ಬ್ರೇಕಿಂಗ್ ನ್ಯೂಸ್
04-11-20 04:37 pm Headline Karnataka News Network ಕರ್ನಾಟಕ
ಚಿಕ್ಕಮಗಳೂರು, ನವೆಂಬರ್ 04 : ಲವ್ ಜಿಹಾದ್ ವಿರುದ್ಧ ರಾಜ್ಯದಲ್ಲಿಯೂ ಕಾನೂನು ರೂಪಿಸುವ ಚಿಂತನೆ ನಡೆದಿರುವಾಗಲೇ, ಸಂಸದೆ ಶೋಭಾ ಕರಂದ್ಲಾಜೆ ಲವ್ ಜಿಹಾದ್ ಭಯೋತ್ಪಾದಕತೆಯ ಮತ್ತೊಂದು ಮುಖ ಎಂದು ವಿಶ್ಲೇಷಿಸಿದ್ದಾರೆ.
ಲವ್ ಜಿಹಾದ್ ಹೆಸರಲ್ಲಿ ವ್ಯವಸ್ಥಿತವಾಗಿ ಷಡ್ಯಂತ್ರವನ್ನು ರೂಪಿಸಲಾಗುತ್ತಿದೆ. ಇದು ಕೇವಲ ಪ್ರೀತಿ, ಪ್ರೇಮ, ಮದುವೆಗೆ ಸೀಮಿತವಾಗಿ ಉಳಿದಿಲ್ಲ. ಲವ್ ಜಿಹಾದ್ ಒಂದು ರೀತಿಯ ಷಡ್ಯಂತ್ರವಾಗಿದೆ. ಭಯೋತ್ಪಾದಕರ ಮತ್ತೊಂದು ಮುಖ ಇದಾಗಿದೆ. ಒಂದು ಕೋಮಿನ ಜನಸಂಖ್ಯೆ ಹೆಚ್ವಿಸುವ ತಂತ್ರ ಇದರಲ್ಲಿ ಅಡಗಿದೆ ಎಂದಿದ್ದಾರೆ.
ಚಿಕ್ಕಮಗಳೂರಿನಲ್ಲಿ ಈ ಬಗ್ಗೆ ಮಾತನಾಡಿದ ಅವರು, ಲವ್ ಜಿಹಾದ್ ಗೆ ಸಂಬಂಧಿಸಿದಂತೆ ಅವರೇ ಮಾತನಾಡಿರುವುದು, ಭಾಷಣ ಮಾಡಿರುವ ಸಂಗತಿ ಬೆಳಕಿಗೆ ಬರುತ್ತಿವೆ. ಓವೈಸಿಯಂಥ ಕೋಮುವಾದಿಗಳು ನಿರಾತಂಕವಾಗಿ ಬಹಿರಂಗವಾಗಿ ಮಾತನಾಡುತ್ತಿದ್ದಾರೆ. ಇದು ಆತಂಕ ತರುವ ವಿಷಯವೂ ಹೌದು ಎಂದು ಹೇಳಿದರು.
ಉಡುಪಿಯಲ್ಲಿ 17 ವರ್ಷದ ಯುವತಿಯೊಂದಿಗೆ ಯುವಕ ನಾಪತ್ತೆಯಾಗಿದ್ದಾನೆ. ಇದೂ ಒಂದು ಷಡ್ಯಂತ್ರ. ಚಿಕ್ಕ ಹೆಣ್ಣು ಮಕ್ಕಳಿಗೆ ಹಣದ ಆಮಿಷ ತೋರಿಸಿ ಸಮಾಜವನ್ನು ಈ ರೀತಿ ಪರಿವರ್ತಿಸುವ ಹುನ್ನಾರ ಸದ್ದಿಲ್ಲದೇ ನಡೆಯುತ್ತಿದೆ ಎಂದು ದೂರಿದ್ದಾರೆ.
Love Jihad is another face of Terrorism slammed MP Shobha Karandlaje during her visit to Chikmagalur here on Nov 4 Wednesday, 2020
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm