ಬ್ರೇಕಿಂಗ್ ನ್ಯೂಸ್
18-07-23 10:31 pm HK News Desk ಕರ್ನಾಟಕ
ಚಿಕ್ಕಮಗಳೂರು, ಜುಲೈ 18: ರಾಜ್ಯ ಸರ್ಕಾರ ಮಹಿಳೆಯರಿಗೆ ಎರಡು ಸಾವಿರ ಕೊಡುವ ಗೃಹಲಕ್ಷ್ಮಿ ಯೋಜನೆಯನ್ನು ಅಧಿಕೃತ ಜಾರಿಗೊಳಿಸುವ ಮೊದಲೇ ನಕಲಿ ಅರ್ಜಿಗಳು ಕಾಣಿಸಿಕೊಂಡಿದ್ದು ಜನರನ್ನು ಯಾಮಾರಿಸುವ ಪ್ರಯತ್ನ ಚಿಕ್ಕಮಗಳೂರಿನಲ್ಲಿ ನಡೆದಿದೆ.
ಗೃಹ ಲಕ್ಷ್ಮಿ ಯೋಜನೆ ಪಡೆಯಲೆಂದು ನಕಲಿ ಅರ್ಜಿಗಳನ್ನು ಮಾರಾಟ ಮಾಡಲಾಗುತ್ತಿದೆ. ಈ ರೀತಿಯ ನಕಲಿ ನೋಂದಣಿ ಪತ್ರಗಳು ಜಿಲ್ಲೆಯ ಹಲವೆಡೆ ಕಂಡುಬಂದಿವೆ. ನಕಲಿ ಅರ್ಜಿಗಳನ್ನು 100 ರಿಂದ 200 ರೂಪಾಯಿಗೆ ಮಾರಾಟ ಮಾಡುತ್ತಿದ್ದಾರೆ. ಅರ್ಜಿಯಲ್ಲಿ ಸಿಎಂ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆಶಿ, ಮಕ್ಕಳ ಮತ್ತು ಮಹಿಳಾ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಫೋಟೋ ಬಳಸಲಾಗಿದೆ. ನಕಲಿ ಅರ್ಜಿಯನ್ನು ಸಿಎಂ, ಸಚಿವರ ಫೋಟೋ ಬಳಸಿ ಮಾರಾಟ ಮಾಡಿದ್ದಲ್ಲದೆ, ಜನರನ್ನು ಯಾಮಾರಿಸುವ ಯತ್ನ ನಡೆದಿದೆ.


ಚಿಕ್ಕಮಗಳೂರು ಜಿಲ್ಲೆಯ ಹಲವು ಕಡೆಗಳ ಸೈಬರ್ ಸೆಂಟರ್ ಗಳಲ್ಲಿ ನಕಲಿ ಅರ್ಜಿಯ ಹಾವಳಿ ಕಂಡುಬಂದಿದ್ದು ರಾಜ್ಯ ಸರ್ಕಾರ ಅಧಿಕೃತವಾಗಿ ಯೋಜನೆ ಜಾರಿ ಮಾಡುವ ಮೊದಲೇ ಅರ್ಜಿಗಳನ್ನು ಕೊಟ್ಟು ಜನರಿಂದ ಹಣ ವಸೂಲಿ ಮಾಡುತ್ತಿದ್ದಾರೆ. ನಕಲಿ ಅರ್ಜಿಯ ಜಾಲ ಪತ್ತೆ ಮಾಡಬೇಕೆಂದು ಯುವ ಕಾಂಗ್ರೆಸ್ ಕಾರ್ಯಕರ್ತರು ಶೃಂಗೇರಿ ತಹಶೀಲ್ದಾರ್ ಹಾಗೂ ಪೊಲೀಸರಿಗೆ ಮನವಿ ಸಲ್ಲಿಸಿದ್ದಾರೆ.
Gruha Lakshmi Scheme fake sale of application, complaint filed at Sringeri.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm