ಬ್ರೇಕಿಂಗ್ ನ್ಯೂಸ್
21-07-23 10:15 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 21: ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ ಗೆ 3 ರೂ. ಏರಿಕೆ ಮಾಡುವುದಕ್ಕೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿದ್ದು, ಆಗಸ್ಟ್ 1 ರಿಂದ ಪರಿಷ್ಕೃತ ದರ ಜಾರಿಗೆ ಬರಲಿದೆ. ತರಕಾರಿ ಬೆಲೆ ಹೆಚ್ಚಳದ ಜೊತೆಗೆ ಹಾಲಿನ ದರವನ್ನೂ ಹೆಚ್ಚಿಸಿದ್ದು ಈ ಮೂಲಕ ಜನಸಾಮಾನ್ಯರಿಗೆ ಸರ್ಕಾರ ಶಾಕ್ ನೀಡಿದೆ.
ಕೆಎಂಎಫ್ ಪ್ರತಿ ಲೀಟರ್ ದರವನ್ನು 5 ರೂ.ನಷ್ಟು ಹೆಚ್ಚಿಸಲು ಪ್ರಸ್ತಾವನೆ ಸಲ್ಲಿಸಿತ್ತು. ಆದರೆ 3 ರೂಪಾಯಿ ಹೆಚ್ಚಳಕ್ಕೆ ಸಿಎಂ ಸಿದ್ದರಾಮಯ್ಯ ಒಪ್ಪಿಗೆ ನೀಡಿದ್ದಾರೆ. ಹೆಚ್ಚಳಗೊಂಡ 3 ರೂ. ಮೊತ್ತ ಹಾಲು ಉತ್ಪಾದಕರಿಗೆ ಹೋಗಬೇಕೆಂದು ಸಿಎಂ ಸೂಚಿಸಿದ್ದಾಗಿ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಎಲ್ಲ ಭಾಗದ ಹಾಲು ಒಕ್ಕೂಟಗಳು ಹಾಗೂ ಕೆಎಂಎಫ್ ಅಧ್ಯಕ್ಷರ ಜೊತೆಗೆ ಸಭೆ ನಡೆಸಿದ್ದು ಅದರಲ್ಲಿ ಹಾಲು ದರ ಏರಿಕೆಯ ನಿರ್ಧಾರಕ್ಕೆ ಬಂದಿದ್ದಾರೆ.
ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ, ಸಹಕಾರ ಸಚಿವ ಕೆ.ಎನ್. ರಾಜಣ್ಣ, ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್, ಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಪಶುಸಂಗೋಪನಾ ಇಲಾಖೆ ಕಾರ್ಯದರ್ಶಿ ಸಲ್ಮಾ ಫಾಹಿಂ, ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಜಗದೀಶ್, KMF ನಿರ್ದೇಶಕ ಹೆಚ್.ಡಿ.ರೇವಣ್ಣ ಸಭೆಯಲ್ಲಿ ಭಾಗವಹಿಸಿದ್ದರು.
The Karnataka government has hiked the retail price of Nandini milk by Rs 3 per litre. The decision was made after a meeting between a delegation of Karnataka Milk Federation (KMF) led by its chairman Bheema Naik and Chief Minister Siddaramaiah in Bengaluru.
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm