ಬ್ರೇಕಿಂಗ್ ನ್ಯೂಸ್
19-07-23 11:14 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 19: ಬೆಳಗಾವಿ ಜಿಲ್ಲೆಯ ಜೈನಮುನಿ ನಂದಿ ಕಾಮಕುಮಾರ ಸ್ವಾಮೀಜಿ ಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ನೀಡಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ.
ಬುಧವಾರ ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಈ ವಿಚಾರವನ್ನು ತಿಳಿಸಿದ್ದಾರೆ. ಜೈನ ಮುನಿಯನ್ನು ಹಣಕಾಸು ವಿಚಾರಕ್ಕೆ ಸಂಬಂಧಿಸಿದಂತೆ ಹತ್ಯೆ ಮಾಡಲಾಗಿತ್ತು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿತ್ತು. ಆದರೆ ಹತ್ಯೆ ಪ್ರಕರಣದಲ್ಲಿ ಬೇರೆ ಆಯಾಮ ಇದೆ. ಈ ಹಿನ್ನೆಲೆಯಲ್ಲಿ ಇದನ್ನು ಸಿಬಿಐ ತನಿಖೆಗೆ ನೀಡಬೇಕು ಎಂದು ಬಿಜೆಪಿ ಆಗ್ರಹಿಸಿತ್ತು. ಆದರೆ ಇದೀಗ ಸಿದ್ದರಾಮಯ್ಯ ಅವರು ಸಿಐಡಿ ತನಿಖೆಗೆ ನೀಡುವ ನಿರ್ಧಾರ ಮಾಡಿದ್ದಾರೆ.
ಜುಲೈ 6ರಂದು ಬೆಳಗ್ಗೆಯಿಂದ ಮುನಿಗಳು ನಾಪತ್ತೆಯಾಗಿದ್ದರು. ಭಕ್ತರು ಹುಡುಕಿದರೂ ಮುನಿಗಳು ಪತ್ತೆಯಾಗಿರಲಿಲ್ಲ. ಹೀಗಾಗಿ ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಮರುದಿನವೇ ಪೊಲೀಸರು ಶಂಕಿತ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದಾಗ ಕೊಲೆ ಕೃತ್ಯ ಬೆಳಕಿಗೆ ಬಂದಿತ್ತು. ಆರೋಪಿಗಳು ರಾಯಬಾಗ ತಾಲೂಕಿನ ಕಟಕಬಾವಿ ಗ್ರಾಮದ ಹೊರವಲಯದ ಬೋರ್ವೆಲ್ನಲ್ಲಿ ಜೈನ ಮುನಿಗಳ ಶವ ಎಸೆದಿರುವುದಾಗಿ ಮಾಹಿತಿ ನೀಡಿದ್ದರು.
Karnataka government has ordered a probe by the Criminal Investigation Department (CID) into the murder of a Digambar Jain monk in Belagavi. Chief Minister Siddaramaiah announced in the legislative Assembly that the CID will probe the murder of Acharya Kamakumara Nandi maharaj on July 6. The body was found on July 8.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm