ಬ್ರೇಕಿಂಗ್ ನ್ಯೂಸ್
27-07-23 08:28 pm HK News Desk ಕರ್ನಾಟಕ
ರಾಮನಗರ, ಜುಲೈ 27: ಉಡುಪಿ ಕಾಲೇಜಿನ ಟಾಯ್ಲೆಟ್ ನಲ್ಲಿ ಮೊಬೈಲ್ ಬಳಕೆ ವಿವಾದ ಹಿನ್ನೆಲೆಯಲ್ಲಿ ಇದೀಗ ರಾಮನಗರದ ಖಾಸಗಿ ಕಾಲೇಜೊಂದರ ಆಡಳಿತ ಮಂಡಳಿ ವಿದ್ಯಾರ್ಥಿಗಳ ಮೊಬೈಲ್ ತಪಾಸಣೆ ನಡೆಸುವ ಸಲುವಾಗಿಯೇ ವಿಶೇಷ ತಂಡವನ್ನು ರಚಿಸಿದೆ.
ನಗರದ ಗೌಸಿಯಾ ಇಂಜಿನಿಯರ್ ಕಾಲೇಜು ಈ ರೀತಿಯ ಕ್ರಮ ತೆಗೆದುಕೊಂಡಿರುವ ಬಗ್ಗೆ ವರದಿಯಾಗಿದೆ. ಅಲ್ಪಸಂಖ್ಯಾತ ಸಮುದಾಯ ಮಾಲಿಕತ್ವದ ಈ ಕಾಲೇಜಿನಲ್ಲಿ ಶೇ.60ಕ್ಕಿಂತಲೂ ಹೆಚ್ಚು ಹಿಂದೂ ವಿದ್ಯಾನಿಯರಿಂದ ವಿದ್ಯಾಭ್ಯಾಸ ನಡೆಸುತ್ತಿದ್ದಾರೆ.
ಕಾಲೇಜು ಆವರಣ ಸೇರಿದಂತೆ ಕ್ಲಾಸ್ ರೂಮ್ ಗೂ ಮೊಬೈಲ್ ತರೋ ಹಾಗಿಲ್ಲ ಎಂದು ಈಗಾಗಲೇ ಕಾಲೇಜಿನಲ್ಲಿ ನಿಯಮ ಇದೆ. ಆದರೆ ಉಡುಪಿಯಲ್ಲಿ ಅನ್ಯಕೋಮಿನ ಮೂವರು ವಿದ್ಯಾರ್ಥಿನಿಯರು ಸೇರಿ ಶೌಚಾಲಯದಲ್ಲಿ ಒಬ್ಬಾಕೆ ವಿದ್ಯಾರ್ಥಿನಿಯ ವೀಡಿಯೋ ಮಾಡಿರುವ ವಿಚಾರ ಭಾರೀ ವಿವಾದವಾಗಿದೆ. ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ರಾಮನಗರದ ಗೌಸಿಯಾ ಕಾಲೇಜು ಆಡಳಿತ ಮಂಡಳಿ ತಮ್ಮಲ್ಲೂ ಮೊಬೈಲ್ ನಿಷೇಧವನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ತೀರ್ಮಾನಿಸಲಾಗಿದೆ.
ಮೊಬೈಲ್ ತರಬೇಡಿ ಎಂದು ಹೇಳಿದರೂ ವಿದ್ಯಾರ್ಥಿಗಳು ತಂದೇ ತರುತ್ತಾರೆ. ಹೀಗಾಗಿ ಇದಕ್ಕೆ ಕಡಿವಾಣ ಹಾಕುವ ಸಲುವಾಗಿ ಕಾಲೇಜು ಆಡಳಿತ ಮಂಡಳಿ ಪ್ರಾಂಶುಪಾಲ ನೇತ್ವತ್ವದಲ್ಲಿ 5 ಮಂದಿಯ ತಂಡವನ್ನು ರಚಿಸಿದೆ. ಈ ತಂಡದಲ್ಲಿ ಇಬ್ಬರು ಮಹಿಳಾ ಅಧ್ಯಾಪಕರು ಮತ್ತು ಮೂವರು ಮಂದಿ ಪುರುಷ ಅಧ್ಯಾಪಕರು ಇದ್ದಾರೆ. ಅವರು ಬೆಳಗ್ಗೆ ಕಾಲೇಜಿಗೆ ಬರುವ ವಿದ್ಯಾರ್ಥಿಗಳನ್ನು ರ್ಯಾಂಡಮ್ ಆಗಿ ತಪಾಸಣೆ ನಡೆಸಿ ಕ್ಲಾಸ್ ರೂಂಗಳಿಗೆ ತೆರಳಲು ಅನುವು ಮಾಡಿಕೊಡುತ್ತಿದೆ.
Ramnagara college forms team to stop students getting mobile phone to college after Udupi Toilet camera case creates spark.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 04:14 pm
HK News Staffer
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
ಚರಕದಿಂದ ನೂಲು ತೆಗೆದು, ಸಮುದ್ರ ಕಿನಾರೆಯಲ್ಲಿ ಉಪ್ಪು...
15-08-26 10:08 pm
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm