ಬ್ರೇಕಿಂಗ್ ನ್ಯೂಸ್
27-07-23 08:28 pm HK News Desk ಕರ್ನಾಟಕ
ರಾಮನಗರ, ಜುಲೈ 27: ಉಡುಪಿ ಕಾಲೇಜಿನ ಟಾಯ್ಲೆಟ್ ನಲ್ಲಿ ಮೊಬೈಲ್ ಬಳಕೆ ವಿವಾದ ಹಿನ್ನೆಲೆಯಲ್ಲಿ ಇದೀಗ ರಾಮನಗರದ ಖಾಸಗಿ ಕಾಲೇಜೊಂದರ ಆಡಳಿತ ಮಂಡಳಿ ವಿದ್ಯಾರ್ಥಿಗಳ ಮೊಬೈಲ್ ತಪಾಸಣೆ ನಡೆಸುವ ಸಲುವಾಗಿಯೇ ವಿಶೇಷ ತಂಡವನ್ನು ರಚಿಸಿದೆ.
ನಗರದ ಗೌಸಿಯಾ ಇಂಜಿನಿಯರ್ ಕಾಲೇಜು ಈ ರೀತಿಯ ಕ್ರಮ ತೆಗೆದುಕೊಂಡಿರುವ ಬಗ್ಗೆ ವರದಿಯಾಗಿದೆ. ಅಲ್ಪಸಂಖ್ಯಾತ ಸಮುದಾಯ ಮಾಲಿಕತ್ವದ ಈ ಕಾಲೇಜಿನಲ್ಲಿ ಶೇ.60ಕ್ಕಿಂತಲೂ ಹೆಚ್ಚು ಹಿಂದೂ ವಿದ್ಯಾನಿಯರಿಂದ ವಿದ್ಯಾಭ್ಯಾಸ ನಡೆಸುತ್ತಿದ್ದಾರೆ.
ಕಾಲೇಜು ಆವರಣ ಸೇರಿದಂತೆ ಕ್ಲಾಸ್ ರೂಮ್ ಗೂ ಮೊಬೈಲ್ ತರೋ ಹಾಗಿಲ್ಲ ಎಂದು ಈಗಾಗಲೇ ಕಾಲೇಜಿನಲ್ಲಿ ನಿಯಮ ಇದೆ. ಆದರೆ ಉಡುಪಿಯಲ್ಲಿ ಅನ್ಯಕೋಮಿನ ಮೂವರು ವಿದ್ಯಾರ್ಥಿನಿಯರು ಸೇರಿ ಶೌಚಾಲಯದಲ್ಲಿ ಒಬ್ಬಾಕೆ ವಿದ್ಯಾರ್ಥಿನಿಯ ವೀಡಿಯೋ ಮಾಡಿರುವ ವಿಚಾರ ಭಾರೀ ವಿವಾದವಾಗಿದೆ. ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ರಾಮನಗರದ ಗೌಸಿಯಾ ಕಾಲೇಜು ಆಡಳಿತ ಮಂಡಳಿ ತಮ್ಮಲ್ಲೂ ಮೊಬೈಲ್ ನಿಷೇಧವನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ತೀರ್ಮಾನಿಸಲಾಗಿದೆ.
ಮೊಬೈಲ್ ತರಬೇಡಿ ಎಂದು ಹೇಳಿದರೂ ವಿದ್ಯಾರ್ಥಿಗಳು ತಂದೇ ತರುತ್ತಾರೆ. ಹೀಗಾಗಿ ಇದಕ್ಕೆ ಕಡಿವಾಣ ಹಾಕುವ ಸಲುವಾಗಿ ಕಾಲೇಜು ಆಡಳಿತ ಮಂಡಳಿ ಪ್ರಾಂಶುಪಾಲ ನೇತ್ವತ್ವದಲ್ಲಿ 5 ಮಂದಿಯ ತಂಡವನ್ನು ರಚಿಸಿದೆ. ಈ ತಂಡದಲ್ಲಿ ಇಬ್ಬರು ಮಹಿಳಾ ಅಧ್ಯಾಪಕರು ಮತ್ತು ಮೂವರು ಮಂದಿ ಪುರುಷ ಅಧ್ಯಾಪಕರು ಇದ್ದಾರೆ. ಅವರು ಬೆಳಗ್ಗೆ ಕಾಲೇಜಿಗೆ ಬರುವ ವಿದ್ಯಾರ್ಥಿಗಳನ್ನು ರ್ಯಾಂಡಮ್ ಆಗಿ ತಪಾಸಣೆ ನಡೆಸಿ ಕ್ಲಾಸ್ ರೂಂಗಳಿಗೆ ತೆರಳಲು ಅನುವು ಮಾಡಿಕೊಡುತ್ತಿದೆ.
Ramnagara college forms team to stop students getting mobile phone to college after Udupi Toilet camera case creates spark.
27-12-25 02:40 pm
Bangalore Correspondent
ಚಿತ್ರದುರ್ಗ ಬಸ್ ದುರಂತ ; ಗಾಯಗೊಂಡಿದ್ದ ಸೀಬರ್ಡ್...
26-12-25 09:38 pm
ಬೈಕ್ ಗೆ ಟಿಪ್ಪರ್ ಡಿಕ್ಕಿ ; ಚರ್ಚ್ ನಲ್ಲಿ ಕ್ರಿಸ್ ಮ...
26-12-25 01:35 pm
ಸದ್ಯಕ್ಕಿಲ್ಲ ಸಿಎಂ ಬದಲಾವಣೆ ! ರಾಜ್ಯದಿಂದ ಕೇಂದ್ರ ನ...
25-12-25 08:00 pm
Chitradurga Seabird Bus accident: ಚಿತ್ರದುರ್ಗ...
25-12-25 06:26 pm
27-12-25 04:29 pm
HK News Desk
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
ಕ್ರೈಸ್ತರ ಮೇಲೆ ದಾಳಿ ; ನೈಜೀರಿಯಾದಲ್ಲಿ ಐಸಿಸ್ ಉಗ್ರ...
26-12-25 05:50 pm
ರೈಲ್ವೆಯಲ್ಲಿ ಒಂದೇ ವರ್ಷಕ್ಕೆ ಎರಡನೇ ಬಾರಿ ಪ್ರಯಾಣ ದ...
26-12-25 03:04 pm
26-12-25 10:34 pm
Mangalore Correspondent
Grace Ministry Christmas 2025: ಗ್ರೇಸ್ ಮಿನಿಸ್ಟ...
26-12-25 06:37 pm
ಎಂಆರ್ ಜಿ ಗ್ರೂಪಿನಿಂದ ಆಶಾ ಪ್ರಕಾಶ್ ಶೆಟ್ಟಿ ನೆರವು...
25-12-25 10:54 pm
ಡಿ.27ರಂದು 9ನೇ ವರ್ಷದ ಮಂಗಳೂರು ಕಂಬಳ ; ನವ ವರ್ಷ- ನ...
24-12-25 10:30 pm
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
27-12-25 07:42 pm
Mangalore Correspondent
ಧನದಾಹಕ್ಕೆ ನವ ವಿವಾಹಿತೆ ಗಾನವಿ ಬಲಿ ಪ್ರಕರಣ ; ತಲೆಮ...
27-12-25 02:28 pm
ಪ್ಯಾಲೆಸ್ ಗ್ರೌಂಡ್ನಲ್ಲಿ ಅದ್ದೂರಿ ರಿಸೆಪ್ಷನ್, ಶ್...
26-12-25 11:21 pm
ಪಡುಬಿದ್ರೆ ; ನೇಮೊತ್ಸದಲ್ಲಿ ವೃದ್ಧೆಯ ಸರ ಕಳ್ಳತನ, ಮ...
26-12-25 11:06 pm
ವರದಕ್ಷಿಣೆಗಾಗಿ ದೌರ್ಜನ್ಯ- ಕಿರುಕುಳ ; ಗಂಡನ ಮನೆಯಲ್...
26-12-25 10:44 pm