ಬ್ರೇಕಿಂಗ್ ನ್ಯೂಸ್
19-07-23 11:14 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 19: ಬೆಳಗಾವಿ ಜಿಲ್ಲೆಯ ಜೈನಮುನಿ ನಂದಿ ಕಾಮಕುಮಾರ ಸ್ವಾಮೀಜಿ ಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ನೀಡಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ.
ಬುಧವಾರ ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಈ ವಿಚಾರವನ್ನು ತಿಳಿಸಿದ್ದಾರೆ. ಜೈನ ಮುನಿಯನ್ನು ಹಣಕಾಸು ವಿಚಾರಕ್ಕೆ ಸಂಬಂಧಿಸಿದಂತೆ ಹತ್ಯೆ ಮಾಡಲಾಗಿತ್ತು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿತ್ತು. ಆದರೆ ಹತ್ಯೆ ಪ್ರಕರಣದಲ್ಲಿ ಬೇರೆ ಆಯಾಮ ಇದೆ. ಈ ಹಿನ್ನೆಲೆಯಲ್ಲಿ ಇದನ್ನು ಸಿಬಿಐ ತನಿಖೆಗೆ ನೀಡಬೇಕು ಎಂದು ಬಿಜೆಪಿ ಆಗ್ರಹಿಸಿತ್ತು. ಆದರೆ ಇದೀಗ ಸಿದ್ದರಾಮಯ್ಯ ಅವರು ಸಿಐಡಿ ತನಿಖೆಗೆ ನೀಡುವ ನಿರ್ಧಾರ ಮಾಡಿದ್ದಾರೆ.
ಜುಲೈ 6ರಂದು ಬೆಳಗ್ಗೆಯಿಂದ ಮುನಿಗಳು ನಾಪತ್ತೆಯಾಗಿದ್ದರು. ಭಕ್ತರು ಹುಡುಕಿದರೂ ಮುನಿಗಳು ಪತ್ತೆಯಾಗಿರಲಿಲ್ಲ. ಹೀಗಾಗಿ ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಮರುದಿನವೇ ಪೊಲೀಸರು ಶಂಕಿತ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದಾಗ ಕೊಲೆ ಕೃತ್ಯ ಬೆಳಕಿಗೆ ಬಂದಿತ್ತು. ಆರೋಪಿಗಳು ರಾಯಬಾಗ ತಾಲೂಕಿನ ಕಟಕಬಾವಿ ಗ್ರಾಮದ ಹೊರವಲಯದ ಬೋರ್ವೆಲ್ನಲ್ಲಿ ಜೈನ ಮುನಿಗಳ ಶವ ಎಸೆದಿರುವುದಾಗಿ ಮಾಹಿತಿ ನೀಡಿದ್ದರು.
Karnataka government has ordered a probe by the Criminal Investigation Department (CID) into the murder of a Digambar Jain monk in Belagavi. Chief Minister Siddaramaiah announced in the legislative Assembly that the CID will probe the murder of Acharya Kamakumara Nandi maharaj on July 6. The body was found on July 8.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 04:14 pm
HK News Staffer
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
ಚರಕದಿಂದ ನೂಲು ತೆಗೆದು, ಸಮುದ್ರ ಕಿನಾರೆಯಲ್ಲಿ ಉಪ್ಪು...
15-08-26 10:08 pm
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm