ಬ್ರೇಕಿಂಗ್ ನ್ಯೂಸ್
24-07-23 05:08 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 24: ಮಾಜಿ ಸಚಿವ, ಬಿಜೆಪಿ ಶಾಸಕ ಮುನಿರತ್ನ ಚುನಾವಣೆ ಗೆಲ್ಲಲು ತನ್ನ ವಿರೋಧಿಗಳಿಗೆ ಹನಿಟ್ರ್ಯಾಪ್ ಮಾಡಿಸುತ್ತಿದ್ದರು. ಅದಕ್ಕಾಗಿ ಸಾಕಷ್ಟು ಆಂಟಿಗಳನ್ನು ಇಟ್ಟುಕೊಂಡಿದ್ದರು ಎಂಬ ಗಂಭೀರ ಆರೋಪ ಕೇಳಿಬಂದಿದೆ. ಮುನಿರತ್ನ ಬೆಂಬಲಿಗರಾಗಿದ್ದ ವೇಲು ನಾಯ್ಕರ್ ಎಂಬವರು ಈ ರೀತಿ ಆರೋಪ ಮಾಡಿದ್ದಾರೆ.
ಸಚಿವರಾಗಿದ್ದಾಗ ಮುನಿರತ್ನ ಹನಿಟ್ರ್ಯಾಪ್ ಮಾಡಿಸುತ್ತಿದ್ದರು. ಹನಿಟ್ರ್ಯಾಪ್ ಮಾಡಲೆಂದೇ ಸ್ಟುಡಿಯೋ ಇಟ್ಟುಕೊಂಡಿದ್ದಾರೆ ಎಂದು ಅವರ ಬೆಂಬಲಿಗ, ಬಿಬಿಎಂಪಿ ಮಾಜಿ ಕಾರ್ಪೊರೇಟರ್ ವೇಲು ನಾಯ್ಕರ್ ಗಂಭೀರ ಆರೋಪ ಮಾಡಿದ್ದಾರೆ. ಶಾಸಕ ಮುನಿರತ್ನ ಬೆಂಬಲಿಗರಾಗಿದ್ದ ವೇಲು ನಾಯ್ಕರ್ ಇದೀಗ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದು ಈ ವೇಳೆ ಕೆಲವು ವಿಚಾರಗಳನ್ನು ಹೊರ ಗೆಡವಿದ್ದಾರೆ. ಹನಿಟ್ರ್ಯಾಪ್ ಮಾಡಿ ಹೆದರಿಸಲೆಂದೇ, ಜೆ.ಪಿ.ಪಾರ್ಕ್, ಡಾಲರ್ಸ್ ಕಾಲೋನಿಯಲ್ಲಿ ಸ್ಟುಡಿಯೋ ಇಟ್ಟುಕೊಂಡಿದ್ದಾರೆ. ಅವರು ಸಿನಿಮಾ ನಿರ್ಮಾಪಕರಲ್ಲವೇ. ಹೀಗಾಗಿ ಹೆಣ್ಣುಗಳನ್ನು ಮುಂದಿಟ್ಟು ಹನಿಟ್ರ್ಯಾಪ್ ಮಾಡಿಸಿ ಹೆದರಿಸುತ್ತಾರೆ ಎಂದರು.

ಮುನಿರತ್ನಗೆ ಚುನಾವಣೆ ಎದುರಿಸುವುದು ಹೇಗೆ ಎಂದು ಕೇಳಿದೆವು. ನಿಮ್ಮದು ಈಸ್ಟ್ಮನ್ ಕಲರ್ ಪಿಕ್ಚರ್ ಇದೆ ತೋರಿಸಲಾ? ಇಲ್ಲ, ಕೆಲಸ ಮಾಡುತ್ತೀರಾ ಅಂತ ಮುನಿರತ್ನ ಹೆದರಿಸುತ್ತಿದ್ದರು. ಮುನಿರತ್ನ ನಿರ್ಮಾಪಕನಾಗಿ ಮಾಡಿದ ಮೊದಲ ಚಿತ್ರ ಆಂಟಿ ಪ್ರೀತ್ಸೆ. ಹೀಗಾಗಿ ಮುನಿರತ್ನ ಸಚಿವರಾದ ಮೇಲೂ ಬರೀ ಆಂಟಿಗಳೇ ಇರುತ್ತಿದ್ದರು. ಅವರ ವಿಕಾಸಸೌಧ, ವಿಧಾನಸೌಧದ ಖಾಸಗಿ ಚೇಂಬರ್ನಲ್ಲೆಲ್ಲಾ ಬರೀ ಆಂಟಿಗಳೇ ಇರುತ್ತಿದ್ದರು ಎಂದು ಆರೋಪಿಸಿದರು. ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಸಂಸದ ಡಿ.ಕೆ ಸುರೇಶ್, ಆರ್.ಆರ್ ನಗರದ ಪಕ್ಷದ ಅಭ್ಯರ್ಥಿ ಕುಸುಮಾ ಹನುಮಂತ ರಾಯಪ್ಪ ಹಾಜರಿದ್ದರು.
Bjp Munirathna is involved in 'Honey Trap' alleged Velu Nayakar, Ex BBMP Corporator, has own studio setup and ladies. Velu Nayakar former Bruhat Bengaluru Palike (BBMP) corporator and once a close confidante of Ex-Minister and RR Nagar MLA Muniratha Naidu has reportedly alleged that Munirathna was involved in honey trapping people and has got a studio for the purpose.
19-05-26 11:34 pm
HK News Desk
ಮೋರ್ಬಿ ಘಟನೆ ಗುಜರಾತ್ ಮಾದರಿಯನ್ನು ಟೊಳ್ಳಾಗಿಸಿದೆ,...
19-05-26 09:09 pm
ದಕ್ಷಿಣ ಭಾರತದಲ್ಲೇ ಮೊದಲ ಪ್ರಯೋಗ ; ಚಿಕ್ಕಮಗಳೂರಿನಲ್...
17-05-26 08:55 pm
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
20-05-26 11:23 pm
HK News Desk
ಆನ್ಲೈನ್ ಔಷಧ ಮಾರಾಟ ವಿರುದ್ಧ ದೇಶವ್ಯಾಪಿ ಪ್ರತಿಭಟ...
20-05-26 10:33 am
ಆನೆಗಳ ಕಾದಾಟ; ದುಬಾರೆ ಕ್ಯಾಂಪ್ನಲ್ಲಿ ಗಾಯಗೊಂಡಿದ್ದ...
19-05-26 04:27 pm
ಮತ್ತೆ ಬೆಲೆ ಏರಿಕೆ ಶಾಕ್! ಒಂದೇ ವಾರದಲ್ಲಿ 2ನೇ ಬಾರಿ...
19-05-26 01:06 pm
ಕಾಂಗೋ, ಉಗಾಂಡದಲ್ಲಿ ಎಬೋಲಾ ಸೋಂಕು ತೀವ್ರ ; ಮಾರಣಾಂತ...
18-05-26 02:18 pm
20-05-26 06:51 pm
HK News Staffer
ಬೆಳ್ತಂಗಡಿ ; ನೇತ್ರಾವತಿ ನದಿಯಲ್ಲಿ ಸ್ನಾನಕ್ಕಿಳಿದು...
19-05-26 10:47 pm
ಬಾವಿಯಲ್ಲಿ ನೀರಲ್ಲ , ಡೀಸೆಲ್ ! ಮಂಗಳೂರಿನಲ್ಲಿ ಆತಂಕ...
19-05-26 05:57 pm
ಒಂದು ರೂ.ಗೆ ಒಂದು ಶರ್ಟ್ ! ಆಫರ್ ಕೇಳಿ ಮುಗಿಬಿದ್ದ ಜ...
19-05-26 10:44 am
ಬೈಕಂಪಾಡಿ, ಕೂಳೂರು ಜಂಕ್ಷನ್ ಬಳಿ ಅಂಡರ್ ಪಾಸ್ ; ಕೇಂ...
18-05-26 10:47 pm
20-05-26 03:08 pm
HK News Staffer
ಶಿವಮೊಗ್ಗದ ಒಂದೇ ಕುಟುಂಬದ ನಾಲ್ವರು ನಿಗೂಢ ನಾಪತ್ತೆ,...
20-05-26 09:53 am
ತಾಯಿ ಬೈದಿದ್ದಕ್ಕೆ ಅಪ್ಪ, ಅಮ್ಮ ಸಾರಿ, ನಿಮ್ಮೆದುರು...
19-05-26 05:55 pm
ಕಾಶ್ಮೀರಕ್ಕೆ ಕೆಲಸಕ್ಕೆಂದು ಕರೆದೊಯ್ದು ಉತ್ತರ ಪ್ರದೇ...
19-05-26 05:23 pm
‘ದಿನಕ್ಕೆ ₹1 ಲಕ್ಷ ರೂ. ಗಳಿಸಿ’ ; ಮೋದಿ, ಪ್ರಿಯಾಂಕ...
19-05-26 04:23 pm