತ್ತೆ ಮಾಡಬೇಕೆಂದು ಯುವ ಕಾಂಗ್ರೆಸ್ ಕಾರ್ಯಕರ್ತರು ಶೃಂಗೇರಿ ತಹಶೀಲ್ದಾರ್ ಹಾಗೂ ಪೊಲೀಸರಿಗೆ ಮನವಿ ಸಲ್ಲಿಸಿದ್ದಾರೆ.
Gruha Lakshmi Scheme fake sale of application, complaint filed at Sringeri.
13-03-26 12:09 pm
HK News Staffer
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
13-03-26 04:18 pm
HK News Staffer
ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್...
13-03-26 11:24 am
ಅಮೆರಿಕದ ಪಶ್ಚಿಮ ಕರಾವಳಿಗೆ ಇರಾನ್ ದಾಳಿ ಸಾಧ್ಯತೆ ;...
12-03-26 09:03 pm
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
13-03-26 08:27 pm
HK News Staffer
Shiradi Ghat Accident, Mangalore: ಶಿರಾಡಿ - ಗು...
13-03-26 05:41 pm
ದ.ಕ. - ಉಡುಪಿ ಜಿಲ್ಲೆಯಲ್ಲಿ ಗೃಹ ಬಳಕೆಯ ಎಲ್ಪಿಜಿ ಸ...
13-03-26 01:51 pm
ಶಿವಮೊಗ್ಗದಲ್ಲಿ ಅಪಘಾತ ; ಕಾರ್ಕಳ ಮೂಲದ ಮೆಡಿಕಲ್ ವಿದ...
13-03-26 11:46 am
ಸುಳ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯ...
12-03-26 10:47 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm