ಬ್ರೇಕಿಂಗ್ ನ್ಯೂಸ್
27-07-23 08:28 pm HK News Desk ಕರ್ನಾಟಕ
ರಾಮನಗರ, ಜುಲೈ 27: ಉಡುಪಿ ಕಾಲೇಜಿನ ಟಾಯ್ಲೆಟ್ ನಲ್ಲಿ ಮೊಬೈಲ್ ಬಳಕೆ ವಿವಾದ ಹಿನ್ನೆಲೆಯಲ್ಲಿ ಇದೀಗ ರಾಮನಗರದ ಖಾಸಗಿ ಕಾಲೇಜೊಂದರ ಆಡಳಿತ ಮಂಡಳಿ ವಿದ್ಯಾರ್ಥಿಗಳ ಮೊಬೈಲ್ ತಪಾಸಣೆ ನಡೆಸುವ ಸಲುವಾಗಿಯೇ ವಿಶೇಷ ತಂಡವನ್ನು ರಚಿಸಿದೆ.
ನಗರದ ಗೌಸಿಯಾ ಇಂಜಿನಿಯರ್ ಕಾಲೇಜು ಈ ರೀತಿಯ ಕ್ರಮ ತೆಗೆದುಕೊಂಡಿರುವ ಬಗ್ಗೆ ವರದಿಯಾಗಿದೆ. ಅಲ್ಪಸಂಖ್ಯಾತ ಸಮುದಾಯ ಮಾಲಿಕತ್ವದ ಈ ಕಾಲೇಜಿನಲ್ಲಿ ಶೇ.60ಕ್ಕಿಂತಲೂ ಹೆಚ್ಚು ಹಿಂದೂ ವಿದ್ಯಾನಿಯರಿಂದ ವಿದ್ಯಾಭ್ಯಾಸ ನಡೆಸುತ್ತಿದ್ದಾರೆ.
ಕಾಲೇಜು ಆವರಣ ಸೇರಿದಂತೆ ಕ್ಲಾಸ್ ರೂಮ್ ಗೂ ಮೊಬೈಲ್ ತರೋ ಹಾಗಿಲ್ಲ ಎಂದು ಈಗಾಗಲೇ ಕಾಲೇಜಿನಲ್ಲಿ ನಿಯಮ ಇದೆ. ಆದರೆ ಉಡುಪಿಯಲ್ಲಿ ಅನ್ಯಕೋಮಿನ ಮೂವರು ವಿದ್ಯಾರ್ಥಿನಿಯರು ಸೇರಿ ಶೌಚಾಲಯದಲ್ಲಿ ಒಬ್ಬಾಕೆ ವಿದ್ಯಾರ್ಥಿನಿಯ ವೀಡಿಯೋ ಮಾಡಿರುವ ವಿಚಾರ ಭಾರೀ ವಿವಾದವಾಗಿದೆ. ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ರಾಮನಗರದ ಗೌಸಿಯಾ ಕಾಲೇಜು ಆಡಳಿತ ಮಂಡಳಿ ತಮ್ಮಲ್ಲೂ ಮೊಬೈಲ್ ನಿಷೇಧವನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ತೀರ್ಮಾನಿಸಲಾಗಿದೆ.
ಮೊಬೈಲ್ ತರಬೇಡಿ ಎಂದು ಹೇಳಿದರೂ ವಿದ್ಯಾರ್ಥಿಗಳು ತಂದೇ ತರುತ್ತಾರೆ. ಹೀಗಾಗಿ ಇದಕ್ಕೆ ಕಡಿವಾಣ ಹಾಕುವ ಸಲುವಾಗಿ ಕಾಲೇಜು ಆಡಳಿತ ಮಂಡಳಿ ಪ್ರಾಂಶುಪಾಲ ನೇತ್ವತ್ವದಲ್ಲಿ 5 ಮಂದಿಯ ತಂಡವನ್ನು ರಚಿಸಿದೆ. ಈ ತಂಡದಲ್ಲಿ ಇಬ್ಬರು ಮಹಿಳಾ ಅಧ್ಯಾಪಕರು ಮತ್ತು ಮೂವರು ಮಂದಿ ಪುರುಷ ಅಧ್ಯಾಪಕರು ಇದ್ದಾರೆ. ಅವರು ಬೆಳಗ್ಗೆ ಕಾಲೇಜಿಗೆ ಬರುವ ವಿದ್ಯಾರ್ಥಿಗಳನ್ನು ರ್ಯಾಂಡಮ್ ಆಗಿ ತಪಾಸಣೆ ನಡೆಸಿ ಕ್ಲಾಸ್ ರೂಂಗಳಿಗೆ ತೆರಳಲು ಅನುವು ಮಾಡಿಕೊಡುತ್ತಿದೆ.
Ramnagara college forms team to stop students getting mobile phone to college after Udupi Toilet camera case creates spark.
11-06-26 01:53 pm
HK News Staffer
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 02:47 pm
HK News Staffer
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
11-06-26 11:43 am
HK News Staffer
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm