ಬ್ರೇಕಿಂಗ್ ನ್ಯೂಸ್
04-11-20 05:29 pm Bangalore Correspondent ಕರ್ನಾಟಕ
ಮೈಸೂರು, ನವೆಂಬರ್ 4: ಉಪ ಚುನಾವಣೆ ಫಲಿತಾಂಶದ ಬಳಿಕ ರಾಜ್ಯದಲ್ಲಿ ಸಿಎಂ ಬದಲಾವಣೆ ಆಗಲಿದೆ, ದೆಹಲಿ ಬಿಜೆಪಿ ನಾಯಕರು ಯಡಿಯೂರಪ್ಪ ಅವರನ್ನು ಬದಲಾಯಿಸಲು ನಿರ್ಧರಿಸಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸಿಎಂ ಬದಲಾವಣೆ ಆಗುವುದು ಖಂಡಿತ. ಈ ಬಗ್ಗೆ ನನಗೆ ಖಚಿತ ವಿಶ್ವಾಸವಿದೆ. ಯಡಿಯೂರಪ್ಪ ಸಿಎಂ ಆಗಿ ಮುಂದುವರೆಯೋದಿಲ್ಲ. ನನಗೆ ದೆಹಲಿಯಿಂದ ಬಂದಿರುವ ಮಾಹಿತಿ ಆಧಾರದ ಮೇಲೆ ಹೇಳುತ್ತಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಸಿಎಂ ಬದಲಾವಣೆಗೆ, ನಾನು ಯಡಿಯೂರಪ್ಪ ಮೇಲೆ ಭ್ರಷ್ಟಾಚಾರ ಆರೋಪ ಮಾಡಿದ್ದು ಕಾರಣ ಇದ್ದಿರಬಹುದು. ಹಲವು ದಿನಗಳಿಂದ ಸಿಎಂ ಬದಲಾವಣೆ ಮಾಡುವ ಚಿಂತನೆಯಲ್ಲಿ ಬಿಜೆಪಿ ಇದೆ. ಹಾಗಾಗಿ ಉಪ ಚುನಾವಣೆ ಫಲಿತಾಂಶದ ನಂತರ ಯಡಿಯೂರಪ್ಪ ಸಿಎಂ ಸ್ಥಾನದಿಂದ ಕೆಳಗಿಳಿಯುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ.
ಉಪ ಚುನಾವಣೆ ನಡೆದ ಶಿರಾ ಮತ್ತು ಆರ್.ಆರ್. ನಗರ ಕ್ಷೇತ್ರದ ಎರಡರಲ್ಲೂ ಕಾಂಗ್ರೆಸ್ ಗೆಲ್ಲಲಿದೆ. ಶಿರಾದಲ್ಲಿ ಕಳೆದ ಬಾರಿ ಅಪಪ್ರಚಾರ ಆಗಿತ್ತು. ಆರ್.ಆರ್ ನಗರದಲ್ಲಿ ಕಾಂಗ್ರೆಸ್ ಗೆದ್ದಿತ್ತು. ಈ ಬಾರಿಯೂ ಪ್ರಚಾರದ ಸಂದರ್ಭದಲ್ಲಿ ಕಾಂಗ್ರೆಸ್ ಪರವಾದ ಅಲೆ ಕಂಡುಬಂದಿದ್ದು ಕಾಂಗ್ರೆಸ್ಸೇ ಗೆಲ್ಲಲಿದೆ ಎಂದಿದ್ದಾರೆ.
ರಾಜ್ಯ ಸರಕಾರ ಶಾಲೆ ಆರಂಭಿಸುವ ಚಿಂತನೆ ಮಾಡಿರುವ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ, ಈ ವರ್ಷ ಶಾಲೆಗಳನ್ನು ಆರಂಭಿಸೋದು ಬೇಡ. ಇದು ಸರಕಾರಕ್ಕೆ ನನ್ನ ನೀಡುತ್ತಿರುವ ವೈಯಕ್ತಿಕ ಸಲಹೆ. ಈ ವರ್ಷ ಆನ್ ಲೈನ್ ಕ್ಲಾಸ್ ಮಾಡಿ ಎಲ್ಲರನ್ನೂ ಪಾಸ್ ಮಾಡಲಿ. ಸಂಪೂರ್ಣ ಕೊರೊನಾ ಮುಕ್ತವಾದ ಬಳಿಕ ಶಾಲೆ ಆರಂಭಿಸಿದರೆ ಸಾಕು ಎಂದು ಸಿದ್ದರಾಮಯ್ಯ ಸಲಹೆ ಮಾಡಿದ್ದಾರೆ.
After the By-Elections of R R Nagar, the Chief Minister of Karnataka BS Yeddyurappa will anymore not be the cm but Karnataka will see a new cm predicts Congress leader Siddaramaiah.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
11-08-26 04:49 pm
HK News Staffer
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
11-08-26 03:08 pm
HK News Staffer
Mangalore Suicide: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ...
10-08-26 11:00 pm
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
11-08-26 05:34 pm
HK News Staffer
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm