ಬ್ರೇಕಿಂಗ್ ನ್ಯೂಸ್
04-11-20 04:37 pm Headline Karnataka News Network ಕರ್ನಾಟಕ
ಚಿಕ್ಕಮಗಳೂರು, ನವೆಂಬರ್ 04 : ಲವ್ ಜಿಹಾದ್ ವಿರುದ್ಧ ರಾಜ್ಯದಲ್ಲಿಯೂ ಕಾನೂನು ರೂಪಿಸುವ ಚಿಂತನೆ ನಡೆದಿರುವಾಗಲೇ, ಸಂಸದೆ ಶೋಭಾ ಕರಂದ್ಲಾಜೆ ಲವ್ ಜಿಹಾದ್ ಭಯೋತ್ಪಾದಕತೆಯ ಮತ್ತೊಂದು ಮುಖ ಎಂದು ವಿಶ್ಲೇಷಿಸಿದ್ದಾರೆ.
ಲವ್ ಜಿಹಾದ್ ಹೆಸರಲ್ಲಿ ವ್ಯವಸ್ಥಿತವಾಗಿ ಷಡ್ಯಂತ್ರವನ್ನು ರೂಪಿಸಲಾಗುತ್ತಿದೆ. ಇದು ಕೇವಲ ಪ್ರೀತಿ, ಪ್ರೇಮ, ಮದುವೆಗೆ ಸೀಮಿತವಾಗಿ ಉಳಿದಿಲ್ಲ. ಲವ್ ಜಿಹಾದ್ ಒಂದು ರೀತಿಯ ಷಡ್ಯಂತ್ರವಾಗಿದೆ. ಭಯೋತ್ಪಾದಕರ ಮತ್ತೊಂದು ಮುಖ ಇದಾಗಿದೆ. ಒಂದು ಕೋಮಿನ ಜನಸಂಖ್ಯೆ ಹೆಚ್ವಿಸುವ ತಂತ್ರ ಇದರಲ್ಲಿ ಅಡಗಿದೆ ಎಂದಿದ್ದಾರೆ.
ಚಿಕ್ಕಮಗಳೂರಿನಲ್ಲಿ ಈ ಬಗ್ಗೆ ಮಾತನಾಡಿದ ಅವರು, ಲವ್ ಜಿಹಾದ್ ಗೆ ಸಂಬಂಧಿಸಿದಂತೆ ಅವರೇ ಮಾತನಾಡಿರುವುದು, ಭಾಷಣ ಮಾಡಿರುವ ಸಂಗತಿ ಬೆಳಕಿಗೆ ಬರುತ್ತಿವೆ. ಓವೈಸಿಯಂಥ ಕೋಮುವಾದಿಗಳು ನಿರಾತಂಕವಾಗಿ ಬಹಿರಂಗವಾಗಿ ಮಾತನಾಡುತ್ತಿದ್ದಾರೆ. ಇದು ಆತಂಕ ತರುವ ವಿಷಯವೂ ಹೌದು ಎಂದು ಹೇಳಿದರು.
ಉಡುಪಿಯಲ್ಲಿ 17 ವರ್ಷದ ಯುವತಿಯೊಂದಿಗೆ ಯುವಕ ನಾಪತ್ತೆಯಾಗಿದ್ದಾನೆ. ಇದೂ ಒಂದು ಷಡ್ಯಂತ್ರ. ಚಿಕ್ಕ ಹೆಣ್ಣು ಮಕ್ಕಳಿಗೆ ಹಣದ ಆಮಿಷ ತೋರಿಸಿ ಸಮಾಜವನ್ನು ಈ ರೀತಿ ಪರಿವರ್ತಿಸುವ ಹುನ್ನಾರ ಸದ್ದಿಲ್ಲದೇ ನಡೆಯುತ್ತಿದೆ ಎಂದು ದೂರಿದ್ದಾರೆ.
Love Jihad is another face of Terrorism slammed MP Shobha Karandlaje during her visit to Chikmagalur here on Nov 4 Wednesday, 2020
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm