ಬ್ರೇಕಿಂಗ್ ನ್ಯೂಸ್
04-11-20 06:09 pm Bangalore Correspondent ಕರ್ನಾಟಕ
ಬೆಂಗಳೂರು, ನವೆಂಬರ್ 04: ರಾಜ್ಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದ ಡಿವೈಎಸ್ಪಿ ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಕ್ಕೀಡಾಗಿದ್ದ ಮಾಜಿ ಗೃಹ ಸಚಿವ ಕೆ.ಜೆ.ಜಾರ್ಜ್ ಅವರಿಗೆ ಹೈಕೋರ್ಟ್ ಕ್ಲೀನ್ ಚಿಟ್ ನೀಡಿದೆ.
ಪ್ರಕರಣದಲ್ಲಿ ಜಾರ್ಜ್ ಪಾತ್ರವಿಲ್ಲ ಎಂದಿರುವ ಹೈಕೋರ್ಟ್, ಆ ಕುರಿತು ಸಲ್ಲಿಕೆಯಾಗಿದ್ದ ರಿಟ್ ಅರ್ಜಿಯನ್ನು ವಜಾಗೊಳಿಸಿದೆ. ಪ್ರಕರಣದ ಬಗ್ಗೆ ತನಿಖೆ ನಡೆಸಿದ್ದ ಸಿಬಿಐ ಮತ್ತು ಸಿಐಡಿ ತನಿಖಾ ತಂಡಗಳು ಜಾರ್ಜ್ ಬಗ್ಗೆ ಕ್ಲೀನ್ ಚಿಟ್ ನೀಡಿತ್ತು. ಅಲ್ಲದೆ, ಪ್ರಕರಣದಲ್ಲಿ ಜಾರ್ಜ್ ಪಾತ್ರವಿಲ್ಲ ಎಂದು ತನಿಖಾ ತಂಡಗಳು ನೀಡಿದ್ದ ಬಿ ರಿಪೋರ್ಟನ್ನು ಜಾರ್ಜ್ ಹೈಕೋರ್ಟಿಗೆ ಸಲ್ಲಿಸಿದ್ದಾರೆ. ಇದನ್ನು ಪುರಸ್ಕರಿಸಿದ ಹೈಕೋರ್ಟ್, ಪ್ರತಿವಾದಿಗಳ ಅರ್ಜಿಯನ್ನು ತಳ್ಳಿಹಾಕಿದೆ.
ಮಂಗಳೂರಿನ ಐಜಿ ಕಚೇರಿಯಲ್ಲಿ ಡಿವೈಎಸ್ಪಿ ಆಗಿದ್ದ ಗಣಪತಿ 2016, ಜುಲೈ 17ರಂದು ಮಡಿಕೇರಿಯ ಲಾಡ್ಜ್ ಒಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಸಾವಿನ ಬಗ್ಗೆ ಭಾರೀ ಶಂಕೆ ವ್ಯಕ್ತವಾಗಿತ್ತು. ಅಲ್ಲದೆ, ಸಾವಿಗೂ ಮುನ್ನ ಗಣಪತಿ, ಮಡಿಕೇರಿಯಲ್ಲಿ ಸ್ಥಳೀಯ ಸುದ್ದಿ ವಾಹಿನಿಗೆ ಸಂದರ್ಶನ ನೀಡಿ, ತನಗೆ ಗೃಹ ಸಚಿವ ಕೆ.ಜೆ. ಜಾರ್ಜ್, ಹಿರಿಯ ಅಧಿಕಾರಿಗಳಾದ ಪ್ರಣವ್ ಮೊಹಂತಿ ಹಾಗೂ ಎ.ಎಂ. ಪ್ರಸಾದ್ ಕಿರುಕುಳ ನೀಡುತ್ತಿದ್ದಾರೆ. ತಾನು ಸಾವನ್ನಪ್ಪಿದರೆ ಅದಕ್ಕೆ ಅವರೇ ಹೊಣೆ ಎಂದು ಹೇಳಿಕೆ ನೀಡಿದ್ದರು. ಅದೇ ದಿನ ಸಂಜೆ ಗಣಪತಿ ಮಡಿಕೇರಿಯ ಲಾಡ್ಜ್ ನಲ್ಲಿ ನಿಗೂಢ ಸಾವು ಕಂಡಿದ್ದರು. ಪ್ರಕರಣದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿತ್ತಲ್ಲದೆ ಮಂಗಳೂರಿನ ಚರ್ಚ್ ದಾಳಿ ಪ್ರಕರಣದ ಹಿನ್ನೆಲೆಯಲ್ಲಿ ಕೆ.ಜೆ. ಜಾರ್ಜ್, ಡಿವೈಎಸ್ಪಿ ಗಣಪತಿಗೆ ಕಿರುಕುಳ ನೀಡುತ್ತಿದ್ದರೇ ಎಂಬ ಅನುಮಾನ ಕೇಳಿಬಂದಿತ್ತು.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 11:02 pm
HK News Desk
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
11-05-25 05:01 pm
Mangalore Correspondent
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm