ಬ್ರೇಕಿಂಗ್ ನ್ಯೂಸ್
27-07-23 08:28 pm HK News Desk ಕರ್ನಾಟಕ
ರಾಮನಗರ, ಜುಲೈ 27: ಉಡುಪಿ ಕಾಲೇಜಿನ ಟಾಯ್ಲೆಟ್ ನಲ್ಲಿ ಮೊಬೈಲ್ ಬಳಕೆ ವಿವಾದ ಹಿನ್ನೆಲೆಯಲ್ಲಿ ಇದೀಗ ರಾಮನಗರದ ಖಾಸಗಿ ಕಾಲೇಜೊಂದರ ಆಡಳಿತ ಮಂಡಳಿ ವಿದ್ಯಾರ್ಥಿಗಳ ಮೊಬೈಲ್ ತಪಾಸಣೆ ನಡೆಸುವ ಸಲುವಾಗಿಯೇ ವಿಶೇಷ ತಂಡವನ್ನು ರಚಿಸಿದೆ.
ನಗರದ ಗೌಸಿಯಾ ಇಂಜಿನಿಯರ್ ಕಾಲೇಜು ಈ ರೀತಿಯ ಕ್ರಮ ತೆಗೆದುಕೊಂಡಿರುವ ಬಗ್ಗೆ ವರದಿಯಾಗಿದೆ. ಅಲ್ಪಸಂಖ್ಯಾತ ಸಮುದಾಯ ಮಾಲಿಕತ್ವದ ಈ ಕಾಲೇಜಿನಲ್ಲಿ ಶೇ.60ಕ್ಕಿಂತಲೂ ಹೆಚ್ಚು ಹಿಂದೂ ವಿದ್ಯಾನಿಯರಿಂದ ವಿದ್ಯಾಭ್ಯಾಸ ನಡೆಸುತ್ತಿದ್ದಾರೆ.
ಕಾಲೇಜು ಆವರಣ ಸೇರಿದಂತೆ ಕ್ಲಾಸ್ ರೂಮ್ ಗೂ ಮೊಬೈಲ್ ತರೋ ಹಾಗಿಲ್ಲ ಎಂದು ಈಗಾಗಲೇ ಕಾಲೇಜಿನಲ್ಲಿ ನಿಯಮ ಇದೆ. ಆದರೆ ಉಡುಪಿಯಲ್ಲಿ ಅನ್ಯಕೋಮಿನ ಮೂವರು ವಿದ್ಯಾರ್ಥಿನಿಯರು ಸೇರಿ ಶೌಚಾಲಯದಲ್ಲಿ ಒಬ್ಬಾಕೆ ವಿದ್ಯಾರ್ಥಿನಿಯ ವೀಡಿಯೋ ಮಾಡಿರುವ ವಿಚಾರ ಭಾರೀ ವಿವಾದವಾಗಿದೆ. ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ರಾಮನಗರದ ಗೌಸಿಯಾ ಕಾಲೇಜು ಆಡಳಿತ ಮಂಡಳಿ ತಮ್ಮಲ್ಲೂ ಮೊಬೈಲ್ ನಿಷೇಧವನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ತೀರ್ಮಾನಿಸಲಾಗಿದೆ.
ಮೊಬೈಲ್ ತರಬೇಡಿ ಎಂದು ಹೇಳಿದರೂ ವಿದ್ಯಾರ್ಥಿಗಳು ತಂದೇ ತರುತ್ತಾರೆ. ಹೀಗಾಗಿ ಇದಕ್ಕೆ ಕಡಿವಾಣ ಹಾಕುವ ಸಲುವಾಗಿ ಕಾಲೇಜು ಆಡಳಿತ ಮಂಡಳಿ ಪ್ರಾಂಶುಪಾಲ ನೇತ್ವತ್ವದಲ್ಲಿ 5 ಮಂದಿಯ ತಂಡವನ್ನು ರಚಿಸಿದೆ. ಈ ತಂಡದಲ್ಲಿ ಇಬ್ಬರು ಮಹಿಳಾ ಅಧ್ಯಾಪಕರು ಮತ್ತು ಮೂವರು ಮಂದಿ ಪುರುಷ ಅಧ್ಯಾಪಕರು ಇದ್ದಾರೆ. ಅವರು ಬೆಳಗ್ಗೆ ಕಾಲೇಜಿಗೆ ಬರುವ ವಿದ್ಯಾರ್ಥಿಗಳನ್ನು ರ್ಯಾಂಡಮ್ ಆಗಿ ತಪಾಸಣೆ ನಡೆಸಿ ಕ್ಲಾಸ್ ರೂಂಗಳಿಗೆ ತೆರಳಲು ಅನುವು ಮಾಡಿಕೊಡುತ್ತಿದೆ.
Ramnagara college forms team to stop students getting mobile phone to college after Udupi Toilet camera case creates spark.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 11:38 am
HK News Staffer
ಅಡುಗೆ ವಿಚಾರದಲ್ಲಿ ಹೆಂಡತಿಯೊಂದಿಗೆ ಜಗಳ ; ಅಡ್ಡ ಬಂದ...
07-07-26 08:07 pm
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm