ಬ್ರೇಕಿಂಗ್ ನ್ಯೂಸ್
04-11-20 04:37 pm Headline Karnataka News Network ಕರ್ನಾಟಕ
ಚಿಕ್ಕಮಗಳೂರು, ನವೆಂಬರ್ 04 : ಲವ್ ಜಿಹಾದ್ ವಿರುದ್ಧ ರಾಜ್ಯದಲ್ಲಿಯೂ ಕಾನೂನು ರೂಪಿಸುವ ಚಿಂತನೆ ನಡೆದಿರುವಾಗಲೇ, ಸಂಸದೆ ಶೋಭಾ ಕರಂದ್ಲಾಜೆ ಲವ್ ಜಿಹಾದ್ ಭಯೋತ್ಪಾದಕತೆಯ ಮತ್ತೊಂದು ಮುಖ ಎಂದು ವಿಶ್ಲೇಷಿಸಿದ್ದಾರೆ.
ಲವ್ ಜಿಹಾದ್ ಹೆಸರಲ್ಲಿ ವ್ಯವಸ್ಥಿತವಾಗಿ ಷಡ್ಯಂತ್ರವನ್ನು ರೂಪಿಸಲಾಗುತ್ತಿದೆ. ಇದು ಕೇವಲ ಪ್ರೀತಿ, ಪ್ರೇಮ, ಮದುವೆಗೆ ಸೀಮಿತವಾಗಿ ಉಳಿದಿಲ್ಲ. ಲವ್ ಜಿಹಾದ್ ಒಂದು ರೀತಿಯ ಷಡ್ಯಂತ್ರವಾಗಿದೆ. ಭಯೋತ್ಪಾದಕರ ಮತ್ತೊಂದು ಮುಖ ಇದಾಗಿದೆ. ಒಂದು ಕೋಮಿನ ಜನಸಂಖ್ಯೆ ಹೆಚ್ವಿಸುವ ತಂತ್ರ ಇದರಲ್ಲಿ ಅಡಗಿದೆ ಎಂದಿದ್ದಾರೆ.
ಚಿಕ್ಕಮಗಳೂರಿನಲ್ಲಿ ಈ ಬಗ್ಗೆ ಮಾತನಾಡಿದ ಅವರು, ಲವ್ ಜಿಹಾದ್ ಗೆ ಸಂಬಂಧಿಸಿದಂತೆ ಅವರೇ ಮಾತನಾಡಿರುವುದು, ಭಾಷಣ ಮಾಡಿರುವ ಸಂಗತಿ ಬೆಳಕಿಗೆ ಬರುತ್ತಿವೆ. ಓವೈಸಿಯಂಥ ಕೋಮುವಾದಿಗಳು ನಿರಾತಂಕವಾಗಿ ಬಹಿರಂಗವಾಗಿ ಮಾತನಾಡುತ್ತಿದ್ದಾರೆ. ಇದು ಆತಂಕ ತರುವ ವಿಷಯವೂ ಹೌದು ಎಂದು ಹೇಳಿದರು.
ಉಡುಪಿಯಲ್ಲಿ 17 ವರ್ಷದ ಯುವತಿಯೊಂದಿಗೆ ಯುವಕ ನಾಪತ್ತೆಯಾಗಿದ್ದಾನೆ. ಇದೂ ಒಂದು ಷಡ್ಯಂತ್ರ. ಚಿಕ್ಕ ಹೆಣ್ಣು ಮಕ್ಕಳಿಗೆ ಹಣದ ಆಮಿಷ ತೋರಿಸಿ ಸಮಾಜವನ್ನು ಈ ರೀತಿ ಪರಿವರ್ತಿಸುವ ಹುನ್ನಾರ ಸದ್ದಿಲ್ಲದೇ ನಡೆಯುತ್ತಿದೆ ಎಂದು ದೂರಿದ್ದಾರೆ.
Love Jihad is another face of Terrorism slammed MP Shobha Karandlaje during her visit to Chikmagalur here on Nov 4 Wednesday, 2020
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
05-08-25 03:23 pm
HK News Desk
ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗ...
04-08-25 05:11 pm
ಗೆಳೆಯನೊಂದಿಗೆ ಪತ್ನಿಯ ಸರಸ ; ಪರಿ ಪರಿ ಬೇಡಿಕೊಂಡರೂ...
04-08-25 02:16 pm
ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ ; ಅಶಿಸ್ತ...
03-08-25 05:44 pm
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
05-08-25 04:29 pm
Mangalore Correspondent
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
Mangalore Congress: ಮೆಸ್ಕಾಂ ನೌಕರರ ಪಿಂಚಣಿಗೆ ಗ್...
04-08-25 09:51 pm
Dharmasthala Case, SIT, Body Found: ಬಂಗ್ಲೆಗುಡ...
04-08-25 07:38 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm