ಬ್ರೇಕಿಂಗ್ ನ್ಯೂಸ್
04-11-20 04:37 pm Headline Karnataka News Network ಕರ್ನಾಟಕ
ಚಿಕ್ಕಮಗಳೂರು, ನವೆಂಬರ್ 04 : ಲವ್ ಜಿಹಾದ್ ವಿರುದ್ಧ ರಾಜ್ಯದಲ್ಲಿಯೂ ಕಾನೂನು ರೂಪಿಸುವ ಚಿಂತನೆ ನಡೆದಿರುವಾಗಲೇ, ಸಂಸದೆ ಶೋಭಾ ಕರಂದ್ಲಾಜೆ ಲವ್ ಜಿಹಾದ್ ಭಯೋತ್ಪಾದಕತೆಯ ಮತ್ತೊಂದು ಮುಖ ಎಂದು ವಿಶ್ಲೇಷಿಸಿದ್ದಾರೆ.
ಲವ್ ಜಿಹಾದ್ ಹೆಸರಲ್ಲಿ ವ್ಯವಸ್ಥಿತವಾಗಿ ಷಡ್ಯಂತ್ರವನ್ನು ರೂಪಿಸಲಾಗುತ್ತಿದೆ. ಇದು ಕೇವಲ ಪ್ರೀತಿ, ಪ್ರೇಮ, ಮದುವೆಗೆ ಸೀಮಿತವಾಗಿ ಉಳಿದಿಲ್ಲ. ಲವ್ ಜಿಹಾದ್ ಒಂದು ರೀತಿಯ ಷಡ್ಯಂತ್ರವಾಗಿದೆ. ಭಯೋತ್ಪಾದಕರ ಮತ್ತೊಂದು ಮುಖ ಇದಾಗಿದೆ. ಒಂದು ಕೋಮಿನ ಜನಸಂಖ್ಯೆ ಹೆಚ್ವಿಸುವ ತಂತ್ರ ಇದರಲ್ಲಿ ಅಡಗಿದೆ ಎಂದಿದ್ದಾರೆ.
ಚಿಕ್ಕಮಗಳೂರಿನಲ್ಲಿ ಈ ಬಗ್ಗೆ ಮಾತನಾಡಿದ ಅವರು, ಲವ್ ಜಿಹಾದ್ ಗೆ ಸಂಬಂಧಿಸಿದಂತೆ ಅವರೇ ಮಾತನಾಡಿರುವುದು, ಭಾಷಣ ಮಾಡಿರುವ ಸಂಗತಿ ಬೆಳಕಿಗೆ ಬರುತ್ತಿವೆ. ಓವೈಸಿಯಂಥ ಕೋಮುವಾದಿಗಳು ನಿರಾತಂಕವಾಗಿ ಬಹಿರಂಗವಾಗಿ ಮಾತನಾಡುತ್ತಿದ್ದಾರೆ. ಇದು ಆತಂಕ ತರುವ ವಿಷಯವೂ ಹೌದು ಎಂದು ಹೇಳಿದರು.
ಉಡುಪಿಯಲ್ಲಿ 17 ವರ್ಷದ ಯುವತಿಯೊಂದಿಗೆ ಯುವಕ ನಾಪತ್ತೆಯಾಗಿದ್ದಾನೆ. ಇದೂ ಒಂದು ಷಡ್ಯಂತ್ರ. ಚಿಕ್ಕ ಹೆಣ್ಣು ಮಕ್ಕಳಿಗೆ ಹಣದ ಆಮಿಷ ತೋರಿಸಿ ಸಮಾಜವನ್ನು ಈ ರೀತಿ ಪರಿವರ್ತಿಸುವ ಹುನ್ನಾರ ಸದ್ದಿಲ್ಲದೇ ನಡೆಯುತ್ತಿದೆ ಎಂದು ದೂರಿದ್ದಾರೆ.
Love Jihad is another face of Terrorism slammed MP Shobha Karandlaje during her visit to Chikmagalur here on Nov 4 Wednesday, 2020
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
11-08-26 04:49 pm
HK News Staffer
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
11-08-26 03:08 pm
HK News Staffer
Mangalore Suicide: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ...
10-08-26 11:00 pm
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
11-08-26 05:34 pm
HK News Staffer
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm