ಬ್ರೇಕಿಂಗ್ ನ್ಯೂಸ್
25-07-23 05:15 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 25: ಸಿಂಗಾಪುರದಲ್ಲಿ ಸರ್ಕಾರವನ್ನು ಉರುಳಿಸಲು ಷಡ್ಯಂತ್ರ ನಡೆದಿರುವ ಬಗ್ಗೆ ನನಗೆ ಗೊತ್ತಿಲ್ಲ. ಹೇಳಿಕೆ ನೀಡಿರುವ ಡಿ.ಕೆ.ಶಿವಕುಮಾರ್ ಅವರನ್ನೇ ಕೇಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಅವರು ಇಂದು ಹಾವೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬರ ಬರುತ್ತದೆ ಎಂದು ಬಿಜೆಪಿಯವರು ಟ್ರೋಲ್ ಮಾಡಿರುವ ಬಗ್ಗೆ ಉತ್ತರಿಸಿ, ಈಗ ಮಳೆಯಾಗುತ್ತಿಲ್ಲವೇ ಎಂದು ಪ್ರಶ್ನಿಸಿದರು. ಈ ಮೂಢ ನಂಬಿಕೆಗಳಲ್ಲಿ ಹಾಗೂ ಮೌಢ್ಯಗಳಲ್ಲಿ ನನಗೆ ನಂಬಿಕೆ ಇಲ್ಲ. ಬಿಜೆಪಿ ಅಧಿಕಾರದ ಅವಧಿಯಲ್ಲಿ ಪ್ರವಾಹ ಬಂದು ಒಂದು ಲಕ್ಷ ಮನೆಗಳು ಬಿದ್ದುಹೋಗಿದ್ದವು. ಪ್ರವಾಹ ಉಂಟಾಗುವುದು ಹಾಗೂ ಮಳೆ ಕೊರತೆಯಾಗುವುದು ಸ್ವಾಭಾವಿಕ. ಈಗ ಹವಾಮಾನ ಬದಲಾವಣೆ ಇದೆ. ಮುಂಗಾರು ಜೂನ್ ತಿಂಗಳಲ್ಲಿ ಪ್ರಾರಂಭವಾಗುವುದು ಜುಲೈನಲ್ಲಿ ಆಗುತ್ತಿದೆ. ಜಗತ್ತಿನ ಎಲ್ಲೆಡೆ ಹವಾಮಾನ ಬದಲಾವಣೆಯಾಗುತ್ತಿದೆ ಎಂದರು.


ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಒಂದಾಗುತ್ತಿರುವ ಬಗ್ಗೆ ನನಗೆ ತಿಳಿದಿಲ್ಲ. ಮಾತುಕತೆ ನಡೆಸುತ್ತಿದ್ದಾರೆ. ಅವರು ಒಂದಾದರೆ ನಮಗೇನೂ ಭಯವಿಲ್ಲ. ನಾವು 15- 20 ಸ್ಥಾನಗಳನ್ನು ಗೆದ್ದೇ ಗೆಲ್ಲುತ್ತೇವೆ. ಅವರು ಒಂದಾದರೂ, ಒಂದಾಗದೇ ಇದ್ದರು ಗೆಲ್ಲುತ್ತೇವೆ ಎಂದರು.
I am not aware of the conspiracy to topple the government in Singapore. Chief Minister Siddaramaiah said, "Ask DK Shivakumar for his statement.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 04:14 pm
HK News Staffer
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
ಚರಕದಿಂದ ನೂಲು ತೆಗೆದು, ಸಮುದ್ರ ಕಿನಾರೆಯಲ್ಲಿ ಉಪ್ಪು...
15-08-26 10:08 pm
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm