ಬ್ರೇಕಿಂಗ್ ನ್ಯೂಸ್
27-07-23 08:28 pm HK News Desk ಕರ್ನಾಟಕ
ರಾಮನಗರ, ಜುಲೈ 27: ಉಡುಪಿ ಕಾಲೇಜಿನ ಟಾಯ್ಲೆಟ್ ನಲ್ಲಿ ಮೊಬೈಲ್ ಬಳಕೆ ವಿವಾದ ಹಿನ್ನೆಲೆಯಲ್ಲಿ ಇದೀಗ ರಾಮನಗರದ ಖಾಸಗಿ ಕಾಲೇಜೊಂದರ ಆಡಳಿತ ಮಂಡಳಿ ವಿದ್ಯಾರ್ಥಿಗಳ ಮೊಬೈಲ್ ತಪಾಸಣೆ ನಡೆಸುವ ಸಲುವಾಗಿಯೇ ವಿಶೇಷ ತಂಡವನ್ನು ರಚಿಸಿದೆ.
ನಗರದ ಗೌಸಿಯಾ ಇಂಜಿನಿಯರ್ ಕಾಲೇಜು ಈ ರೀತಿಯ ಕ್ರಮ ತೆಗೆದುಕೊಂಡಿರುವ ಬಗ್ಗೆ ವರದಿಯಾಗಿದೆ. ಅಲ್ಪಸಂಖ್ಯಾತ ಸಮುದಾಯ ಮಾಲಿಕತ್ವದ ಈ ಕಾಲೇಜಿನಲ್ಲಿ ಶೇ.60ಕ್ಕಿಂತಲೂ ಹೆಚ್ಚು ಹಿಂದೂ ವಿದ್ಯಾನಿಯರಿಂದ ವಿದ್ಯಾಭ್ಯಾಸ ನಡೆಸುತ್ತಿದ್ದಾರೆ.
ಕಾಲೇಜು ಆವರಣ ಸೇರಿದಂತೆ ಕ್ಲಾಸ್ ರೂಮ್ ಗೂ ಮೊಬೈಲ್ ತರೋ ಹಾಗಿಲ್ಲ ಎಂದು ಈಗಾಗಲೇ ಕಾಲೇಜಿನಲ್ಲಿ ನಿಯಮ ಇದೆ. ಆದರೆ ಉಡುಪಿಯಲ್ಲಿ ಅನ್ಯಕೋಮಿನ ಮೂವರು ವಿದ್ಯಾರ್ಥಿನಿಯರು ಸೇರಿ ಶೌಚಾಲಯದಲ್ಲಿ ಒಬ್ಬಾಕೆ ವಿದ್ಯಾರ್ಥಿನಿಯ ವೀಡಿಯೋ ಮಾಡಿರುವ ವಿಚಾರ ಭಾರೀ ವಿವಾದವಾಗಿದೆ. ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ರಾಮನಗರದ ಗೌಸಿಯಾ ಕಾಲೇಜು ಆಡಳಿತ ಮಂಡಳಿ ತಮ್ಮಲ್ಲೂ ಮೊಬೈಲ್ ನಿಷೇಧವನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ತೀರ್ಮಾನಿಸಲಾಗಿದೆ.
ಮೊಬೈಲ್ ತರಬೇಡಿ ಎಂದು ಹೇಳಿದರೂ ವಿದ್ಯಾರ್ಥಿಗಳು ತಂದೇ ತರುತ್ತಾರೆ. ಹೀಗಾಗಿ ಇದಕ್ಕೆ ಕಡಿವಾಣ ಹಾಕುವ ಸಲುವಾಗಿ ಕಾಲೇಜು ಆಡಳಿತ ಮಂಡಳಿ ಪ್ರಾಂಶುಪಾಲ ನೇತ್ವತ್ವದಲ್ಲಿ 5 ಮಂದಿಯ ತಂಡವನ್ನು ರಚಿಸಿದೆ. ಈ ತಂಡದಲ್ಲಿ ಇಬ್ಬರು ಮಹಿಳಾ ಅಧ್ಯಾಪಕರು ಮತ್ತು ಮೂವರು ಮಂದಿ ಪುರುಷ ಅಧ್ಯಾಪಕರು ಇದ್ದಾರೆ. ಅವರು ಬೆಳಗ್ಗೆ ಕಾಲೇಜಿಗೆ ಬರುವ ವಿದ್ಯಾರ್ಥಿಗಳನ್ನು ರ್ಯಾಂಡಮ್ ಆಗಿ ತಪಾಸಣೆ ನಡೆಸಿ ಕ್ಲಾಸ್ ರೂಂಗಳಿಗೆ ತೆರಳಲು ಅನುವು ಮಾಡಿಕೊಡುತ್ತಿದೆ.
Ramnagara college forms team to stop students getting mobile phone to college after Udupi Toilet camera case creates spark.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm