ಬ್ರೇಕಿಂಗ್ ನ್ಯೂಸ್
18-07-23 10:31 pm HK News Desk ಕರ್ನಾಟಕ
ಚಿಕ್ಕಮಗಳೂರು, ಜುಲೈ 18: ರಾಜ್ಯ ಸರ್ಕಾರ ಮಹಿಳೆಯರಿಗೆ ಎರಡು ಸಾವಿರ ಕೊಡುವ ಗೃಹಲಕ್ಷ್ಮಿ ಯೋಜನೆಯನ್ನು ಅಧಿಕೃತ ಜಾರಿಗೊಳಿಸುವ ಮೊದಲೇ ನಕಲಿ ಅರ್ಜಿಗಳು ಕಾಣಿಸಿಕೊಂಡಿದ್ದು ಜನರನ್ನು ಯಾಮಾರಿಸುವ ಪ್ರಯತ್ನ ಚಿಕ್ಕಮಗಳೂರಿನಲ್ಲಿ ನಡೆದಿದೆ.
ಗೃಹ ಲಕ್ಷ್ಮಿ ಯೋಜನೆ ಪಡೆಯಲೆಂದು ನಕಲಿ ಅರ್ಜಿಗಳನ್ನು ಮಾರಾಟ ಮಾಡಲಾಗುತ್ತಿದೆ. ಈ ರೀತಿಯ ನಕಲಿ ನೋಂದಣಿ ಪತ್ರಗಳು ಜಿಲ್ಲೆಯ ಹಲವೆಡೆ ಕಂಡುಬಂದಿವೆ. ನಕಲಿ ಅರ್ಜಿಗಳನ್ನು 100 ರಿಂದ 200 ರೂಪಾಯಿಗೆ ಮಾರಾಟ ಮಾಡುತ್ತಿದ್ದಾರೆ. ಅರ್ಜಿಯಲ್ಲಿ ಸಿಎಂ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆಶಿ, ಮಕ್ಕಳ ಮತ್ತು ಮಹಿಳಾ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಫೋಟೋ ಬಳಸಲಾಗಿದೆ. ನಕಲಿ ಅರ್ಜಿಯನ್ನು ಸಿಎಂ, ಸಚಿವರ ಫೋಟೋ ಬಳಸಿ ಮಾರಾಟ ಮಾಡಿದ್ದಲ್ಲದೆ, ಜನರನ್ನು ಯಾಮಾರಿಸುವ ಯತ್ನ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆಯ ಹಲವು ಕಡೆಗಳ ಸೈಬರ್ ಸೆಂಟರ್ ಗಳಲ್ಲಿ ನಕಲಿ ಅರ್ಜಿಯ ಹಾವಳಿ ಕಂಡುಬಂದಿದ್ದು ರಾಜ್ಯ ಸರ್ಕಾರ ಅಧಿಕೃತವಾಗಿ ಯೋಜನೆ ಜಾರಿ ಮಾಡುವ ಮೊದಲೇ ಅರ್ಜಿಗಳನ್ನು ಕೊಟ್ಟು ಜನರಿಂದ ಹಣ ವಸೂಲಿ ಮಾಡುತ್ತಿದ್ದಾರೆ. ನಕಲಿ ಅರ್ಜಿಯ ಜಾಲ ಪತ್ತೆ ಮಾಡಬೇಕೆಂದು ಯುವ ಕಾಂಗ್ರೆಸ್ ಕಾರ್ಯಕರ್ತರು ಶೃಂಗೇರಿ ತಹಶೀಲ್ದಾರ್ ಹಾಗೂ ಪೊಲೀಸರಿಗೆ ಮನವಿ ಸಲ್ಲಿಸಿದ್ದಾರೆ.
Gruha Lakshmi Scheme fake sale of application, complaint filed at Sringeri.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm