ಬ್ರೇಕಿಂಗ್ ನ್ಯೂಸ್
04-11-20 04:37 pm Headline Karnataka News Network ಕರ್ನಾಟಕ
ಚಿಕ್ಕಮಗಳೂರು, ನವೆಂಬರ್ 04 : ಲವ್ ಜಿಹಾದ್ ವಿರುದ್ಧ ರಾಜ್ಯದಲ್ಲಿಯೂ ಕಾನೂನು ರೂಪಿಸುವ ಚಿಂತನೆ ನಡೆದಿರುವಾಗಲೇ, ಸಂಸದೆ ಶೋಭಾ ಕರಂದ್ಲಾಜೆ ಲವ್ ಜಿಹಾದ್ ಭಯೋತ್ಪಾದಕತೆಯ ಮತ್ತೊಂದು ಮುಖ ಎಂದು ವಿಶ್ಲೇಷಿಸಿದ್ದಾರೆ.
ಲವ್ ಜಿಹಾದ್ ಹೆಸರಲ್ಲಿ ವ್ಯವಸ್ಥಿತವಾಗಿ ಷಡ್ಯಂತ್ರವನ್ನು ರೂಪಿಸಲಾಗುತ್ತಿದೆ. ಇದು ಕೇವಲ ಪ್ರೀತಿ, ಪ್ರೇಮ, ಮದುವೆಗೆ ಸೀಮಿತವಾಗಿ ಉಳಿದಿಲ್ಲ. ಲವ್ ಜಿಹಾದ್ ಒಂದು ರೀತಿಯ ಷಡ್ಯಂತ್ರವಾಗಿದೆ. ಭಯೋತ್ಪಾದಕರ ಮತ್ತೊಂದು ಮುಖ ಇದಾಗಿದೆ. ಒಂದು ಕೋಮಿನ ಜನಸಂಖ್ಯೆ ಹೆಚ್ವಿಸುವ ತಂತ್ರ ಇದರಲ್ಲಿ ಅಡಗಿದೆ ಎಂದಿದ್ದಾರೆ.
ಚಿಕ್ಕಮಗಳೂರಿನಲ್ಲಿ ಈ ಬಗ್ಗೆ ಮಾತನಾಡಿದ ಅವರು, ಲವ್ ಜಿಹಾದ್ ಗೆ ಸಂಬಂಧಿಸಿದಂತೆ ಅವರೇ ಮಾತನಾಡಿರುವುದು, ಭಾಷಣ ಮಾಡಿರುವ ಸಂಗತಿ ಬೆಳಕಿಗೆ ಬರುತ್ತಿವೆ. ಓವೈಸಿಯಂಥ ಕೋಮುವಾದಿಗಳು ನಿರಾತಂಕವಾಗಿ ಬಹಿರಂಗವಾಗಿ ಮಾತನಾಡುತ್ತಿದ್ದಾರೆ. ಇದು ಆತಂಕ ತರುವ ವಿಷಯವೂ ಹೌದು ಎಂದು ಹೇಳಿದರು.
ಉಡುಪಿಯಲ್ಲಿ 17 ವರ್ಷದ ಯುವತಿಯೊಂದಿಗೆ ಯುವಕ ನಾಪತ್ತೆಯಾಗಿದ್ದಾನೆ. ಇದೂ ಒಂದು ಷಡ್ಯಂತ್ರ. ಚಿಕ್ಕ ಹೆಣ್ಣು ಮಕ್ಕಳಿಗೆ ಹಣದ ಆಮಿಷ ತೋರಿಸಿ ಸಮಾಜವನ್ನು ಈ ರೀತಿ ಪರಿವರ್ತಿಸುವ ಹುನ್ನಾರ ಸದ್ದಿಲ್ಲದೇ ನಡೆಯುತ್ತಿದೆ ಎಂದು ದೂರಿದ್ದಾರೆ.
Love Jihad is another face of Terrorism slammed MP Shobha Karandlaje during her visit to Chikmagalur here on Nov 4 Wednesday, 2020
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm