ಬ್ರೇಕಿಂಗ್ ನ್ಯೂಸ್
24-07-23 05:08 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 24: ಮಾಜಿ ಸಚಿವ, ಬಿಜೆಪಿ ಶಾಸಕ ಮುನಿರತ್ನ ಚುನಾವಣೆ ಗೆಲ್ಲಲು ತನ್ನ ವಿರೋಧಿಗಳಿಗೆ ಹನಿಟ್ರ್ಯಾಪ್ ಮಾಡಿಸುತ್ತಿದ್ದರು. ಅದಕ್ಕಾಗಿ ಸಾಕಷ್ಟು ಆಂಟಿಗಳನ್ನು ಇಟ್ಟುಕೊಂಡಿದ್ದರು ಎಂಬ ಗಂಭೀರ ಆರೋಪ ಕೇಳಿಬಂದಿದೆ. ಮುನಿರತ್ನ ಬೆಂಬಲಿಗರಾಗಿದ್ದ ವೇಲು ನಾಯ್ಕರ್ ಎಂಬವರು ಈ ರೀತಿ ಆರೋಪ ಮಾಡಿದ್ದಾರೆ.
ಸಚಿವರಾಗಿದ್ದಾಗ ಮುನಿರತ್ನ ಹನಿಟ್ರ್ಯಾಪ್ ಮಾಡಿಸುತ್ತಿದ್ದರು. ಹನಿಟ್ರ್ಯಾಪ್ ಮಾಡಲೆಂದೇ ಸ್ಟುಡಿಯೋ ಇಟ್ಟುಕೊಂಡಿದ್ದಾರೆ ಎಂದು ಅವರ ಬೆಂಬಲಿಗ, ಬಿಬಿಎಂಪಿ ಮಾಜಿ ಕಾರ್ಪೊರೇಟರ್ ವೇಲು ನಾಯ್ಕರ್ ಗಂಭೀರ ಆರೋಪ ಮಾಡಿದ್ದಾರೆ. ಶಾಸಕ ಮುನಿರತ್ನ ಬೆಂಬಲಿಗರಾಗಿದ್ದ ವೇಲು ನಾಯ್ಕರ್ ಇದೀಗ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದು ಈ ವೇಳೆ ಕೆಲವು ವಿಚಾರಗಳನ್ನು ಹೊರ ಗೆಡವಿದ್ದಾರೆ. ಹನಿಟ್ರ್ಯಾಪ್ ಮಾಡಿ ಹೆದರಿಸಲೆಂದೇ, ಜೆ.ಪಿ.ಪಾರ್ಕ್, ಡಾಲರ್ಸ್ ಕಾಲೋನಿಯಲ್ಲಿ ಸ್ಟುಡಿಯೋ ಇಟ್ಟುಕೊಂಡಿದ್ದಾರೆ. ಅವರು ಸಿನಿಮಾ ನಿರ್ಮಾಪಕರಲ್ಲವೇ. ಹೀಗಾಗಿ ಹೆಣ್ಣುಗಳನ್ನು ಮುಂದಿಟ್ಟು ಹನಿಟ್ರ್ಯಾಪ್ ಮಾಡಿಸಿ ಹೆದರಿಸುತ್ತಾರೆ ಎಂದರು.

ಮುನಿರತ್ನಗೆ ಚುನಾವಣೆ ಎದುರಿಸುವುದು ಹೇಗೆ ಎಂದು ಕೇಳಿದೆವು. ನಿಮ್ಮದು ಈಸ್ಟ್ಮನ್ ಕಲರ್ ಪಿಕ್ಚರ್ ಇದೆ ತೋರಿಸಲಾ? ಇಲ್ಲ, ಕೆಲಸ ಮಾಡುತ್ತೀರಾ ಅಂತ ಮುನಿರತ್ನ ಹೆದರಿಸುತ್ತಿದ್ದರು. ಮುನಿರತ್ನ ನಿರ್ಮಾಪಕನಾಗಿ ಮಾಡಿದ ಮೊದಲ ಚಿತ್ರ ಆಂಟಿ ಪ್ರೀತ್ಸೆ. ಹೀಗಾಗಿ ಮುನಿರತ್ನ ಸಚಿವರಾದ ಮೇಲೂ ಬರೀ ಆಂಟಿಗಳೇ ಇರುತ್ತಿದ್ದರು. ಅವರ ವಿಕಾಸಸೌಧ, ವಿಧಾನಸೌಧದ ಖಾಸಗಿ ಚೇಂಬರ್ನಲ್ಲೆಲ್ಲಾ ಬರೀ ಆಂಟಿಗಳೇ ಇರುತ್ತಿದ್ದರು ಎಂದು ಆರೋಪಿಸಿದರು. ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಸಂಸದ ಡಿ.ಕೆ ಸುರೇಶ್, ಆರ್.ಆರ್ ನಗರದ ಪಕ್ಷದ ಅಭ್ಯರ್ಥಿ ಕುಸುಮಾ ಹನುಮಂತ ರಾಯಪ್ಪ ಹಾಜರಿದ್ದರು.
Bjp Munirathna is involved in 'Honey Trap' alleged Velu Nayakar, Ex BBMP Corporator, has own studio setup and ladies. Velu Nayakar former Bruhat Bengaluru Palike (BBMP) corporator and once a close confidante of Ex-Minister and RR Nagar MLA Muniratha Naidu has reportedly alleged that Munirathna was involved in honey trapping people and has got a studio for the purpose.
27-12-25 02:40 pm
Bangalore Correspondent
ಚಿತ್ರದುರ್ಗ ಬಸ್ ದುರಂತ ; ಗಾಯಗೊಂಡಿದ್ದ ಸೀಬರ್ಡ್...
26-12-25 09:38 pm
ಬೈಕ್ ಗೆ ಟಿಪ್ಪರ್ ಡಿಕ್ಕಿ ; ಚರ್ಚ್ ನಲ್ಲಿ ಕ್ರಿಸ್ ಮ...
26-12-25 01:35 pm
ಸದ್ಯಕ್ಕಿಲ್ಲ ಸಿಎಂ ಬದಲಾವಣೆ ! ರಾಜ್ಯದಿಂದ ಕೇಂದ್ರ ನ...
25-12-25 08:00 pm
Chitradurga Seabird Bus accident: ಚಿತ್ರದುರ್ಗ...
25-12-25 06:26 pm
27-12-25 04:29 pm
HK News Desk
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
ಕ್ರೈಸ್ತರ ಮೇಲೆ ದಾಳಿ ; ನೈಜೀರಿಯಾದಲ್ಲಿ ಐಸಿಸ್ ಉಗ್ರ...
26-12-25 05:50 pm
ರೈಲ್ವೆಯಲ್ಲಿ ಒಂದೇ ವರ್ಷಕ್ಕೆ ಎರಡನೇ ಬಾರಿ ಪ್ರಯಾಣ ದ...
26-12-25 03:04 pm
26-12-25 10:34 pm
Mangalore Correspondent
Grace Ministry Christmas 2025: ಗ್ರೇಸ್ ಮಿನಿಸ್ಟ...
26-12-25 06:37 pm
ಎಂಆರ್ ಜಿ ಗ್ರೂಪಿನಿಂದ ಆಶಾ ಪ್ರಕಾಶ್ ಶೆಟ್ಟಿ ನೆರವು...
25-12-25 10:54 pm
ಡಿ.27ರಂದು 9ನೇ ವರ್ಷದ ಮಂಗಳೂರು ಕಂಬಳ ; ನವ ವರ್ಷ- ನ...
24-12-25 10:30 pm
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
27-12-25 07:42 pm
Mangalore Correspondent
ಧನದಾಹಕ್ಕೆ ನವ ವಿವಾಹಿತೆ ಗಾನವಿ ಬಲಿ ಪ್ರಕರಣ ; ತಲೆಮ...
27-12-25 02:28 pm
ಪ್ಯಾಲೆಸ್ ಗ್ರೌಂಡ್ನಲ್ಲಿ ಅದ್ದೂರಿ ರಿಸೆಪ್ಷನ್, ಶ್...
26-12-25 11:21 pm
ಪಡುಬಿದ್ರೆ ; ನೇಮೊತ್ಸದಲ್ಲಿ ವೃದ್ಧೆಯ ಸರ ಕಳ್ಳತನ, ಮ...
26-12-25 11:06 pm
ವರದಕ್ಷಿಣೆಗಾಗಿ ದೌರ್ಜನ್ಯ- ಕಿರುಕುಳ ; ಗಂಡನ ಮನೆಯಲ್...
26-12-25 10:44 pm