ಬ್ರೇಕಿಂಗ್ ನ್ಯೂಸ್
21-07-23 10:15 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 21: ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ ಗೆ 3 ರೂ. ಏರಿಕೆ ಮಾಡುವುದಕ್ಕೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿದ್ದು, ಆಗಸ್ಟ್ 1 ರಿಂದ ಪರಿಷ್ಕೃತ ದರ ಜಾರಿಗೆ ಬರಲಿದೆ. ತರಕಾರಿ ಬೆಲೆ ಹೆಚ್ಚಳದ ಜೊತೆಗೆ ಹಾಲಿನ ದರವನ್ನೂ ಹೆಚ್ಚಿಸಿದ್ದು ಈ ಮೂಲಕ ಜನಸಾಮಾನ್ಯರಿಗೆ ಸರ್ಕಾರ ಶಾಕ್ ನೀಡಿದೆ.
ಕೆಎಂಎಫ್ ಪ್ರತಿ ಲೀಟರ್ ದರವನ್ನು 5 ರೂ.ನಷ್ಟು ಹೆಚ್ಚಿಸಲು ಪ್ರಸ್ತಾವನೆ ಸಲ್ಲಿಸಿತ್ತು. ಆದರೆ 3 ರೂಪಾಯಿ ಹೆಚ್ಚಳಕ್ಕೆ ಸಿಎಂ ಸಿದ್ದರಾಮಯ್ಯ ಒಪ್ಪಿಗೆ ನೀಡಿದ್ದಾರೆ. ಹೆಚ್ಚಳಗೊಂಡ 3 ರೂ. ಮೊತ್ತ ಹಾಲು ಉತ್ಪಾದಕರಿಗೆ ಹೋಗಬೇಕೆಂದು ಸಿಎಂ ಸೂಚಿಸಿದ್ದಾಗಿ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಎಲ್ಲ ಭಾಗದ ಹಾಲು ಒಕ್ಕೂಟಗಳು ಹಾಗೂ ಕೆಎಂಎಫ್ ಅಧ್ಯಕ್ಷರ ಜೊತೆಗೆ ಸಭೆ ನಡೆಸಿದ್ದು ಅದರಲ್ಲಿ ಹಾಲು ದರ ಏರಿಕೆಯ ನಿರ್ಧಾರಕ್ಕೆ ಬಂದಿದ್ದಾರೆ.
ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ, ಸಹಕಾರ ಸಚಿವ ಕೆ.ಎನ್. ರಾಜಣ್ಣ, ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್, ಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಪಶುಸಂಗೋಪನಾ ಇಲಾಖೆ ಕಾರ್ಯದರ್ಶಿ ಸಲ್ಮಾ ಫಾಹಿಂ, ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಜಗದೀಶ್, KMF ನಿರ್ದೇಶಕ ಹೆಚ್.ಡಿ.ರೇವಣ್ಣ ಸಭೆಯಲ್ಲಿ ಭಾಗವಹಿಸಿದ್ದರು.
The Karnataka government has hiked the retail price of Nandini milk by Rs 3 per litre. The decision was made after a meeting between a delegation of Karnataka Milk Federation (KMF) led by its chairman Bheema Naik and Chief Minister Siddaramaiah in Bengaluru.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 11:38 am
HK News Staffer
ಅಡುಗೆ ವಿಚಾರದಲ್ಲಿ ಹೆಂಡತಿಯೊಂದಿಗೆ ಜಗಳ ; ಅಡ್ಡ ಬಂದ...
07-07-26 08:07 pm
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm